ಬ್ರೇಕಿಂಗ್ ನ್ಯೂಸ್
18-04-24 07:18 pm HK News Desk ಕರ್ನಾಟಕ
ಬಾಗಲಕೋಟೆ, ಏ 18: ಮಹಾರಾಷ್ಟ್ರದ ಜತ್ತ ಬಳಿಯ ನಾಗಾಸಪಾಟಾ ಎಂಬಲ್ಲಿ ಬುಧವಾರ ರಾತ್ರಿ ಸಂಭಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬಾಗಲಕೋಟೆ ಜಿಲ್ಲೆಯ ನಾಲ್ವರು ದಾರುಣವಾಗಿ ಮೃತಪಟ್ಟಿದ್ದಾರೆ.
ಬಾಗಲಕೋಟೆಯ ನಾಲ್ವರು ಯುವತಿಯರು ಮಹಾರಾಷ್ಟ್ರದ ಶಿವಾನಿ ಅಂಬೇಕರ್ ಎಂಬುವರ ಮದುವೆಗೆ ಹೊರಟಿದ್ದರು. ಖಾಸಗಿ ಬಸ್ಗೆ ಕ್ರೂಸರ್ ಡಿಕ್ಕಿ ಹೊಡೆದ ಪರಿಣಾಮ ವಧುವಿನ ತಂಗಿ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ಮೃತರನ್ನು ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಅಡಿಹುಡಿ, ರೆಹಮತ್ ಪುರ, ಮುಧೋಳ ತಾಲ್ಲೂಕಿನ ಲೋಕಾಪುರ, ವಿಜಯಪುರ ಜಿಲ್ಲೆಯ ಕನಮಡಿ ಮೂಲದವರು ಎಂದು ಗುರುತಿಸಲಾಗಿದೆ.
ಡಿಕ್ಕಿಯ ತೀವ್ರತೆಗೆ ಕ್ರೂಸರ್ ಸಂಪೂರ್ಣ ನುಜ್ಜುಗುಜ್ಜಾಗಿತ್ತು. ಅಪಘಾತದ ತೀವ್ರತೆಗೆ ತಕ್ಷಣವೇ ಕ್ರೂಸರ್ಗೆ ಬೆಂಕಿಹೊತ್ತಿಕೊಂಡಿತ್ತು. ಸ್ಥಳದಲ್ಲಿದ್ದವರು ತಕ್ಷಣವೇ ರಕ್ಷಣೆಗೆ ಧಾವಿಸಿದ್ದಾರೆ. ಬಳಿಕ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮೃತಪಟ್ಟವರನ್ನು ಕನಮಡಿ ಗ್ರಾಮದ ಅನುಸೂಯಾ ಮೋರೆ (56), ಲೋಕಾಪುರ ಗ್ರಾಮದ ನಿವೇದಿತಾ (17) ರೆಹಮತ್ ಪುರದ ಭಾಗ್ಯಶ್ರೀ ಅಂಬೇಕರ್ (18) ಹಾಗೂ ಅಡಿಹುಡಿ ಗ್ರಾಮದ ಉಜ್ವಲಾ ಸಿಂಧೆ (19) ಎಂದು ಗುರುತಿಸಲಾಗಿದೆ.
ಇಂದು ಶಿವಾನಿ ಅಂಬೇಕರ್ ಮದುವೆಯಿತ್ತು. ಹೀಗಾಗಿ ಬುಧವಾರ ಅರಿಷಿಣ ಶಾಸ್ತ್ರ ಕಾರ್ಯಕ್ಕೆ ಇವರೆಲ್ಲ ಹೊರಟಿದ್ದರು.
Four from Bagalkot killed in Accident at Maharashtra. The deceased were travelling to attend a wedding held in Maharashtra. Cruiser which lost its control rammed a private bus after which four have been killed on spot.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
21-04-26 02:36 pm
HK News Staffer
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
21-04-26 03:13 pm
HK News Staffer
ನಂತೂರು ಜಂಕ್ಷನ್ನಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗ...
21-04-26 12:44 pm
ಬೀದರ್ ; ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಕ...
20-04-26 09:35 pm
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am