ಬ್ರೇಕಿಂಗ್ ನ್ಯೂಸ್
18-04-24 06:42 pm HK News Desk ಕರ್ನಾಟಕ
ಮಂಡ್ಯ, ಎ.18: ಪತಿಯ ಮೇಲಿನ ದ್ವೇಷದಿಂದ ತಾಯಿಯೇ ತನ್ನ ಅವಳಿ ಜವಳಿ ಮಕ್ಕಳಿಗೆ ವಿಷ ಉಣಿಸಿದ್ದಲ್ಲದೆ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಘಟನೆಯಲ್ಲಿ ಏನೂ ಅರಿಯದ ಇಬ್ಬರು ಮುಗ್ಧ ಕಂದಮ್ಮಗಳು ಅಸುನೀಗಿವೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಪೂಜಾ ತನ್ನ ಪತಿ ಪ್ರಸನ್ನ ಮೇಲಿನ ಕೋಪದಲ್ಲಿ ಮಕ್ಕಳಿಗೆ ವಿಷ ಉಣಿಸಿದ್ದಾಳೆ. ತ್ರಿಶುಲ್ ಮತ್ತು ತ್ರಿಶಾ ಎಂಬ ಅವಳಿ ಮಕ್ಕಳು ಹಾಗೂ ಇನ್ನೊಬ್ಬ ಮಗಳು ಬೃಂದಾಗೆ ನಿನ್ನೆ ರಾತ್ರಿ ವಿಷ ಉಣಿಸಿದ್ದಳು. ಇಂದು ಬೆಳಗ್ಗೆ ಇಬ್ಬರು ಮಕ್ಕಳು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು ಐಸ್ ಕ್ರೀಂ ತಿಂದು ಮಕ್ಕಳು ಅಸುನೀಗಿದ್ದಾರೆ ಎಂದು ಸ್ಥಳೀಯವಾಗಿ ಸುದ್ದಿ ಹಬ್ಬಿತ್ತು. ಆದರೆ ಪೊಲೀಸ್ ವಿಚಾರಣೆ ವೇಳೆ ನಿಜ ವಿಚಾರ ಬಯಲಾಗಿದೆ.
ಪೂಜಾ ಮತ್ತು ಆಕೆಯ ಪತಿ ಪ್ರಸನ್ನ ಪದೇ ಪದೇ ಜಗಳವಾಡುತ್ತಿದ್ದರು. ಜಗಳದಿಂದ ಬೇಸತ್ತ ಪೂಜಾ ನಿನ್ನೆ ಮಕ್ಕಳಿಗೆ ವಿಷ ಉಣಿಸಿ ತಾನೂ ತಿಂದಿದ್ದಳು. ಮನೆಯಲ್ಲಿ ಜಿರಳೆಗೆ ಹಾಕುತ್ತಿದ್ದ ಲಕ್ಷ್ಮಣ ರೇಖೆಯನ್ನು ಊಟಕ್ಕೆ ಹಾಕಿ ಮಕ್ಕಳಿಗೆ ತಿನ್ನಿಸಿದ್ದಳು. ಅಸ್ವಸ್ಥರಾಗಿದ್ದ ಪೂಜಾ ಮತ್ತು ಮಕ್ಕಳನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆಸ್ಪತ್ರೆಯಲ್ಲಿ ಅವಳಿ ಜವಳಿ ಕಂದಮ್ಮಗಳು ಸಾವನ್ನಪ್ಪಿದ್ದು ತಾಯಿ ಪೂಜಾ ಹಾಗೂ ಮೊದಲ ಮಗಳು ಬೃಂದಾಗೆ ಚಿಕಿತ್ಸೆ ನೀಡಲಾಗುತ್ತಿದೆ.
In a shocking incident, a mother allegedly poisoned her twin daughters and tried to commit suicide in Mandya.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm