ಬ್ರೇಕಿಂಗ್ ನ್ಯೂಸ್
08-04-24 01:41 pm Bangalore Correspondent ಕರ್ನಾಟಕ
ಬೆಂಗಳೂರು, ಏ.08: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದಿನೇಶ್ ಗುಂಡೂರಾವ್ ಅವರ ಪತ್ನಿ ಟಬು ರಾವ್ ಪೊಲೀಸರಿಗೆ ದೂರು ನೀಡಿದ್ದಾರೆ.
ಬೆಂಗಳೂರಿನ ಸಂಜಯನಗರ ಪೊಲೀಸ್ ಠಾಣೆಗೆ ಟಬು ರಾವ್ ದೂರು ನೀಡಿದ್ದು, ನನ್ನ ಪತಿ ದಿನೇಶ್ ಗುಂಡೂರಾವ್ ಮತ್ತು ನಮ್ಮ ಕುಟುಂಬದ ಬಗ್ಗೆ ಯತ್ನಾಳ್ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ ಎಂದು ಮನವಿ ಮಾಡಿದ್ದಾರೆ.
ಇದಕ್ಕೂ ಮುಂಚೆ ಟಬು ರಾವ್ ಅವರು ಶಾಸಕ ಯತ್ನಾಳ್ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಬಿಜೆಪಿ ನಾಯಕರಿಗೆ ತಮ್ಮ ಟ್ವಿಟರ್ ಖಾತೆಯಲ್ಲಿ ಮನವಿ ಮಾಡಿಕೊಂಡಿದ್ದರು. ಅದರ ಬೆನ್ನಲ್ಲೇ ಪೊಲೀಸರಿಗೆ ದೂರು ನೀಡಿದ್ದಾರೆ.
ದೂರು ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಟಬು, ಭಾರತ ಮಾತೆ ಅಂತಾರೆ, ಇದೇನಾ ಇವರು ಕೊಡುವ ಗೌರವ? ಸಂಜಯನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದೇವೆ. ನಾನು ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹಾಕುತ್ತೇನೆ. ದಿನೇಶ್ ಬಗ್ಗೆ ಮಾತನಾಡಿದರೆ ಪರ್ವಾಗಿಲ್ಲ, ನಮ್ಮ ಬಗ್ಗೆ ಏಕೆ ಮಾತನಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು.
ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಬಗ್ಗೆ ಏಪ್ರಿಲ್ 6 ರಂದು ವಿಜಯಪುರ ಜಿಲ್ಲಾ ಬಿಜೆಪಿ ಕಚೇರಿ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದ ಯತ್ನಾಳ್, ಸಚಿವ ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ. ದೇಶ ವಿರೋಧಿ ಹೇಳಿಕೆ ನೀಡುವುದು ಅವರ ಚಟವಾಗಿದೆ ಎಂದು ಹೇಳಿದ್ದರು.
Dinesh Gundurao wife approaches police against BJP MLA Yatnal over unsavoury comment against family. Tabu Rao filed a complaint on Sunday at the Sanjayanagar Police Station against Yatnal, the BJP MLA from Vijayapura. Yatnal allegedly used remarks referring to Dinesh Gundu Rao’s inter-religious marriage with Tabu.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 02:10 pm
Mangalore Correspondent
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm