ಬ್ರೇಕಿಂಗ್ ನ್ಯೂಸ್
18-04-24 07:18 pm HK News Desk ಕರ್ನಾಟಕ
ಬಾಗಲಕೋಟೆ, ಏ 18: ಮಹಾರಾಷ್ಟ್ರದ ಜತ್ತ ಬಳಿಯ ನಾಗಾಸಪಾಟಾ ಎಂಬಲ್ಲಿ ಬುಧವಾರ ರಾತ್ರಿ ಸಂಭಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬಾಗಲಕೋಟೆ ಜಿಲ್ಲೆಯ ನಾಲ್ವರು ದಾರುಣವಾಗಿ ಮೃತಪಟ್ಟಿದ್ದಾರೆ.
ಬಾಗಲಕೋಟೆಯ ನಾಲ್ವರು ಯುವತಿಯರು ಮಹಾರಾಷ್ಟ್ರದ ಶಿವಾನಿ ಅಂಬೇಕರ್ ಎಂಬುವರ ಮದುವೆಗೆ ಹೊರಟಿದ್ದರು. ಖಾಸಗಿ ಬಸ್ಗೆ ಕ್ರೂಸರ್ ಡಿಕ್ಕಿ ಹೊಡೆದ ಪರಿಣಾಮ ವಧುವಿನ ತಂಗಿ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ಮೃತರನ್ನು ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಅಡಿಹುಡಿ, ರೆಹಮತ್ ಪುರ, ಮುಧೋಳ ತಾಲ್ಲೂಕಿನ ಲೋಕಾಪುರ, ವಿಜಯಪುರ ಜಿಲ್ಲೆಯ ಕನಮಡಿ ಮೂಲದವರು ಎಂದು ಗುರುತಿಸಲಾಗಿದೆ.
ಡಿಕ್ಕಿಯ ತೀವ್ರತೆಗೆ ಕ್ರೂಸರ್ ಸಂಪೂರ್ಣ ನುಜ್ಜುಗುಜ್ಜಾಗಿತ್ತು. ಅಪಘಾತದ ತೀವ್ರತೆಗೆ ತಕ್ಷಣವೇ ಕ್ರೂಸರ್ಗೆ ಬೆಂಕಿಹೊತ್ತಿಕೊಂಡಿತ್ತು. ಸ್ಥಳದಲ್ಲಿದ್ದವರು ತಕ್ಷಣವೇ ರಕ್ಷಣೆಗೆ ಧಾವಿಸಿದ್ದಾರೆ. ಬಳಿಕ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮೃತಪಟ್ಟವರನ್ನು ಕನಮಡಿ ಗ್ರಾಮದ ಅನುಸೂಯಾ ಮೋರೆ (56), ಲೋಕಾಪುರ ಗ್ರಾಮದ ನಿವೇದಿತಾ (17) ರೆಹಮತ್ ಪುರದ ಭಾಗ್ಯಶ್ರೀ ಅಂಬೇಕರ್ (18) ಹಾಗೂ ಅಡಿಹುಡಿ ಗ್ರಾಮದ ಉಜ್ವಲಾ ಸಿಂಧೆ (19) ಎಂದು ಗುರುತಿಸಲಾಗಿದೆ.
ಇಂದು ಶಿವಾನಿ ಅಂಬೇಕರ್ ಮದುವೆಯಿತ್ತು. ಹೀಗಾಗಿ ಬುಧವಾರ ಅರಿಷಿಣ ಶಾಸ್ತ್ರ ಕಾರ್ಯಕ್ಕೆ ಇವರೆಲ್ಲ ಹೊರಟಿದ್ದರು.
Four from Bagalkot killed in Accident at Maharashtra. The deceased were travelling to attend a wedding held in Maharashtra. Cruiser which lost its control rammed a private bus after which four have been killed on spot.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm