ಬ್ರೇಕಿಂಗ್ ನ್ಯೂಸ್
20-04-24 12:53 pm HK News Desk ಕರ್ನಾಟಕ
ಹುಬ್ಬಳ್ಳಿ, ಎ.20: ತಾನು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದಕ್ಕೆ ಮಗಳನ್ನು ಕಳೆದುಕೊಳ್ಳಬೇಕಾಯಿತು ಎಂದು ಹುಬ್ಬಳ್ಳಿ ಕಾಲೇಜಿನಲ್ಲಿ ಮುಸ್ಲಿಂ ಯುವಕನಿಂದ ಕೊಲೆಯಾಗಿರುವ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರ ತಂದೆ ಕಾಂಗ್ರೆಸ್ ಕಾರ್ಪೋರೇಟರ್ ನಿರಂಜನ್ ಹಿರೇಮಠ ಅಳಲು ತೋಡಿಕೊಂಡಿದ್ದಾರೆ.
ನಾನು ಮಹೇಶ್ ಟೆಂಗಿನಕಾಯಿ (ಬಿಜೆಪಿ ಶಾಸಕ) ಶಿಷ್ಯ, ಆ ಕಡೆ ಹೋಗಿದ್ದಕ್ಕೆ ಮಗಳನ್ನು ಕಳೆದುಕೊಂಡೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಜತೆ ಅಳಲು ತೋಡಿಕೊಂಡಿದ್ದಾರೆ. ನಾನು ಸಾರ್ವಜನಿಕ ಬದುಕಿನಲ್ಲಿ ಇರುವವನು. ನನಗೆ ಹೀಗಾದರೆ ಹೇಗೆ ಎಂದು ಅಳಲು ತೋಡಿಕೊಂಡಿದ್ದಾರೆ. ಆಗ ಯತ್ನಾಳ್ ನಿಮ್ಮ ಪಕ್ಷದವರು ಯಾರೂ ಇದನ್ನು ಖಂಡನೆ ಮಾಡಿಲ್ಲ. ಈ ರೀತಿಯ ಸ್ಥಿತಿ ಯಾರಿಗೂ ಬರಬಾರದು. ಕಾಂಗ್ರೆಸ್ ಸರ್ಕಾರದಿಂದಾಗಿ ರಾಜ್ಯದಲ್ಲಿ ಇಂತಹ ಸ್ಥಿತಿಯಾಗಿದೆ ಎಂದು ಟೀಕಿಸಿದ್ದಾರೆ.
ಹುಬ್ಬಳ್ಳಿ ನಗರದ ಬಿಡನಾಳದಲ್ಲಿರುವ ನಿರಂಜನ್ ಹಿರೇಮಠ ನಿವಾಸಕ್ಕೆ ಶಾಸಕ ಯತ್ನಾಳ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಭಾರತದಲ್ಲಿ ಲವ್ ಜಿಹಾದ್ನ ದೊಡ್ಡ ಜಾಲ ಇದೆ. ಹಿಂದೂ ಯುವತಿಯರನ್ನು ಟಾರ್ಗೆಟ್ ಮಾಡಿ ಲವ್ ಮಾಡಿ ಮತಾಂತರ ಮಾಡಲಿಕ್ಕೆ 10-20 ಲಕ್ಷ ರೂ. ಹಣ ಕೊಡುವ ಕೆಲಸ ಆಗುತ್ತಿದೆ. ಆದರೆ ನೇಹಾ ಹಿರೇಮಠ ಯಾವುದೇ ಆಮಿಷಕ್ಕೂ ಒಳಗಾಗಿರಲಿಲ್ಲ ಎಂದಿದ್ದಾರೆ.
ದೇಶದಲ್ಲಿ ಮುಸ್ಲಿಂ ಯುವತಿಯರ ಕೊಲೆಯಾಗಿದ್ಯಾ. ಮುಸ್ಲಿಂ ಯುವತಿ ಕೈಕೊಟ್ರೆ ಹಿಂದೂಗಳು ರೈಲ್ವೇ ಹಳಿಗೆ ಬಿದ್ದು ಸಾಯುತ್ತಾರೆ ಹೊರತು ಯಾರು ಕೂಡ ಕೊಲೆ ಮಾಡುವಂತಹ ಹಲ್ಕಾ ಕೆಲಸ ಮಾಡುವುದಿಲ್ಲ ಎಂದು ಕಿಡಿಕಾರಿದ್ದಾರೆ. ಗೃಹ ಸಚಿವರು ತಾಕತ್ ಇದ್ದರೆ ಆರೋಪಿಯನ್ನು ಎನ್ಕೌಂಟರ್ ಮಾಡಲು ಆದೇಶ ಮಾಡಬೇಕು ಎಂದರು.
Left BJP and joined Congress, had to lose my daughter says Neha father in Hubballi. Yatnal also visited their house and gave his condolences.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 12:48 pm
HK News Staffer
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
18-07-26 12:34 pm
HK News Staffer
ಬಿ.ಸಿ. ರೋಡಿನಲ್ಲಿ ಯುವತಿ ಹತ್ಯೆ ಘಟನೆ ನೆಪದಲ್ಲಿ ಜಾ...
17-07-26 09:07 pm
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm