ಬ್ರೇಕಿಂಗ್ ನ್ಯೂಸ್
11-04-24 10:51 pm HK NEWS ಕರ್ನಾಟಕ
ಚಿಕ್ಕಮಗಳೂರು, ಏ 11: ಪೋಷಕರ ನಿರ್ಲಕ್ಷ್ಯಕ್ಕೆ 8 ವರ್ಷದ ಬಾಲಕನೊಬ್ಬ ದಾರುಣವಾಗಿ ಮೃತಪಟ್ಟಿದ್ದಾನೆ. ಆಟವಾಡುವ ಗನ್ ಎಂದು ಅಂದುಕೊಂಡು ಏರ್ ಗನ್ ಇಟ್ಟುಕೊಂಡು ಆಡುವಾಗ ಬಾಲಕ ಟ್ರಿಗರ್ ಒತ್ತಿದ್ದು, ಮಿಸ್ ಫೈರ್ ಆಗಿ ತನ್ನ ಎದೆಗೇ ಸ್ವಯಂ ಸಿಡಿಸಿಕೊಂಡಿದ್ದಾನೆ. ಇದರಿಂದ ಆಘಾತಕ್ಕೊಳಗಾಗಿ ಮೃತಪಟ್ಟಿದ್ದಾನೆ.
ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಗ್ರಾಮದ ಹಕ್ಕಿ-ಪಿಕ್ಕಿ ತಾಂಡಾದಲ್ಲಿ ಘಟನೆ ನಡೆದಿದೆ.
ವಿಷ್ಣು ರಾಜ್ (8) ಮೃತ ಬಾಲಕ. ಏರ್ ಗನ್ ಮಿಸ್ ಫೈರ್ ಆಗಿದ್ದು, ಬಾಲಕನ ಎದೆಯ ಭಾಗಕ್ಕೆ ಗುಂಡು ಸಿಡಿದಿದೆ. ಹೀಗಾಗಿ ಬಾಲಕ ದುರ್ಮರಣಕ್ಕೀಡಾಗಿದ್ದಾನೆ. ಸದ್ಯ ವಿಷ್ಣವಿನ ಮೃತದೇಹವನ್ನು ಚಿಕ್ಕಮಗಳೂರು ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ದೇಹ ರವಾನೆ ಮಾಡಲಾಗಿದೆ.
ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Air gun misfire An 8-year-old boy dies while playing with a gun in Chikkamagaluru. The deceased has been identified as Vishnu Raj.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
21-04-26 02:36 pm
HK News Staffer
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
21-04-26 03:13 pm
HK News Staffer
ನಂತೂರು ಜಂಕ್ಷನ್ನಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗ...
21-04-26 12:44 pm
ಬೀದರ್ ; ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಕ...
20-04-26 09:35 pm
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am