ಬ್ರೇಕಿಂಗ್ ನ್ಯೂಸ್
08-04-24 04:26 pm HK News Desk ಕರ್ನಾಟಕ
ಹಾಸನ, ಎ.8: ಕಾಳು ಮೆಣಸು ಕೊಯ್ಯುತ್ತಿದ್ದಾಗ ವಿದ್ಯುತ್ ಶಾಕ್ ಒಳಗಾಗಿ ಯುವಕನೊಬ್ಬ ಸ್ಥಳದಲ್ಲೇ ದಾರುಣ ಸಾವಿಗೀಡಾದ ಘಟನೆ ಬೇಲೂರು ತಾಲ್ಲೂಕಿನ ದೊಡ್ಡಸಾಲವರ ಗ್ರಾಮದಲ್ಲಿ ನಡೆದಿದೆ.
ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ನಿವಾಸಿ ಸಮೀರ್ (32) ಮೃತ ವ್ಯಕ್ತಿ. ಹುಕ್ಕುಂ ಚಂದ್ ಎಂಬವರ ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಮೀರ್ ಕಾಳು ಮೆಣಸು ಕೊಯ್ಯುತ್ತಿದ್ದಾಗ ಅವಘಡ ಸಂಭವಿಸಿದೆ. ಇವರು ಕಬ್ಬಿಣದ ಏಣಿ ಬಳಸಿ ಕಾಳು ಮೆಣಸು ಕೊಯ್ಯುತ್ತಿದ್ದರು. ಈ ವೇಳೆ, ವಿದ್ಯುತ್ ತಂತಿ ತಗುಲಿದ್ದು ಶಾಕ್ ಆದ ಯುವಕ ಸ್ಥಳದಲ್ಲೇ ಕರಟಿ ಹೋಗಿದ್ದಾನೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಎಸ್ಟೇಟ್ ಮಾಲಕನ ನಿರ್ಲಕ್ಷ್ಯದ ಬಗ್ಗೆ ಕೇಸು ದಾಖಲಿಸಿದ್ದಾರೆ.
Current shock, 32 year old Manjeshwara youth killed in Hassan. The deceased has been identified as Sameer.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 02:10 pm
Mangalore Correspondent
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm