ಬ್ರೇಕಿಂಗ್ ನ್ಯೂಸ್
30-11-20 12:47 pm Headline Karnataka News Network ಕರ್ನಾಟಕ
ಕಾರವಾರ, ನ.30 : ಸದ್ಯಕ್ಕೆ ಯಡಿಯೂರಪ್ಪ ಅವರನ್ನು ಬದಲಾಯಿಸುವುದು ಸಾಧ್ಯವಿಲ್ಲ. ಯಡಿಯೂರಪ್ಪನವರನ್ನ ತೆಗೆದರೆ ಸರ್ಕಾರವೇ ಇರುವುದಿಲ್ಲ... ಹೀಗೆಂದು ಹೇಳಿದ್ದು ಜೆಡಿಎಸ್ ಹಿರಿಯ ಮುಖಂಡ, ಎಂಎಲ್ಸಿ ಬಸವರಾಜ ಹೊರಟ್ಟಿ.
ಕಾರವಾರದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಪ್ರಶ್ನೆಯೊಂದಕ್ಕೆ ಹೀಗೆ ಉತ್ತರಿಸಿದರು.. ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡುವುದಂದ್ರೆ ಜೇನುಗೂಡಿಗೆ ಕೈಇಟ್ಟಂತೆ. ಅದನ್ನು ಮಾಡಲು ಹೋಗುತ್ತಾರೆಯೇ ? ಅಪಾಯ ಮೈಮೇಲೆಳೆದುಕೊಳ್ಳಲು ತಯಾರಿದ್ದಾರೆಯೇ ಎಂದು ಮರು ಪ್ರಶ್ನೆ ಹಾಕಿದರು.
ಸಿಎಂ ಬದಲಾವಣೆಗೆ ಸ್ವಾಮೀಜಿಗಳ ಒತ್ತಡ ಹಾಕಿದ್ದಾರಂತೆ ಎಂಬ ಪ್ರಶ್ನೆಗೆ, ಈ ಸ್ವಾಮೀಜಿಗಳಿಗೆ ರಾಜಕೀಯ ಯಾಕೆ ಬೇಕು ? ರಾಜಕೀಯ ಬೇಕೆಂದರೆ ನಮ್ಮಂತೆ ಸಕ್ರಿಯ ರಾಜಕಾರಣಕ್ಕೇ ಬರಲಿ. ಹಿಂದೆ ನಿಂತು ಗುಂಡು ತೂರುವುದು ಸರಿಯಲ್ಲ. ಸ್ವಾಮೀಜಿಗಳು ಮಾಡುತ್ತಿರುವುದು ಎಳ್ಳಷ್ಟೂ ಸರಿಯಿಲ್ಲ. ಇವರೇ ಜಾತಿ ರಾಜಕಾರಣ ಹಬ್ಬಿಸುತ್ತಿದ್ದಾರೆ ಎಂದು ಪರೋಕ್ಷವಾಗಿ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಹೊರಟ್ಟಿ ಅಸಮಾಧಾನ ವ್ಯಕ್ತಪಡಿಸಿದರು.
ಹಿಂದೆ ಲಿಂಗಾಯತ ಪರ ಹೋರಾಟ ಮಾಡಿ ಎಂದಿದ್ದರು. ಈಗ ಪಂಚಮಸಾಲಿ ಎನ್ನುತ್ತಿದ್ದಾರೆ, ಸ್ವಾಮೀಜಿಗಳು ಮಠದಲ್ಲಿ ಕುಳಿತು ಜನರಿಗೆ ಮಾರ್ಗದರ್ಶನ ಮಾಡುವ ಕೆಲಸ ಮಾಡಲಿ. ಇನ್ನೂ ಕೆಲವು ದಿನ ಯಡಿಯೂರಪ್ಪ ಬದಲಾವಣೆ ಸಾಧ್ಯವಿಲ್ಲ. ಯಡಿಯೂರಪ್ಪನವರನ್ನ ತೆಗೆದರೆ ಸರ್ಕಾರವೇ ಇರುವುದಿಲ್ಲ.
ಅವರನ್ನು ಬದಲಾಯಿಸುವುದು ಜೇನುಗೂಡಿಗೆ ಕೈಇಟ್ಟಂತೆ ಎಂದು ಹೇಳುವ ಮೂಲಕ ಹೊರಟ್ಟಿ ಯಡಿಯೂರಪ್ಪ ಪರವಾಗಿ ಬ್ಯಾಟಿಂಗ್ ಮಾಡಿದ್ದಾರೆ. ಅಲ್ಲದೆ, ಸಿಎಂ ಬದಲಿಸಬೇಕೆಂದು ವದಂತಿ ಹಬ್ಬಿಸುತ್ತಿರುವ ವಿಚಾರದಲ್ಲಿ ಪರೋಕ್ಷವಾಗಿ ಟಾಂಗ್ ನೀಡಿದ್ರು.
If we eliminate B.S Yediyurappa from the seat there won't be BJP government in Karnataka slammed MLC Basavaraj Horatti in Karwar
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm