ಬ್ರೇಕಿಂಗ್ ನ್ಯೂಸ್
19-04-24 04:08 pm HK News Desk ಕರ್ನಾಟಕ
ತುಮಕೂರು, ಏ.19: ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಯಾವ ಲವ್ ಜಿಹಾದ್ ನನಗೆ ಕಾಣಿಸುತ್ತಿಲ್ಲ ಎಂದು ಹುಬ್ಬಳ್ಳಿ ಯುವತಿ ಹತ್ಯೆ ಪ್ರಕರಣದ ಬಗ್ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ನೀಡಿದರು.
ಪ್ರಕರಣ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ನನಗೆ ಬಂದ ಮಾಹಿತಿ ಪ್ರಕಾರ, ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಯಾವಾಗ ಆ ಹೆಣ್ಣುಮಗಳು ದೂರ ಹೋಗಲು ಶುರು ಮಾಡಿದಳೋ ಆಗ ಹುಡುಗ ಹೋಗಿ ಚುಚ್ಚಿದ್ದಾನೆ. ಅದರಲ್ಲಿ ಲವ್ ಜಿಹಾದ್ ನನಗೆ ಕಾಣುತ್ತಿಲ್ಲ. ನನ್ನನ್ನು ಬಿಟ್ಟು ಬೇರೆ ಮದುವೆ ಮಾಡಿಕೊಳ್ತಾಳೋ ಏನೋ ಅಂದುಕೊಂಡು ಹೀಗೆ ಮಾಡಿರಬಹುದು. ನನಗೆ ಇದರ ಪೂರ್ತಿ ಮಾಹಿತಿ ಗೊತ್ತಿಲ್ಲ ಎಂದು ತಿಳಿಸಿದರು.

ಪರಸ್ಪರ ಪ್ರೀತಿ ಮೇಲೆ ಆಗಿರುವ ಘಟನೆ ಇದು. ಲವ್ ಜಿಹಾದ್ ಅನ್ನೋದು ಕಾಣುತ್ತಿಲ್ಲ. ಬಿಜೆಪಿಯವರು ಸ್ವಾಭಾವಿಕವಾಗಿ ಇಂತಹ ವಿಚಾರದಲ್ಲಿ ಕಾಂಗ್ರೆಸ್ನ್ನು ದೂಷಣೆ ಮಾಡೋದು ಅವರ ಕೆಲಸ. ಅದು ಅಷ್ಟು ಸಮಂಜಸ ಅಲ್ಲ. ನಾವು ಕಾನೂನು ಪ್ರಕಾರ ಕಂಟ್ರೋಲ್ ಮಾಡ್ತೀವಿ. ಎಲ್ಲವನ್ನೂ ರಾಜಕೀಯ ದೃಷ್ಟಿಯಿಂದ ನೋಡೋದು ಈ ಚುನಾವಣೆ ಸಂದರ್ಭದಲ್ಲಿ ಒಳ್ಳೆದಲ್ಲ. ಹೀಗೆ ತನಿಖೆ ಮಾಡಿ, ಈ ಸೆಕ್ಸನ್ನೇ ಹಾಕಿ ಎಂದು ಅವರು ಹೇಳೋಕೆ ಆಗಲ್ಲ. ಸಾಕ್ಷ್ಯಾಧಾರಗಳ ಆಧಾರದ ಮೇಲೆ ಸೆಕ್ಸನ್ ಹಾಕಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.
No love jihad in Neha murder case in Hubballi says home minister parameshwar. Neha, a 23-year-old Masters of Computer Applications (MCA) student, was attacked by Fayaz on the campus of BVB College in Hubballi on Thursday. CCTV footage showed Fayaz stabbing Neha multiple times before fleeing. Police said the woman died of multiple stab wounds inflicted by Fayaz, who was later arrested.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
21-04-26 02:36 pm
HK News Staffer
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
21-04-26 03:13 pm
HK News Staffer
ನಂತೂರು ಜಂಕ್ಷನ್ನಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗ...
21-04-26 12:44 pm
ಬೀದರ್ ; ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಕ...
20-04-26 09:35 pm
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am