ಬ್ರೇಕಿಂಗ್ ನ್ಯೂಸ್
16-04-24 03:13 pm HK News Desk ಕರ್ನಾಟಕ
ಶಿವಮೊಗ್ಗ, ಏ.15: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ, ಇಂದು ಪಕ್ಷೇತರ ಅಭ್ಯರ್ಥಿಯಾಗಿ ಕಣಕಿಳಿಯುವುದಾಗಿ ಹೇಳಿಕೆ ನೀಡಿದ ಈಶ್ವರಪ್ಪ ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ಬಳಿ ಪ್ರಚಾರ ನಡೆಸಿದರು.
ಈ ಕುರಿತು ಮಾಹಿತಿ ನೀಡಿದ ಅವರು ಶಿವಮೊಗ್ಗದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಇವತ್ತು ಕೋರ್ಟ್ ಮುಂಭಾಗದಲ್ಲಿ ವಕೀಲರನ್ನ ಭೇಟಿ ಮಾಡಿದ್ದೇನೆ. ವಕೀಲರು ಒಳ್ಳೆಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಲ್ಲದೆ ನಿಮ್ಮ ನಿರ್ಧಾರ ಸರಿಯಿದೆ ಬೆಂಬಲ ಕೊಡ್ತೇವೆ ಎಂದಿದ್ದಾರೆ ಎಂದು ಹೇಳಿದ್ದಾರೆ.
ವಿಜಯೇಂದ್ರ ಹೇಳಿಕೆ ವಿರುದ್ಧ ಕಿಡಿಕಾರಿದ ಈಶ್ವರಪ್ಪ ವಾಗ್ದಾಳಿ ನಡೆಸಿದರು. ನಿನ್ನ ಪುಕ್ಸಟ್ಟೆ ಮಾತುಗಳಿಗೆ ನಾನು ಬೆಲೆ ಕೊಡಲ್ಲ.. ರಾಜ್ಯಾಧ್ಯಕ್ಷ ಆಗೋಕೆ ನಿನಗೇನು ಯೋಗ್ಯತೆ ಇದೆ..? ನಲವತ್ತು ವರ್ಷ ಪಕ್ಷಕ್ಕಾಗಿ ನಾನು ಶ್ರಮ ಹಾಕಿದ್ದೇನೆ. ನಿಮ್ಮಪ್ಪನ ಶ್ರಮದಿಂದ ನೀನು ರಾಜ್ಯಾಧ್ಯಕ್ಷ ಆಗಿದ್ದೀಯಾ.. ಈ ರೀತಿ ಮಾತಾಡೋಕೆ ನಿನಗೆ ಯೋಗ್ಯತೆ ಇಲ್ಲ.. ಜಿಲ್ಲೆಯ ಜನಕ್ಕೆ ನಾನು ಏನು ಮಾಡಿದ್ದೇನೆ ಜಿಲ್ಲೆಯ ಜನಕ್ಕೆ ಗೊತ್ತಿದೆ. ಶಿಕಾರಿಪುರದಲ್ಲಿ 60 ಸಾವಿರ ಇದ್ದ ಲೀಡ್ 10 ಸಾವಿರಕ್ಕೆ ಇಳಿದಿದೆ.
ಹೇ ಹುಷಾರ್…. ನಾನು ಬೇರೆ ಭಾಷೆಯಲ್ಲಿ ಮಾತಾಡಬೇಕಾಗುತ್ತೇ… ಪಕ್ಷಕ್ಕೆ ನಿನ್ನ ಕೊಡುಗೆ ಏನು..? ನೀನು ಇನ್ನು ಬಚ್ಚಾ.. ನೆನಪಿಟ್ಟುಕೋ.. ನನಗೆ ಟೀಕೆ ಮಾಡೋ ಯೋಗ್ಯತೆ ನಿನಗೆ ಇಲ್ಲ, ಬಾಯಿಗೆ ಬಂದಂತೆ ಮಾತನಾಡಲು ಅವಕಾಶ ಕೊಟ್ಟಿಲ್ಲ, ಪಕ್ಷೇತರ ನಿಂತ ಮೇಲೆ ಶಿಸ್ತು ಕ್ರಮ ತೆಗೆದುಕೊಳ್ಳೋದು ಏನು ಬಂತು…? ಪಾರ್ಟಿಯಿಂದ ಹೊರಗೆ ಬಂದಾಯ್ತು ಎಂದರ್ಥ, ಅದರರ್ಥವು ಅವನಿಗೆ ಗೊತ್ತಿಲ್ಲ. ಏನ್ ಕ್ರಮ ತಗೋತ್ತಿಯಾ ತಗೋ ಇಂತಹ ಗೊಡ್ಡು ಬೆದರಿಕೆಗೆ ನಾನು ಹೆದರಲ್ಲ. ಜನ ನನ್ನ ಜೊತೆ ಇದ್ದಾರೆ. ಅಪ್ಪ – ಮಕ್ಕಳ ಶಿಕಾರಿ ನಾನು ಮಾಡುತ್ತೇನೆ ಎಂದ ಈಶ್ವರಪ್ಪ ಗುಡುಗಿದ್ದಾರೆ.
Eshwarappa slams Yediyurappa and son, says will finish them in this elections by hunting them down at Shikaripura. Vijayendra is just a little kid, he got the post of BJP state president because of his father.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
10-09-25 11:02 am
Mangalore Correspondent
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm