ಬ್ರೇಕಿಂಗ್ ನ್ಯೂಸ್
17-04-24 08:49 pm HK News Desk ಕರ್ನಾಟಕ
ಮಂಡ್ಯ, ಏ.17: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಾಂಗ್ರೆಸ್ ಗ್ಯಾರಂಟಿ ತಾತ್ಕಾಲಿಕ ಎಂದು ಹೇಳಿದ್ದಾನೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸುವುದಾಗಿ ಹೇಳಿದ್ದಾರೆ. ಮಿಸ್ಟರ್ ಯಡಿಯೂರಪ್ಪ, ಮಿಸ್ಟರ್ ವಿಜಯೇಂದ್ರ ನಮ್ಮ ಕಾಂಗ್ರೆಸ್ ಗ್ಯಾರಂಟಿಗಳು ಜನರ ಬದುಕಿನ ಭಾಗ. ಇದನ್ನು ಸ್ಥಗಿತಗೊಳಿಸುವುದು ನಿಮ್ಮ ಹಣೆಯಲ್ಲಿ ಬರೆದಿಲ್ಲ. ಇದು ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಮಂಡ್ಯದಲ್ಲಿ ನಡೆದ ಪ್ರಜಾಧ್ವನಿ 2 ಯಾತ್ರೆಯಲ್ಲಿ ಮಾತನಾಡಿದ ಅವರು, ಇದು ಐತಿಹಾಸಿಕ ಸಭೆ. ಭಾರತ ಜೋಡೋ ಯಾತ್ರೆ ಮೂಲಕ ರಾಜ್ಯದಲ್ಲಿ ರಾಹುಲ್ ಗಾಂಧಿ ಅವರು ಚಾಮರಾಜನಗರದಿಂದ ರಾಯಚೂರಿನವರೆಗೂ ಹೆಜ್ಜೆ ಹಾಕಿದ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದಿದ್ದಾರೆ. ಆಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಅವರ ಕಾಲ್ಗುಣ ಶಕ್ತಿಶಾಲಿಯಾಗಿದೆ ಎಂದು ಹೇಳಿದರು.

ದೇಶದ ಬಡವರ ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆಗಳನ್ನು ಆಲಿಸಿ ಪರಿಹಾರ ನೀಡಲು ಹೆಜ್ಜೆ ಹಾಕಿದ್ದಾರೆ. ಮಂಡ್ಯದಲ್ಲಿ ಗೆಲ್ಲುವ ವಿಶ್ವಾಸದೊಂದಿಗೆ ಇಲ್ಲಿಗೆ ಬಂದಿದ್ದಾರೆ. ಮಂಡ್ಯದಲ್ಲಿ 1 ಕ್ಷೇತ್ರ ಹೊರತಾಗಿ ಉಳಿದ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಿಸಿದ್ದೀರಿ. ರಾಜ್ಯದಲ್ಲಿ 136 ಕ್ಷೇತ್ರಗಳನ್ನು ಗೆಲ್ಲಿಸಿ ಬಲಿಷ್ಠ ಸರ್ಕಾರ ಅಧಿಕಾರಕ್ಕೆ ತಂದಿದ್ದೀರಿ ಎಂದರು.
BJP state president BY Vijayendra said the Congress guarantee was temporary. He said that if the BJP comes to power, it will stop the guarantee schemes. Mr Yediyurappa, Mr Vijayendra Our Congress guarantees are part of people's lives. Stopping this is not written on your forehead. KPCC president and Deputy CM DK Shivakumar said that this is not possible for any reason.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm