ಬ್ರೇಕಿಂಗ್ ನ್ಯೂಸ್
18-04-24 07:28 pm HK News Desk ಕರ್ನಾಟಕ
ಹುಬ್ಬಳ್ಳಿ, ಏ 18: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯರ ಮಗಳನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಎನ್ನುವರ ಪುತ್ರಿ ನೇಹಾಳನ್ನು ಕಾಲೇಜ್ ಅವರಣದಲ್ಲೇ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಹಾಡಹಗಲೆ ಹುಬ್ಬಳ್ಳಿಯ ಬಿವಿಬಿ ಕಾಲೇಜ್ ನಲ್ಲಿರುವಾಗಲೇ ಹತ್ಯೆ ನಡೆದಿರುವುದು ಇಡೀ ನಗರವನ್ನೇ ಬೆಚ್ಚಿಬೀಳಿಸಿದೆ.
ಸದ್ಯ ಮೃತದೇಹವನನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನು ಹುಬ್ಬಳ್ಳಿಯ ವಿದ್ಯಾನಗರ ಠಾಣೆಯ ಪೊಲೀಸರು, ಕೊಲೆ ಆರೋಪಿ ಬೆಳಗಾವಿ ಜಿಲ್ಲೆಯ ಸವದತ್ತಿ ನಿವಾಸಿ ಫಯಾಜ್ ಎನ್ನುವಾತನ್ನು ಬಂಧಿಸಿದ್ದಾರೆ.
ಪ್ರೀತಿ ನಿರಾಕರಿಸಿದ್ದಕ್ಕೆ ಮರ್ಡರ್ :
ಕೊಲೆಯಾದ ನೇಹಾ ಬಿವಿಬಿ ಕಾಲೇಜಿನಲ್ಲಿ ಎಂಸಿಎ ಓದುತ್ತಿದ್ದಳು. ಇನ್ನು ಕೊಲೆ ಆರೋಪಿ ಫಯಾಜ್ ಸಹ ಅದೇ ಕಾಲೇಜಿನಲ್ಲಿ ಬಿಸಿಎ ವ್ಯಾಸಂಗ ಮಾಡುತ್ತಿದ್ದ. ಪ್ರೀತಿ ಮಾಡಲು ನಿರಾಕರಿಸಿದ್ದಕ್ಕೆ ನೇಹಾಳನ್ನು ಕೊಲೆ ಮಾಡಿದ್ದಾನೆ. ಕೆಲ ದಿನಗಳಿಂದ ಪ್ರೀತಿಸುವಂತೆ ನೇಹಾಳ ಬೆನ್ನುಬಿದ್ದಿದ್ದ. ಆದ್ರೆ, ನೇಹಾ ಪ್ರೀತಿಗೆ ನಿರಾಕರಿಸಿದ್ದಳು. ಇದರಿಂದ ಕೋಪಗೊಂಡು ಫಯಾಜ್, ನೇಹಾಳ ಕುತ್ತಿಗೆಯ 2 ಕಡೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.
ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಶಾಸಕ ಪ್ರಸಾದ್ ಅಬ್ಬಯ್ಯ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ಕೊಲೆ ಮಾಡಿರುವ ಆರೋಪಿಯನ್ನ ಬಂಧನ ಮಾಡಲಾಗಿದೆ. ನಿರಂಜನ ಹಿರಮೇಠ ನಮ್ಮ ಪಕ್ಷದ ಪಾಲಿಕೆ ಸದಸ್ಯರು. ಬಹಳ ಒಳ್ಳೆಯ ಹುಡಗಿ, ಯಾವಾಗಲೂ ಅಂಕಲ್ ಎಂದು ಕರೆಯುತ್ತಿದ್ದಳು. ಹುಬ್ಬಳ್ಳಿಯಲ್ಲಿ ಹೀಗಾಗಬಾರದಿತ್ತು ಎಂದರು.
In a shocking incident, Neha Hiremath, daughter of councillor of Hubballi Dharwad Municipal Corporation Niranjan Hiremath, was stabbed to death on the campus of her college in Hubballi on Thursday.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm