ಬ್ರೇಕಿಂಗ್ ನ್ಯೂಸ್
30-11-20 12:30 pm Headline Karnataka News Network ಕರ್ನಾಟಕ
ಬೆಂಗಳೂರು, ನ.30: ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗೆ ಕೊನೆಗೂ ಮುಹೂರ್ತ ನಿಗದಿ ಮಾಡಲಾಗಿದೆ. ಡಿಸೆಂಬರ್ ಅಂತ್ಯದಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ನಿರ್ಧರಿಸಿದೆ.
ಡಿಸೆಂಬರ್ 22 ಮತ್ತು 27 ರಂದು ಚುನಾವಣೆ ನಡೆಯಲಿದೆ. 113 ತಾಲ್ಲೂಕುಗಳಲ್ಲಿನ ಗ್ರಾಮ ಪಂಚಾಯಿತಿಗಳಿಗೆ ಮೊದಲ ಹಂತದ ಚುನಾವಣೆ ನಡೆದರೆ, ಡಿ. 27ರಂದು ಉಳಿದ ತಾಲ್ಲೂಕುಗಳ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದೆ.
ರಾಜ್ಯದ ಒಟ್ಟು 5,762 ಗ್ರಾಮ ಪಂಚಾಯಿತಿಗಳ 45,128 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಇಂದಿನಿಂದಲೇ (ನ.30) ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ. ಡಿ. 11 ನಾಮಪತ್ರ ಸಲ್ಲಿಸಲು ಕೊನೆಯ ದಿನ. ಡಿ.14 ನಾಮಪತ್ರ ವಾಪಸ್ ಪಡೆದುಕೊಳ್ಳಲು ಕೊನೆಯ ದಿನವಾಗಿದೆ. ಡಿ. 30ರಂದು ಫಲಿತಾಂಶ ಪ್ರಕಟವಾಗಲಿದೆ.


ರಾಜಕೀಯ ಪಕ್ಷಗಳಿಂದ ಸಿದ್ಧತೆ
ಗ್ರಾಮ ಪಂಚಾಯತ್ ಚುನಾವಣೆಗೆ ಈಗಾಗಲೇ ಬಿಜೆಪಿ ಮತ್ತು ಕಾಂಗ್ರೆಸ್ ಸಿದ್ಧತೆ ನಡೆಸಿವೆ. ರಾಜ್ಯದೆಲ್ಲೆಡೆ ಮೊದಲ ಹಂತದ ಸಮಾವೇಶಗಳನ್ನು ಆರಂಭಿಸಿ ಜನರನ್ನು ಸೆಳೆಯಲು ಮುಂದಾಗಿದೆ. ಇದಕ್ಕಾಗಿ ವಿಶೇಷ ತಂಡಗಳನ್ನು ರಚಿಸಿ ಪಂಚಾಯತ್ ಅಖಾಡಕ್ಕೆ ಧುಮುಕಿದೆ.

ಬಿಜೆಪಿಯಲ್ಲಿ ಗ್ರಾಪಂ ಚುನಾವಣೆಗೆ ಇಬ್ಬರು ಡಿಸಿಎಂ ಸೇರಿ ಐವರು ಸಚಿವರಿಗೆ ಪಕ್ಷದಿಂದ ಜವಾಬ್ದಾರಿ ವಹಿಸಲಾಗಿದೆ. ಗ್ರಾಮ ಪಂಚಾಯತ್ ಚುನಾವಣಾ ಸಿದ್ಧತೆ ದೃಷ್ಟಿಯಿಂದ ರಾಜ್ಯ ಪದಾಧಿಕಾರಿಗಳ ನೇತೃತ್ವದಲ್ಲಿ ಆರು ತಂಡ ರಚಿಸಲಾಗಿದೆ. ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ರಾಜ್ಯದೆಲ್ಲೆಡೆ ಸಮಾವೇಶಗಳನ್ನು ನಡೆಸಲು ಆರಂಭಿಸಿದೆ.
The Karnataka State Election Commission has announced the Gram Panchayat election date as on December 22nd and 27th of 2020.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm