ಬ್ರೇಕಿಂಗ್ ನ್ಯೂಸ್
20-04-24 12:53 pm HK News Desk ಕರ್ನಾಟಕ
ಹುಬ್ಬಳ್ಳಿ, ಎ.20: ತಾನು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದಕ್ಕೆ ಮಗಳನ್ನು ಕಳೆದುಕೊಳ್ಳಬೇಕಾಯಿತು ಎಂದು ಹುಬ್ಬಳ್ಳಿ ಕಾಲೇಜಿನಲ್ಲಿ ಮುಸ್ಲಿಂ ಯುವಕನಿಂದ ಕೊಲೆಯಾಗಿರುವ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರ ತಂದೆ ಕಾಂಗ್ರೆಸ್ ಕಾರ್ಪೋರೇಟರ್ ನಿರಂಜನ್ ಹಿರೇಮಠ ಅಳಲು ತೋಡಿಕೊಂಡಿದ್ದಾರೆ.
ನಾನು ಮಹೇಶ್ ಟೆಂಗಿನಕಾಯಿ (ಬಿಜೆಪಿ ಶಾಸಕ) ಶಿಷ್ಯ, ಆ ಕಡೆ ಹೋಗಿದ್ದಕ್ಕೆ ಮಗಳನ್ನು ಕಳೆದುಕೊಂಡೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಜತೆ ಅಳಲು ತೋಡಿಕೊಂಡಿದ್ದಾರೆ. ನಾನು ಸಾರ್ವಜನಿಕ ಬದುಕಿನಲ್ಲಿ ಇರುವವನು. ನನಗೆ ಹೀಗಾದರೆ ಹೇಗೆ ಎಂದು ಅಳಲು ತೋಡಿಕೊಂಡಿದ್ದಾರೆ. ಆಗ ಯತ್ನಾಳ್ ನಿಮ್ಮ ಪಕ್ಷದವರು ಯಾರೂ ಇದನ್ನು ಖಂಡನೆ ಮಾಡಿಲ್ಲ. ಈ ರೀತಿಯ ಸ್ಥಿತಿ ಯಾರಿಗೂ ಬರಬಾರದು. ಕಾಂಗ್ರೆಸ್ ಸರ್ಕಾರದಿಂದಾಗಿ ರಾಜ್ಯದಲ್ಲಿ ಇಂತಹ ಸ್ಥಿತಿಯಾಗಿದೆ ಎಂದು ಟೀಕಿಸಿದ್ದಾರೆ.
ಹುಬ್ಬಳ್ಳಿ ನಗರದ ಬಿಡನಾಳದಲ್ಲಿರುವ ನಿರಂಜನ್ ಹಿರೇಮಠ ನಿವಾಸಕ್ಕೆ ಶಾಸಕ ಯತ್ನಾಳ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಭಾರತದಲ್ಲಿ ಲವ್ ಜಿಹಾದ್ನ ದೊಡ್ಡ ಜಾಲ ಇದೆ. ಹಿಂದೂ ಯುವತಿಯರನ್ನು ಟಾರ್ಗೆಟ್ ಮಾಡಿ ಲವ್ ಮಾಡಿ ಮತಾಂತರ ಮಾಡಲಿಕ್ಕೆ 10-20 ಲಕ್ಷ ರೂ. ಹಣ ಕೊಡುವ ಕೆಲಸ ಆಗುತ್ತಿದೆ. ಆದರೆ ನೇಹಾ ಹಿರೇಮಠ ಯಾವುದೇ ಆಮಿಷಕ್ಕೂ ಒಳಗಾಗಿರಲಿಲ್ಲ ಎಂದಿದ್ದಾರೆ.
ದೇಶದಲ್ಲಿ ಮುಸ್ಲಿಂ ಯುವತಿಯರ ಕೊಲೆಯಾಗಿದ್ಯಾ. ಮುಸ್ಲಿಂ ಯುವತಿ ಕೈಕೊಟ್ರೆ ಹಿಂದೂಗಳು ರೈಲ್ವೇ ಹಳಿಗೆ ಬಿದ್ದು ಸಾಯುತ್ತಾರೆ ಹೊರತು ಯಾರು ಕೂಡ ಕೊಲೆ ಮಾಡುವಂತಹ ಹಲ್ಕಾ ಕೆಲಸ ಮಾಡುವುದಿಲ್ಲ ಎಂದು ಕಿಡಿಕಾರಿದ್ದಾರೆ. ಗೃಹ ಸಚಿವರು ತಾಕತ್ ಇದ್ದರೆ ಆರೋಪಿಯನ್ನು ಎನ್ಕೌಂಟರ್ ಮಾಡಲು ಆದೇಶ ಮಾಡಬೇಕು ಎಂದರು.
Left BJP and joined Congress, had to lose my daughter says Neha father in Hubballi. Yatnal also visited their house and gave his condolences.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm