ಬ್ರೇಕಿಂಗ್ ನ್ಯೂಸ್
20-04-24 11:07 pm HK News Desk ಕರ್ನಾಟಕ
ಹುಬ್ಬಳ್ಳಿ, ಎ.20: ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ. ಇದಕ್ಕಾಗಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದಾರೆ. ಯಾರು ಪೇಮೆಂಟ್ ಮಾಡಿದ್ದಾರೆ ಎಂಬುದನ್ನು ಮೇ 7ರ ನಂತರ ಬಹಿರಂಗಪಡಿಸುವೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ವಿಚಾರ ಬಂದಾಗ ಲಿಂಗಾಯತರು, ವೀರಶೈವ ಲಿಂಗಾಯತರು ಬಿಜೆಪಿ ಜೊತೆಗೆ ನಿಲ್ಲುತ್ತಾರೆ. ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆಯಿಂದ ನಮಗೆ ಮತ್ತು ನಮ್ಮ ಅಭ್ಯರ್ಥಿಗೆ ಯಾವುದೇ ಸಮಸ್ಯೆಯಿಲ್ಲ. ಹಿಂದೆ ಮಾತೆ ಮಹಾದೇವಿ ಕೂಡ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದರು, ಅವರು ಎಷ್ಟು ಮತಗಳನ್ನು ಪಡೆದಿದ್ದರು ಎಂಬುದು ಎಲ್ಲರಿಗೂ ಗೊತ್ತಿದೆ ಎಂದರು.
ದಿಂಗಾಲೇಶ್ವರ ಸ್ವಾಮೀಜಿ ಒಂದು 5000 ಮತಗಳನ್ನು ಪಡೆಯುತ್ತಾರೆ. ಈ ಹಿಂದೆ ಮಾಜಿ ಸಚಿವ ವಿನಯ್ ಕುಲಕರ್ಣಿ ದಿಂಗಾಲೇಶ್ವರ ಸ್ವಾಮೀಜಿ ಅವರನ್ನು ತೆಗಳುತ್ತಿದ್ದರು. ಇದೀಗ ಒಳ್ಳೆಯ ಸ್ವಾಮೀಜಿ ಎಂದು ಹೇಳುತ್ತಿರುವುದನ್ನು ಗಮನಿಸಿದರೆ ಸ್ವಾಮೀಜಿಗೆ ಪೇಮೆಂಟ್ ಆಗಿದೆ ಎಂಬುದು ಖಚಿತ ಎಂದು ಹೇಳಿದರು.
ರಾಜ್ಯದಲ್ಲಿ ಸೃಷ್ಟಿಯಾಗುತ್ತಿರುವ ತಾಲಿಬಾನ್ ಮಾದರಿಯ ಸಂಸ್ಕೃತಿಯನ್ನು ರಾಜ್ಯಪಾಲರು ಗಮನಿಸುತ್ತಿದ್ದಾರೆ. ಎಲ್ಲಾ ಘಟನಾವಳಿಗಳನ್ನು ಕ್ರೋಢಿಕರಿಸಿ ರಾಷ್ಟ್ರಪತಿಯವರಿಗೆ ವರದಿ ಸಲ್ಲಿಸಬೇಕು. ಈ ಕುರಿತು ರಾಜ್ಯಪಾಲರನ್ನು ಭೇಟಿಯಾಗಲು ನಾವು ಮಾತನಾಡುತ್ತಿದ್ದೇವೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಿಕೆ ಶಿವಕುಮಾರ್ ಮತದಾರರನ್ನು ಬೆದರಿಸುತ್ತಿದ್ದಾರೆ. ಇಂತಹ ವಿಚಾರಗಳನ್ನು ಚುನಾವಣಾ ಆಯೋಗ ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದರು.
Dingaleswara Swamiji has received a payment to contest from Dharwad Lok Sabha constituency. He contested elections for this. Mla Basanagouda Patil Yatnal said that he will reveal who made the payment after May 7.
06-04-25 11:56 am
Bangalore Correspondent
Suicide, Chamarajanagar: ಮಾನಸಿಕ ಖಿನ್ನತೆ ; 14...
05-04-25 10:17 pm
HD Kumaraswamy, Congress, D K Shivakumar: ಮಹಮ...
05-04-25 09:43 pm
ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆಗೆ ಕಾಂ...
05-04-25 08:12 pm
BJP Yatnal; ಬಿಜೆಪಿಯಿಂದ ಉಚ್ಚಾಟನೆಗೊಂಡ ಶಾಸಕ ಬಸನಗ...
05-04-25 02:47 pm
06-04-25 09:23 pm
HK News Desk
Waqf land in India: ದೇಶದಲ್ಲಿ ಒಟ್ಟು ಎಷ್ಟು ವಕ್ಫ...
06-04-25 06:39 pm
Annamalai, Bjp: ತಮಿಳಿನಾಡಿನಲ್ಲಿ ಅಣ್ಣಾಮಲೈ ಇಳಿಸಲ...
04-04-25 09:29 pm
Waqf Controversy, BJP, Kharge: ವಕ್ಫ್ ಆಸ್ತಿ ಕ...
04-04-25 08:50 pm
Waqf Amendment Bill: ಸಂಸತ್ತಿನ ಎರಡೂ ಸದನಗಳಲ್ಲಿ...
04-04-25 12:44 pm
07-04-25 03:03 pm
Mangalore Correspondent
Kundapura Fire accident, Death: ಕುಂದಾಪುರ ; ಗದ...
05-04-25 07:49 pm
Mangalore Jail, Jammer, Vedavyas Kamath; ಜೈಲಿ...
05-04-25 01:16 pm
Mangalore, Thokkottu: ತೊಕ್ಕೊಟ್ಟು ಫ್ಲೈಓವರ್ ಕೆಳ...
04-04-25 11:07 pm
Mangalore Hotel Moti Mahal closed, Milagres:...
04-04-25 11:00 pm
07-04-25 11:23 am
Mangalore Correspondent
Mangalore news, Crime, Youth thrashed Kanyara...
06-04-25 03:32 pm
Bangalore Murder, Crime: ಅಕ್ರಮ ಸಂಬಂಧ ಶಂಕೆ ; ನ...
05-04-25 08:53 pm
Cyber Fraud Bangalore, Plusmarts; ಫೇಸ್ಬುಕ್ ಮಹ...
05-04-25 04:27 pm
Anwar Manippady threat, Mangalore crime: ವಕ್ಪ...
04-04-25 03:03 pm