ಬ್ರೇಕಿಂಗ್ ನ್ಯೂಸ್
03-04-24 11:06 pm HK News Desk ಕರ್ನಾಟಕ
ಮೈಸೂರು, ಎ.3: ಮೈಸೂರಿನಲ್ಲಿ ಕಾಂಗ್ರೆಸ್ ಲೋಕಸಭೆ ಅಭ್ಯರ್ಥಿ ಎಂ.ಲಕ್ಷ್ಮಣ್ ನಾಮಪತ್ರ ಸಲ್ಲಿಸಿದ್ದು ತಮ್ಮ ಆಸ್ತಿಯನ್ನೂ ಘೋಷಣೆ ಮಾಡಿದ್ದಾರೆ. ಲಕ್ಷ್ಮಣ್ ಅವರು ಎದುರಾಳಿ ಅಭ್ಯರ್ಥಿ ಮಹಾರಾಜ ಯದುವೀರ್ ಗಿಂತಲೂ ಶ್ರೀಮಂತ ವ್ಯಕ್ತಿ ಎಂಬುದು ಅಫಿಡವಿಟ್ ನಲ್ಲಿ ಕಾಣಿಸಿಕೊಂಡಿದೆ.
ಮಹಾರಾಜ ಯದುವೀರ್ ಅವರ ಆಸ್ತಿ ಮೌಲ್ಯ 4 ಕೋಟಿ 99 ಲಕ್ಷ ಆಗಿತ್ತು. ಲಕ್ಷ್ಮಣ್ ಚರಾಸ್ತಿ ಮತ್ತು ಸ್ಥಿರಾಸ್ತಿ ಒಟ್ಟಾರೆ ಮೌಲ್ಯ 20 ಕೋಟಿಗೂ ಅಧಿಕ ಇದೆ. ಲಕ್ಷ್ಮಣ್ ಪತ್ನಿಯೂ ಕೋಟ್ಯಾಧೀಶೆಯಾಗಿದ್ದು ಪತ್ನಿಯ ಚರಾಸ್ತಿ ಮತ್ತು ಸ್ಥಿರಾಸ್ತಿಯ ಒಟ್ಟಾರೆ ಆಸ್ತಿ ಮೌಲ್ಯ ನಾಲ್ಕು ಕೋಟಿ ಇದೆ. ಎಂ.ಲಕ್ಷ್ಮಣ್ ಕೈಯಲಿರುವ ನಗದು 6,45,000, ಲಕ್ಷ್ಮಣ್ ಪತ್ನಿ ಹೆಸರಿನಲ್ಲಿ 5,32,000 ರೂ. ನಗದು ಇದೆ.
ಲಕ್ಷ್ಮಣ್ ವಿವಿಧ ಬ್ಯಾಂಕ್ ಗಳ ಉಳಿತಾಯ ಖಾತೆಯಲ್ಲಿ 22 ಲಕ್ಷ ಹಣ ಇದೆ. ಪತ್ನಿ ಹೆಸರಿನಲ್ಲಿ ವಿವಿಧ ಬ್ಯಾಂಕ್ ಗಳಲ್ಲಿ 29 ಲಕ್ಷ ಹಣ ಇದೆ. ಲಕ್ಷ್ಮಣ್ ಯಾವುದೇ ಬ್ಯಾಂಕ್ ಗಳಲ್ಲಿ ಸಾಲ ಪಡೆದಿಲ್ಲ. ಒಂದು ಸ್ವಂತ ಕಾರು ಹೊಂದಿದ್ದಾರೆ.
ಪತ್ನಿ ಬಳಿ 100 ಗ್ರಾಂ ಬಂಗಾರ ಇದೆ. ಲಕ್ಷ್ಮಣ್ ಉಳಿತಾಯ ಖಾತೆ ಹಾಗೂ ಕೈಯಲ್ಲಿರುವ ನಗದು ಸೇರಿ ಒಟ್ಟಾರೆ 4 ಕೋಟಿ 66 ಲಕ್ಷ 5 ಸಾವಿರ ಹಣ ಇದೆ. ಪತ್ನಿ ಹೆಸರಿನಲ್ಲಿ ಒಟ್ಟಾರೆ 3 ಕೋಟಿ 95 ಲಕ್ಷ ಹಣ ಇದೆ. ಲಕ್ಷ್ಮಣ್ ಮೈಸೂರಿನಲ್ಲಿ ಸ್ವಂತ ಮನೆ ಹೊಂದಿದ್ದಾರೆ. ಎಂ.ಲಕ್ಷ್ಮಣ ಮನೆ, ಕಟ್ಟಡ ಹಾಗೂ ನಿವೇಶನದ ಆಸ್ತಿ ಮೌಲ್ಯ 15 ಕೋಟಿ ಇದೆ. ಲಕ್ಷ್ಮಣ್ ನಾಲ್ಕು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ.
Congress Lok Sabha candidate M. Lakshman has filed his nomination papers and declared his assets. According to the affidavit, Laxman is richer than rival candidate Maharaja Yaduveer.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm