ಬ್ರೇಕಿಂಗ್ ನ್ಯೂಸ್
22-04-24 09:55 pm HK NEWS ಕರ್ನಾಟಕ
ಬೆಂಗಳೂರು, ಏ 22: ಶಿವಮೊಗ್ಗದಲ್ಲಿ ಬಂಡಾಯ ಅಭ್ಯರ್ಥಿಯಾಗಗಿ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಿರುವ ಕೆಎಸ್ ಈಶ್ವರಪ್ಪ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ.
ರಾಜ್ಯ ಬಿಜೆಪಿ ಘಟಕದಿಂದ ಆದೇಶ ಜಾರಿ ಮಾಡಿದ್ದು, ಪಕ್ಷದ ಆದೇಶವನ್ನು ಉಲ್ಲಂಘಿಸಿ ಶಿವಮೊಗ್ಗದಿಂದ ಸ್ಪರ್ಧೆ ಮಾಡಿದ್ದೀರಾ. ಪಕ್ಷದ ಮುಜುಗರಕ್ಕೆ ಕಾರಣವಾಗಿದ್ದೀರಾ. ಇದು ಪಕ್ಷದ ಶಿಸ್ತು ಉಲ್ಲಂಘಟನೆ. ತತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ " ಎಂದು ಉಲ್ಲೇಖಿಸಲಾಗಿದೆ.
ತತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ 6 ವರ್ಷಗಳ ಕಾಲ ಈಶ್ವರಪ್ಪ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಆದೇಶ ಹೊರಡಿಸಿದ್ದಾರೆ.
ಕೆಎಸ್ ಈಶ್ವರಪ್ಪ ಅವರನ್ನು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಹಿಂದಕ್ಕೆ ಸರಿಸುವ ನಿಟ್ಟಿನಲ್ಲಿ ಸಾಕಷ್ಟು ಸಭೆಗಳು ನಡೆದವು. ಹಿರಿಯ ಮುಖಂಡರು ಮಾತನಾಡಿದರು. ಆದರೂ, ಈಶ್ವರಪ್ಪ ಚುನಾವಣೆ ಸ್ಪರ್ಧೆ ಮಾಡುತ್ತೇನೆ ಎಂದು ಪಣತೊಟ್ಟರು. ಕರ್ನಾಟಕದಲ್ಲಿ ನಡೆಯುವ 2 ನೇ ಹಂತದ ಚುನಾವಣೆಯ ನಾಮಪತ್ರ ಹಿಂಪಡೆಯುವ ದಿನಾಂಕ ಏಪ್ರಿಲ್ 22 ಆಗಿತ್ತು. ಆದರೆ, ಈಶ್ವರಪ್ಪ ನಾಮಪತ್ರ ಹಿಂಪಡೆಯದ ಹಿನ್ನೆಲೆ ಪಕ್ಷದಿಂದ ಹೊರ ಹಾಕಲಾಗಿದೆ.
The Bharatiya Janata Party (BJP) on Monday expelled senior leader KS Eshwarappa for six years for “embarrassing” the party by deciding to contest as an independent from Shivamogga constituency in Karnataka.
06-04-25 11:56 am
Bangalore Correspondent
Suicide, Chamarajanagar: ಮಾನಸಿಕ ಖಿನ್ನತೆ ; 14...
05-04-25 10:17 pm
HD Kumaraswamy, Congress, D K Shivakumar: ಮಹಮ...
05-04-25 09:43 pm
ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆಗೆ ಕಾಂ...
05-04-25 08:12 pm
BJP Yatnal; ಬಿಜೆಪಿಯಿಂದ ಉಚ್ಚಾಟನೆಗೊಂಡ ಶಾಸಕ ಬಸನಗ...
05-04-25 02:47 pm
06-04-25 09:23 pm
HK News Desk
Waqf land in India: ದೇಶದಲ್ಲಿ ಒಟ್ಟು ಎಷ್ಟು ವಕ್ಫ...
06-04-25 06:39 pm
Annamalai, Bjp: ತಮಿಳಿನಾಡಿನಲ್ಲಿ ಅಣ್ಣಾಮಲೈ ಇಳಿಸಲ...
04-04-25 09:29 pm
Waqf Controversy, BJP, Kharge: ವಕ್ಫ್ ಆಸ್ತಿ ಕ...
04-04-25 08:50 pm
Waqf Amendment Bill: ಸಂಸತ್ತಿನ ಎರಡೂ ಸದನಗಳಲ್ಲಿ...
04-04-25 12:44 pm
07-04-25 03:03 pm
Mangalore Correspondent
Kundapura Fire accident, Death: ಕುಂದಾಪುರ ; ಗದ...
05-04-25 07:49 pm
Mangalore Jail, Jammer, Vedavyas Kamath; ಜೈಲಿ...
05-04-25 01:16 pm
Mangalore, Thokkottu: ತೊಕ್ಕೊಟ್ಟು ಫ್ಲೈಓವರ್ ಕೆಳ...
04-04-25 11:07 pm
Mangalore Hotel Moti Mahal closed, Milagres:...
04-04-25 11:00 pm
07-04-25 11:23 am
Mangalore Correspondent
Mangalore news, Crime, Youth thrashed Kanyara...
06-04-25 03:32 pm
Bangalore Murder, Crime: ಅಕ್ರಮ ಸಂಬಂಧ ಶಂಕೆ ; ನ...
05-04-25 08:53 pm
Cyber Fraud Bangalore, Plusmarts; ಫೇಸ್ಬುಕ್ ಮಹ...
05-04-25 04:27 pm
Anwar Manippady threat, Mangalore crime: ವಕ್ಪ...
04-04-25 03:03 pm