ಬ್ರೇಕಿಂಗ್ ನ್ಯೂಸ್
08-04-24 04:36 pm Bangalore Correspondent ಕರ್ನಾಟಕ
ಬೆಂಗಳೂರು, ಎ.8: ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರು ಪ್ರಚಾರ ನಡೆಸುತ್ತಿದ್ದಾಗ ಅವಘಡ ನಡೆದಿದ್ದು ಪ್ರಚಾರದಲ್ಲಿ ಜೊತೆಗಿದ್ದ ಯುವಕನೊಬ್ಬ ಕಾರಿಗೆ ಡಿಕ್ಕಿಯಾಗಿ ಜೀವ ತೆತ್ತಿದ್ದಾನೆ.
ಮೃತನನ್ನು ಟಿಸಿ ಪಾಳ್ಯ ನಿವಾಸಿ ಪ್ರಕಾಶ್ (35) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಕೆ.ಆರ್ ಪುರಂ ಸಮೀಪದ ದೇವಸಂದ್ರ ವಿನಾಯಕ ದೇವಸ್ಥಾನ ಬಳಿ ಕಾರನ್ನು ದಿಢೀರ್ ರಸ್ತೆ ಬದಿ ನಿಲ್ಲಿಸಿ ಡೋರ್ ಓಪನ್ ಮಾಡಿದಾಗ ಬೈಕಿನಲ್ಲಿ ಹಿಂಬದಿಯಿಂದ ಬಂದ ಸವಾರ ನೇರವಾಗಿ ಕಾರಿನ ಡೋರ್ ಗೆ ಡಿಕ್ಕಿಯಾಗಿದ್ದಾನೆ. ಕಾರ್ ಡೋರ್ ಗೆ ಡಿಕ್ಕಿಯಾಗಿ ಬೈಕ್ ಸಹಿತ ಕೆಳಗೆ ಬಿದ್ದಿದ್ದು ಸವಾರನ ಮೇಲೆ ಬಸ್ ಹರಿದು ಸಾವು ಕಂಡಿದ್ದಾನೆ. ಕೂಡಲೇ ಸ್ಥಳೀಯರು ಆಟೋದಲ್ಲಿ ಆಸ್ಪತ್ರೆಗೆ ದಾಖಲಿಸಿದರೂ ಬೈಕ್ ಸವಾರ ಬದುಕುಳಿಯಲಿಲ್ಲ. ಘಟನೆ ಬಳಿಕ ಪೊಲೀಸರು ಶೋಭಾ ಕರಂದ್ಲಾಜೆ ಕಾರನ್ನು ವಶಕ್ಕೆ ಪಡೆದಿದ್ದಾರೆ.

ಘಟನೆ ಬಗ್ಗೆ ಸಂಸದೆ ಶೋಭಾ ಪ್ರತಿಕ್ರಿಯಿಸಿದ್ದು ಕಾರು ಅಪಘಾತದಲ್ಲಿ ಬಿಜೆಪಿ ಕಾರ್ಯಕರ್ತ ಪ್ರಕಾಶ್ ಸಾವನ್ನಪ್ಪಿದ್ದಾರೆ. ಅಚಾನಕ್ ಕ್ಕಾಗಿ ಅವಘಡ ಸಂಭವಿಸಿದೆ. ಅವರ ಕುಟುಂಬದ ಜೊತೆ ನಾವಿದ್ದೇವೆ, ಎಲ್ಲ ಸವಲತ್ತುಗಳನ್ನು ಮಾಡಿಕೊಡುತ್ತೇವೆ ಎಂದು ತಿಳಿಸಿದ್ದಾರೆ.
Shobha Karandlaje car accident, BJP worker killed on spot. A BJP worker on a bike was killed after he reportedly crashed into the open door of a car belonging to Union Minister of State for Agriculture Shobha Karandlaje at KR Puram in Bengaluru, Karnataka on Monday.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 12:58 pm
HK News Staffer
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
04-03-26 10:54 am
HK News Staffer
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm