ಬ್ರೇಕಿಂಗ್ ನ್ಯೂಸ್
15-04-24 09:50 pm Bangalore Correspondent ಕರ್ನಾಟಕ
ಬೆಂಗಳೂರು, ಎ.15: ತನ್ನ ಪುತ್ರನಿಗೆ ಟಿಕೆಟ್ ಸಿಕ್ಕಿಲ್ಲವೆಂದು ಮುನಿಸಿಕೊಂಡು ಬಂಡಾಯ ಕಣಕ್ಕಿಳಿದಿರುವ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ವಿರುದ್ಧ ಬಿಜೆಪಿ ರಾಜ್ಯ ಘಟಕ ಶಿಸ್ತು ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.
ಬಿಎಸ್ ವೈ ಕುಟುಂಬದಿಂದ ಬಿಜೆಪಿಯನ್ನು ಮುಕ್ತಗೊಳಿಸಬೇಕು ಎಂದು ಹೇಳುತ್ತಲೇ ಈಶ್ವರಪ್ಪ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಬ್ರಹ್ಮ ಬಂದು ಹೇಳಿದರೂ ನಾಮಪತ್ರ ವಾಪಸ್ ಪಡೆಯಲ್ಲ ಎಂದೂ ಹೇಳಿದ್ದಾರೆ. ಆದರೆ ಈಶ್ವರಪ್ಪ ಸ್ಪರ್ಧೆಯಿಂದಾಗಿ ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರಗೆ ಸಂಕಷ್ಟ ಉಂಟಾಗಿದ್ದು ಬಂಡಾಯ ಸ್ಪರ್ಧೆಯನ್ನು ಹಾಗೇ ಉಳಿಸಿಕೊಂಡರೆ ಪಕ್ಷಕ್ಕೆ ಕೆಟ್ಟ ಹೆಸರು ಬರುತ್ತದೆಯೆಂದು ನಾಯಕರು ಗಂಭೀರ ಚಿಂತನೆಗೆ ಮುಂದಾಗಿದ್ದಾರೆ.

ಈಶ್ವರಪ್ಪರಿಗೆ ಇತ್ತೀಚೆಗೆ ಪಕ್ಷದ ಹೈಕಮಾಂಡ್ ದೆಹಲಿಗೆ ಬರುವಂತೆ ಬುಲಾವ್ ನೀಡಿತ್ತು. ಆದರೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಈಶ್ವರಪ್ಪ ಭೇಟಿಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಬೇಸರದಿಂದ ಬಂದಿದ್ದ ಈಶ್ವರಪ್ಪ, ತಾನು ಸ್ಪರ್ಧೆ ಮಾಡಿಯೇ ತೀರುತ್ತೇನೆ ಎಂದಿದ್ದರು. ಈಗ ಈಶ್ವರಪ್ಪ ಮನವೊಲಿಕೆ ಮಾಡುವ ಕೆಲಸವನ್ನು ಬಿಜೆಪಿ ಹೈಕಮಾಂಡ್ ಕೈಬಿಟ್ಟಿದೆ. ಏಪ್ರಿಲ್ 22ರೊಳಗೆ ಈಶ್ವರಪ್ಪ ನಾಮಪತ್ರ ವಾಪಸ್ ಪಡೆಯದಿದ್ದರೆ ಅವರನ್ನು ಪಕ್ಷದಿಂದ ಉಚ್ಛಾಟಿಸುವ ಕ್ರಮಕ್ಕೆ ಹೈಕಮಾಂಡ್ ಮುಂದಾಗಲಿದೆ ಎಂದು ಹೇಳಲಾಗುತ್ತಿದೆ.
ಈ ಸಂಬಂಧ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಈಶ್ವರಪ್ಪ ಅವರು ನಾಮಪತ್ರ ವಾಪಸ್ ಪಡೆಯದಿದ್ದರೆ ಪಕ್ಷ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಿದೆ ಎಂದಿದ್ದಾರೆ.
BJP State president B.Y. Vijayendra has said the party will take action against former Minister K.S. Eshwarappa, who filed the nomination papers for Shivamogga Lok Sabha constituency as an Independent candidate.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
21-04-26 02:36 pm
HK News Staffer
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
21-04-26 03:13 pm
HK News Staffer
ನಂತೂರು ಜಂಕ್ಷನ್ನಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗ...
21-04-26 12:44 pm
ಬೀದರ್ ; ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಕ...
20-04-26 09:35 pm
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am