ಬ್ರೇಕಿಂಗ್ ನ್ಯೂಸ್
17-04-24 07:50 pm Bangalore Correspondent ಕರ್ನಾಟಕ
ಬೆಂಗಳೂರು, ಏ.17: YouTube ವೀವ್ಸ್ ಹೆಚ್ಚಿಸಿಕೊಳ್ಳಲು ಏನೇನೋ ಮಾಡಿದರೆ ಕೇಸ್ ಬೀಳೋದು ಪಕ್ಕಾ. ಯಾಕೆಂದರೆ ಇಲ್ಲೊಬ್ಬ ಯುವಕ ಏರ್ಪೋರ್ಟ್ನಲ್ಲಿ ವಿಡಿಯೊ ಮಾಡಿ ಪೊಲೀಸರ ಅತಿಥಿಯಾಗಿದ್ದಾನೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ಬಂಧಿತ ಪ್ರದೇಶದಲ್ಲಿ ವಿಡಿಯೊ ಶೂಟ್ ಮಾಡಿದ ಯುಟ್ಯೂಬರ್ನನ್ನು ಪೊಲೀಸರು ಬಂಧಿಸಿದ್ದಾರೆ.
ಯುಟ್ಯೂಬ್ ಚಾನೆಲ್ನಲ್ಲಿ ವೀವ್ಸ್ ಹೆಚ್ಚಿಸಿಕೊಳ್ಳುವ ಭರದಲ್ಲಿ ನಿಯಮ ಮೀರಿ ವಿಡಿಯೊ ಮಾಡಿದ್ದರಿಂದ ಯುವಕನನ್ನು ಏರ್ಪೋರ್ಟ್ ಠಾಣೆ ಪೊಲೀಸರು ಬಂಧಿಸಿ, ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಯಲಹಂಕ ಮೂಲದ ಯುಟ್ಯೂಬರ್ ವಿಕಾಸ್ ಗೌಡ ಬಂಧಿತ. ಏರ್ಪೋರ್ಟ್ ರನ್ ವೇ ಚಿತ್ರೀಕರಣ ಮಾಡಿ ಯುಟ್ಯೂಬರ್ ಸಿಕ್ಕಿಹಾಕಿಕೊಂಡಿದ್ದು, ಟಿಕೆಟ್ ಇಲ್ಲದೆ ಒಳಗಡೆ ಹೋಗಿದ್ದೆ, 24 ಗಂಟೆ ರನ್ ವೇ ಬಳಿಯೇ ಇದ್ದೆ ಎಂದು ವಿಡಿಯೊದಲ್ಲಿ ಯುವಕ ಹೇಳಿಕೊಂಡಿದ್ದಾನೆ. ಈ ವಿಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರಿಂದ ಸಿಐಎಸ್ಎಫ್ ಅಧಿಕಾರಿಗಳು ಕೇಸ್ ದಾಖಲಿಸಿದ್ದಾರೆ. ಹೀಗಾಗಿ ಏರ್ಪೋರ್ಟ್ ಠಾಣೆ ಪೊಲೀಸರು ಯುಟ್ಯೂಬರ್ ವಿಕಾಸ್ ಗೌಡನನ್ನು ಬಂಧಿಸಿದ್ದಾರೆ.
ವಿಡಿಯೊ ಮಾಡುವ ವೇಳೆ ಟಿಕೆಟ್ ಪಡೆಯದೆ ಒಳಗೆ ಹೋಗಿರುವುದಾಗಿ ಯುವಕ ಹೇಳಿಕೊಂಡಿದ್ದ. ಆದರೆ, ಪೊಲೀಸರ ವಿಚಾರಣೆ ವೇಳೆ ವಿಮಾನದಲ್ಲಿ ಪ್ರಯಾಣಿಸಲು ಟಿಕೆಟ್ ಪಡೆದಿರುವುದಾಗಿ ಹೇಳಿದ್ದಾನೆ. ಟಿಕೆಟ್ ಪಡೆದು ಪ್ರಯಾಣ ಮಾಡದೇ ಯುವಕ ರನ್ ವೇನಲ್ಲಿ ಉಳಿದುಕೊಂಡಿದ್ದ. ಸುಮಾರು ನಾಲ್ಕೈದು ಗಂಟೆಗಳ ಕಾಲ ಅಲ್ಲೇ ಇದ್ದು, ವಿಡಿಯೊ ಮಾಡಿಕೊಂಡು ಬಂದಿದ್ದ.
ಎಲ್ಲಾ ಅಧಿಕಾರಿ, ಸಿಬ್ಬಂದಿ ಕಣ್ತಪ್ಪಿಸಿ ಏರ್ಪೋರ್ಟ್ ಪ್ರವೇಶ ಮಾಡಿದ್ದಾಗಿ ವಿಡಿಯೋ ಮಾಡಿದ್ದರಿಂದ ವಿಕಾಸ್ನನ್ನು ಏರ್ಪೋರ್ಟ್ ಠಾಣೆ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
A 23-year-old YouTuber has been arrested and booked by Bengaluru airport police for breaching airport security under the pretext of travelling from Bengaluru to Chennai. The YouTuber uploaded a video on April 12 on his YouTube channel, mocking the security inside Kempegowda International Airport. He will face stringent legal action as entering a sensitive area like an airport is not acceptable, said sources.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
10-09-25 11:02 am
Mangalore Correspondent
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm