ಬ್ರೇಕಿಂಗ್ ನ್ಯೂಸ್
22-04-24 02:15 pm Bangalore Correspondent ಕರ್ನಾಟಕ
ಬೆಂಗಳೂರು, ಏ.22: ಕಾಟನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಪಾಸಣೆ ವೇಳೆ ಕಾರಿನಲ್ಲಿ 2 ಕೋಟಿ ರೂ. ಹಣ ಪತ್ತೆ ಸಂಬಂಧ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣ ಆದಾಯ ತೆರಿಗೆ ಇಲಾಖೆಗೆ ವರ್ಗಾವಣೆಯಾಗಿದ್ದು, ಹಣ ಜಪ್ತಿ ಮಾಡಿಕೊಂಡ ಇಲಾಖೆ ತನಿಖೆ ಚುರುಕುಗೊಳಿಸಿದೆ.
ಕಳೆದ ಶನಿವಾರ ಮಧ್ಯಾಹ್ನ ಕಾಟನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಪಾಸಣೆ ನಡೆಸುವಾಗ ಕಾರಿನಲ್ಲಿ 2 ಕೋಟಿ ಹಣ ಪತ್ತೆ ಹಿನ್ನೆಲೆ ಚುನಾವಣಾಧಿಕಾರಿ ರವಿ ಅಸೂತಿ ಎಂಬುವರು ನೀಡಿದ ದೂರಿನ ಮೇರೆಗೆ ರಾಜ್ಯ ಬಿಜೆಪಿ ಕಾರ್ಯಾಲಯದ ಕಾರ್ಯದರ್ಶಿ ಲೊಕೇಶ್ ಅಂಬೆಕಲ್, ಹಣ ಸಾಗಿಸುತ್ತಿದ್ದ ವೆಂಕಟೇಶ್ ಪ್ರಸಾದ್ ಹಾಗೂ ಗಂಗಾಧರ್ ಎಂಬುವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಐಟಿ ಅಧಿಕಾರಿಗಳು ಮಾಹಿತಿ ಮೇರೆಗೆ ಹಣ ಜಪ್ತಿ ಮಾಡಿಕೊಂಡಿದ್ದು, ಇಬ್ಬರು ಆರೋಪಿತರನ್ನು ಹೆಚ್ಚಿನ ವಿಚಾರಣೆ ನಡೆಸಲು ನೊಟೀಸ್ ಜಾರಿ ಮಾಡಿದ್ದಾರೆ.
ಕೋದಂಡರಾಮಪುರ ಕೆನೆರಾ ಬ್ಯಾಂಕಿನಲ್ಲಿ ಕಳೆದ ಮಾರ್ಚ್ 27ರಂದು 5 ಕೋಟಿ ರೂಪಾಯಿ ಹಣ ವಿತ್ ಡ್ರಾ ಮಾಡಲಾಗಿದ್ದು, ಈ ಪೈಕಿ 2 ಕೋಟಿ ಹಣವನ್ನು ಮೈಸೂರು - ಕೊಡಗು, ಚಾಮರಾಜನಗರ, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಗಳ ಬೂತ್ ಕಾರ್ಯಕರ್ತರು ಹಾಗೂ ಬಿಜೆಪಿ ಕಾರ್ಯಕ್ರಮಗಳಿಗೆ ಹಣ ಹಂಚಲು ಹೋಗುತ್ತಿರುವುದಾಗಿ ಆರೋಪಿತರು ಪ್ರಾಥಮಿಕ ತನಿಖೆಯಲ್ಲಿ ಒಪ್ಪಿಕೊಂಡಿದ್ದರು. ಈ ವೇಳೆ, ಪತ್ತೆಯಾದ ಪತ್ರದಲ್ಲಿ ಮೇಲಿನ ಲೋಕಸಭಾ ಕ್ಷೇತ್ರಗಳ ಬೂತ್ ಮಟ್ಟದ ಕಾರ್ಯಕರ್ತರಿಗೆ ಹಣ ಹಂಚಲು ವೆಂಕಟೇಶ್ ಮೂಲಕ ಹಣ ಸಾಗಿಸುತ್ತಿರುವ ಬಗ್ಗೆ ಉಲ್ಲೇಖವಾಗಿತ್ತು ಎಂದು ಚುನಾವಣಾಧಿಕಾರಿಗಳು ದೂರಿನಲ್ಲಿ ವಿವರಿಸಿದ್ದಾರೆ.
ಈ ಸಂಬಂಧ ಪೊಲೀಸರ ಸಮಕ್ಷಮದಲ್ಲಿ ಹಣ ಎಣಿಕೆ ಮಾಡಿ ವಶಕ್ಕೆ ಪಡೆದುಕೊಂಡು ತನಿಖೆಯನ್ನ ಐಟಿ ಅಧಿಕಾರಿಗಳು ಚುರುಕುಗೊಳಿಸಿದ್ದಾರೆ.
worker and two others. A day after Rs 2 crore was recovered from a vehicle by the SST team, election officials on Sunday filed a case against a BJP worker after seeking permission from the court and Election Commission of India. The SST team of Chamarajpet, Benagluru, on April 20, had intercepted a car carrying Rs 2 crore cash at 4.05 pm. The vehicle was seized and the income tax officials were alerted.
06-04-25 11:56 am
Bangalore Correspondent
Suicide, Chamarajanagar: ಮಾನಸಿಕ ಖಿನ್ನತೆ ; 14...
05-04-25 10:17 pm
HD Kumaraswamy, Congress, D K Shivakumar: ಮಹಮ...
05-04-25 09:43 pm
ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆಗೆ ಕಾಂ...
05-04-25 08:12 pm
BJP Yatnal; ಬಿಜೆಪಿಯಿಂದ ಉಚ್ಚಾಟನೆಗೊಂಡ ಶಾಸಕ ಬಸನಗ...
05-04-25 02:47 pm
06-04-25 09:23 pm
HK News Desk
Waqf land in India: ದೇಶದಲ್ಲಿ ಒಟ್ಟು ಎಷ್ಟು ವಕ್ಫ...
06-04-25 06:39 pm
Annamalai, Bjp: ತಮಿಳಿನಾಡಿನಲ್ಲಿ ಅಣ್ಣಾಮಲೈ ಇಳಿಸಲ...
04-04-25 09:29 pm
Waqf Controversy, BJP, Kharge: ವಕ್ಫ್ ಆಸ್ತಿ ಕ...
04-04-25 08:50 pm
Waqf Amendment Bill: ಸಂಸತ್ತಿನ ಎರಡೂ ಸದನಗಳಲ್ಲಿ...
04-04-25 12:44 pm
07-04-25 03:03 pm
Mangalore Correspondent
Kundapura Fire accident, Death: ಕುಂದಾಪುರ ; ಗದ...
05-04-25 07:49 pm
Mangalore Jail, Jammer, Vedavyas Kamath; ಜೈಲಿ...
05-04-25 01:16 pm
Mangalore, Thokkottu: ತೊಕ್ಕೊಟ್ಟು ಫ್ಲೈಓವರ್ ಕೆಳ...
04-04-25 11:07 pm
Mangalore Hotel Moti Mahal closed, Milagres:...
04-04-25 11:00 pm
07-04-25 11:23 am
Mangalore Correspondent
Mangalore news, Crime, Youth thrashed Kanyara...
06-04-25 03:32 pm
Bangalore Murder, Crime: ಅಕ್ರಮ ಸಂಬಂಧ ಶಂಕೆ ; ನ...
05-04-25 08:53 pm
Cyber Fraud Bangalore, Plusmarts; ಫೇಸ್ಬುಕ್ ಮಹ...
05-04-25 04:27 pm
Anwar Manippady threat, Mangalore crime: ವಕ್ಪ...
04-04-25 03:03 pm