ಬ್ರೇಕಿಂಗ್ ನ್ಯೂಸ್
10-04-24 07:59 pm Bangalore Correspondent ಕರ್ನಾಟಕ
ಬೆಂಗಳೂರು, ಎ.10: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಅವಹೇಳನಕಾರಿಯಾಗಿ ಬರೆದ ಪತ್ರಿಕಾ ತುಣುಕು ಮಾದರಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಬಗ್ಗೆ ಬೆಂಗಳೂರು ಪಶ್ಚಿಮ ಸೈಬರ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಹಿಂದುಗಳ ಮತ ನಮಗೆ ಬೇಡ, ಮುಸ್ಲಿಮರ ಮತ ಸಾಕು ; ಸಿದ್ದರಾಮಯ್ಯ ಎಂಬ ಹೆಸರಲ್ಲಿ ಬರೆದ ಪತ್ರಿಕಾ ವರದಿ ಮಾದರಿಯ ಫೇಕ್ ತುಣುಕನ್ನು ವಾಟ್ಸಪ್, ಫೇಸ್ಬುಕ್, ಟ್ವಿಟರ್ ಜಾಲತಾಣದಲ್ಲಿ ಹಾಕಲಾಗಿತ್ತು. ಈ ಬಗ್ಗೆ ನಾಗರಾಜು ಎಂಬವರು ಪೊಲೀಸರಿಗೆ ದೂರು ನೀಡಿದ್ದರು. ಈ ಕುರಿತು ಎಫ್ಐಆರ್ ದಾಖಲಾಗುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ತಮ್ಮ ಟ್ವಿಟರ್ ನಲ್ಲಿ ಎಫ್ಐಆರ್ ಪ್ರತಿ ಹಾಕ್ಕೊಂಡು ಹೀಗೆ ಬರೆದಿದ್ದಾರೆ.
'ವಾರ್ತಾ ಪತ್ರಿಕೆಯನ್ನೇ ಹೋಲುವ ನಕಲಿ ಸುದ್ದಿ ತುಣುಕೊಂದನ್ನು ಸೃಷ್ಟಿಸಿ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಕುಕೃತ್ಯದಲ್ಲಿ ಭಾಗಿಯಾದ ಪ್ರಭಾಕರ್ ರೆಡ್ಡಿ, ವಸಂತ ಗಿಳಿಯಾರ್, ವಿಜಯ್ ಹೆರಗು ಮುಂತಾದ ಕಿಡಿಗೇಡಿಗಳ ವಿರುದ್ಧ ದೂರು ದಾಖಲಾಗಿದೆ.
ಫೇಕ್ ನ್ಯೂಸ್ಗಳ ಸೃಷ್ಟಿ ಮತ್ತು ಹರಡುವಿಕೆಯನ್ನು ನಮ್ಮ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಯಾರೂ ಕೂಡ ಅಂತಹ ಕಾನೂನುಬಾಹಿರ ಕೃತ್ಯಕ್ಕೆ ಕೈಹಾಕಬಾರದು ಎಂದು ಹಲವು ಬಾರಿ ಎಚ್ಚರಿಕೆಯನ್ನೂ ನೀಡಿದ್ದೆವು. ಆದರೂ ನನ್ನ ವಿರುದ್ಧವೇ ಸುಳ್ಳು ಸುದ್ದಿ ಸೃಷ್ಟಿಸಿ, ಜನರ ದಾರಿ ತಪ್ಪಿಸಲು ಯತ್ನಿಸಿದ್ದಾರೆ. ಕಾನೂನಿನ ಮೂಲಕ ಈ ಪ್ರಕರಣವನ್ನು ತಾರ್ಕಿಕ ಅತ್ಯಂಕ್ಕೆ ಕೊಂಡೊಯ್ಯುತ್ತೇವೆ ' ಎಂದು ಮುಖ್ಯಮಂತ್ರಿ ಟ್ವಿಟರ್ ನಲ್ಲಿ ಪೋಸ್ಟ್ ಬರೆದಿದ್ದಾರೆ.
ಎಫ್ಐಆರ್ ನಲ್ಲಿ ಪ್ರಭಾಕರ ರೆಡ್ಡಿ, ವಸಂತ ಗಿಲಿಯಾರ್, ವಿಜಯ್ ಹೆರಗು, ಪಾಂಡು ಮೋದಿ ಪರಿವಾರ ಹಾಗೂ ಫೇಸ್ಬುಕ್ ಪೇಜ್ ಗಳಾದ ಬಿಎಸ್ವೈ ಸಪೋರ್ಟರ್ಸ್, ದಾವಣಗೆರೆ ಬಿಜೆಪಿ, ದಾತ್ರಿ ಗೋಶಾಲೆ ಗೋಳೂರು ವಿರುದ್ಧ ಪ್ರಕರಣ ದಾಖಲಾಗಿದೆ.
Fake video circulation of CM Siddaramaiah viral, Journalist Vasanth Giliyar and many others booked. Case filed at Bangalore Cyber crime police station.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 02:10 pm
Mangalore Correspondent
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm