ಬ್ರೇಕಿಂಗ್ ನ್ಯೂಸ್
03-04-24 11:06 pm HK News Desk ಕರ್ನಾಟಕ
ಮೈಸೂರು, ಎ.3: ಮೈಸೂರಿನಲ್ಲಿ ಕಾಂಗ್ರೆಸ್ ಲೋಕಸಭೆ ಅಭ್ಯರ್ಥಿ ಎಂ.ಲಕ್ಷ್ಮಣ್ ನಾಮಪತ್ರ ಸಲ್ಲಿಸಿದ್ದು ತಮ್ಮ ಆಸ್ತಿಯನ್ನೂ ಘೋಷಣೆ ಮಾಡಿದ್ದಾರೆ. ಲಕ್ಷ್ಮಣ್ ಅವರು ಎದುರಾಳಿ ಅಭ್ಯರ್ಥಿ ಮಹಾರಾಜ ಯದುವೀರ್ ಗಿಂತಲೂ ಶ್ರೀಮಂತ ವ್ಯಕ್ತಿ ಎಂಬುದು ಅಫಿಡವಿಟ್ ನಲ್ಲಿ ಕಾಣಿಸಿಕೊಂಡಿದೆ.
ಮಹಾರಾಜ ಯದುವೀರ್ ಅವರ ಆಸ್ತಿ ಮೌಲ್ಯ 4 ಕೋಟಿ 99 ಲಕ್ಷ ಆಗಿತ್ತು. ಲಕ್ಷ್ಮಣ್ ಚರಾಸ್ತಿ ಮತ್ತು ಸ್ಥಿರಾಸ್ತಿ ಒಟ್ಟಾರೆ ಮೌಲ್ಯ 20 ಕೋಟಿಗೂ ಅಧಿಕ ಇದೆ. ಲಕ್ಷ್ಮಣ್ ಪತ್ನಿಯೂ ಕೋಟ್ಯಾಧೀಶೆಯಾಗಿದ್ದು ಪತ್ನಿಯ ಚರಾಸ್ತಿ ಮತ್ತು ಸ್ಥಿರಾಸ್ತಿಯ ಒಟ್ಟಾರೆ ಆಸ್ತಿ ಮೌಲ್ಯ ನಾಲ್ಕು ಕೋಟಿ ಇದೆ. ಎಂ.ಲಕ್ಷ್ಮಣ್ ಕೈಯಲಿರುವ ನಗದು 6,45,000, ಲಕ್ಷ್ಮಣ್ ಪತ್ನಿ ಹೆಸರಿನಲ್ಲಿ 5,32,000 ರೂ. ನಗದು ಇದೆ.
ಲಕ್ಷ್ಮಣ್ ವಿವಿಧ ಬ್ಯಾಂಕ್ ಗಳ ಉಳಿತಾಯ ಖಾತೆಯಲ್ಲಿ 22 ಲಕ್ಷ ಹಣ ಇದೆ. ಪತ್ನಿ ಹೆಸರಿನಲ್ಲಿ ವಿವಿಧ ಬ್ಯಾಂಕ್ ಗಳಲ್ಲಿ 29 ಲಕ್ಷ ಹಣ ಇದೆ. ಲಕ್ಷ್ಮಣ್ ಯಾವುದೇ ಬ್ಯಾಂಕ್ ಗಳಲ್ಲಿ ಸಾಲ ಪಡೆದಿಲ್ಲ. ಒಂದು ಸ್ವಂತ ಕಾರು ಹೊಂದಿದ್ದಾರೆ.
ಪತ್ನಿ ಬಳಿ 100 ಗ್ರಾಂ ಬಂಗಾರ ಇದೆ. ಲಕ್ಷ್ಮಣ್ ಉಳಿತಾಯ ಖಾತೆ ಹಾಗೂ ಕೈಯಲ್ಲಿರುವ ನಗದು ಸೇರಿ ಒಟ್ಟಾರೆ 4 ಕೋಟಿ 66 ಲಕ್ಷ 5 ಸಾವಿರ ಹಣ ಇದೆ. ಪತ್ನಿ ಹೆಸರಿನಲ್ಲಿ ಒಟ್ಟಾರೆ 3 ಕೋಟಿ 95 ಲಕ್ಷ ಹಣ ಇದೆ. ಲಕ್ಷ್ಮಣ್ ಮೈಸೂರಿನಲ್ಲಿ ಸ್ವಂತ ಮನೆ ಹೊಂದಿದ್ದಾರೆ. ಎಂ.ಲಕ್ಷ್ಮಣ ಮನೆ, ಕಟ್ಟಡ ಹಾಗೂ ನಿವೇಶನದ ಆಸ್ತಿ ಮೌಲ್ಯ 15 ಕೋಟಿ ಇದೆ. ಲಕ್ಷ್ಮಣ್ ನಾಲ್ಕು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ.
Congress Lok Sabha candidate M. Lakshman has filed his nomination papers and declared his assets. According to the affidavit, Laxman is richer than rival candidate Maharaja Yaduveer.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm