ಬ್ರೇಕಿಂಗ್ ನ್ಯೂಸ್
01-12-20 09:37 pm Dilip: Bengaluru Correspondent ಕರ್ನಾಟಕ
ಬೆಂಗಳೂರು, ಡಿ.1: ಮಾಜಿ ಸಚಿವ ವರ್ತೂರು ಪ್ರಕಾಶ್ ಅವರನ್ನು ಅಪಹರಿಸಿ 30 ಕೋಟಿ ಹಣಕ್ಕೆ ಬೇಡಿಕೆ ಇಡಲಾಗಿತ್ತು ಎನ್ನುವ ಬಗ್ಗೆ ಬೆಳ್ಳಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ವತಃ ಬೆಳ್ಳಂದೂರು ಠಾಣೆಗೆ ಆಗಮಿಸಿರುವ ವರ್ತೂರು ಪ್ರಕಾಶ್, ಡ್ರೈವರ್ ಜೊತೆಗೆ ಇದ್ದಾಗ ಕೆಲವರು ನಮ್ಮ ಕಾರಿನಲ್ಲೇ ನಮ್ಮನ್ನು ಅಪಹರಿಸಿದ್ದರು. ಅಲ್ಲದೆ, ನಮ್ಮ ಮೇಲೆ ಹಲ್ಲೆ ನಡೆಸಿ 30 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದರು. ಹಣ ಕೊಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಸಿದ್ದರು. ಆದರೆ, ನಾನು ಹೇಗೋ ಅವರಿಂದ ತಪ್ಪಿಸಿಕೊಂಡೆ ಎಂದು ದೂರಿನಲ್ಲಿ ಹೇಳಿದ್ದಾರೆ.
ನವೆಂಬರ್ 25 ರಂದು ನಮ್ಮನ್ನು 7 ರಿಂದ 8 ಜನ ಅಪಹರಿಸಿದ್ದಾರೆ. ಅಪಹರಣದ ನಂತರ ಮೂರು ದಿನ ನನ್ನನ್ನು ಕೂಡಿ ಹಾಕಲಾಗಿತ್ತು. ಆದರೆ, ಎಲ್ಲಿ ಕೂಡಿ ಹಾಕಿದ್ದರು ಎಂಬುದು ಗೊತ್ತಿಲ್ಲ. ಕೊಲೆ ಮಾಡುವುದಾಗಿಯೂ ಬೆದರಿಕೆ ಹಾಕಲಾಗಿತ್ತು. ನನ್ನ ಡ್ರೈವರ್ಗೂ ತುಂಬಾ ಗಾಯಗಳಾಗಿವೆ. 28ರಂದು ನಾನು ಹಾಗೂ ಡ್ರೈವರ್ ತಪ್ಪಿಸಿಕೊಂಡು ಬಂದಿದ್ದೇವೆ. ಆದರೆ, ನಮ್ಮ ಕಾರನ್ನು ಕಿಡ್ನಾಪರ್ಸ್ ಇದ್ದ ಸ್ಥಳದಲ್ಲಿಯೇ ಬಿಟ್ಟು ಬಂದಿದ್ದೀವಿ ಎಂದು ಉಲ್ಲೇಖಿಸಲಾಗಿದೆ.
ವರ್ತೂರು ಪ್ರಕಾಶ್ ಕೊಟ್ಟ ದೂರಿನನ್ವಯ ಬೆಳ್ಳಂದೂರು ಪೊಲೀಸರು ಇದೀಗ ಐಪಿಸಿ ಸೆಕ್ಷನ್ 341 ಅಕ್ರಮ ತಡೆ , 342 ಅಕ್ರಮ ಬಂಧನ, 307 ಕೊಲೆ ಯತ್ನ, 364 ಅಪಹರಣ, 364(A) ಅಪಹರಿಸಿ ಹಣಕ್ಕಾಗಿ ಬೇಡಿಕೆ ಮತ್ತು 324 ಹಲ್ಲೆ ಅಡಿಯಲ್ಲಿ ಎಫ್ ಐ ಆರ್ ದಾಖಲಿಸಿಕೊಂಡಿದ್ದಾರೆ. ಆದರೆ, ಮಾಜಿ ಸಚಿವರೊಬ್ಬರ ಅಪಹರಣದ ಸುದ್ದಿ ರಾಜ್ಯದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ.
Shocking Former Karnataka Minister Varthur Prakash alleges of kidnap and extortion, files complaint at Bellandur Police station in Bangalore.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm