ಬ್ರೇಕಿಂಗ್ ನ್ಯೂಸ್
20-04-24 03:37 pm HK News Desk ಕರ್ನಾಟಕ
Photo credits : News First Kannada
ಹುಬ್ಬಳ್ಳಿ, ಏ.20: ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ. ಆತನೇ ಅವಳ ಹಿಂದೆ ಬೆನ್ನುಬಿದಿದ್ದ ಎಂದು ನೇಹಾಳ ತಾಯಿ ಗೀತಾ ಹಿರೇಮಠ ತಿಳಿಸಿದ್ದಾರೆ.
ಯಾರ ಕ್ಷಮೆ ಪಡೆದುಕೊಂಡು ಏನು ಮಾಡಲಿ. ನನ್ನ ಮಗಳು ವಾಪಸ್ಸು ಬರಲ್ಲವಲ್ಲ ಎಂದು ದುಃಖ ತೋಡಿಕೊಂಡರು.
ಮಗಳು ಕಾಲೇಜ್ ಹೋಗುತಿದ್ದಳು. ಬೋಲ್ಡ್ ಆಗಿದ್ದಳು. ನಮ್ಮ ಮಗಳು ಅಂಥವಳಲ್ಲ. ಆತ ಏನು ಮದುವೆ ಬಗ್ಗೆ ಮಾತನಾಡಿಲ್ಲ. ಒಂದೇ ಕಾಲೇಜ್ ನಲ್ಲಿ ಓದುತ್ತಿದ್ದರು. ಈಗಿನ ತಂತ್ರಜ್ಞಾನದಲ್ಲಿ ತಮಗೆ ಹೇಗೆ ಬೇಕೋ ಹಾಗೆ ಫೊಟೋ ಎಡಿಟ್ ಮಾಡುತ್ತಾರೆ ಎಂದು ಆರೋಪಿಸಿದರು. ಅವಳ ಓದು ಚೆನ್ನಾಗಿ ನಡೆದಿತ್ತು. ನನ್ನ ಮಗಳಿಗೆ ಶಾಂತಿ ಸಿಗಬೇಕೆಂದರೆ ಆತ ಬದುಕಬಾರದು. ಅವನನ್ನ ಜನರ ಕೈಗೆ ಕೊಡಿ. ಜೈಲಿನಲ್ಲಿ ಇಟ್ಟರೆ ಏನು ಪ್ರಯೋಜನ ಎಂದರು.
Neha Murder Hubballi, Mother geetha says accused should not be alive, my daughter has not done any dirty job, what's the use of keeping him in the jail give him to the public and we will kill him she added.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm