ಬ್ರೇಕಿಂಗ್ ನ್ಯೂಸ್
22-04-24 09:55 pm HK NEWS ಕರ್ನಾಟಕ
ಬೆಂಗಳೂರು, ಏ 22: ಶಿವಮೊಗ್ಗದಲ್ಲಿ ಬಂಡಾಯ ಅಭ್ಯರ್ಥಿಯಾಗಗಿ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಿರುವ ಕೆಎಸ್ ಈಶ್ವರಪ್ಪ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ.
ರಾಜ್ಯ ಬಿಜೆಪಿ ಘಟಕದಿಂದ ಆದೇಶ ಜಾರಿ ಮಾಡಿದ್ದು, ಪಕ್ಷದ ಆದೇಶವನ್ನು ಉಲ್ಲಂಘಿಸಿ ಶಿವಮೊಗ್ಗದಿಂದ ಸ್ಪರ್ಧೆ ಮಾಡಿದ್ದೀರಾ. ಪಕ್ಷದ ಮುಜುಗರಕ್ಕೆ ಕಾರಣವಾಗಿದ್ದೀರಾ. ಇದು ಪಕ್ಷದ ಶಿಸ್ತು ಉಲ್ಲಂಘಟನೆ. ತತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ " ಎಂದು ಉಲ್ಲೇಖಿಸಲಾಗಿದೆ.
ತತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ 6 ವರ್ಷಗಳ ಕಾಲ ಈಶ್ವರಪ್ಪ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಆದೇಶ ಹೊರಡಿಸಿದ್ದಾರೆ.
ಕೆಎಸ್ ಈಶ್ವರಪ್ಪ ಅವರನ್ನು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಹಿಂದಕ್ಕೆ ಸರಿಸುವ ನಿಟ್ಟಿನಲ್ಲಿ ಸಾಕಷ್ಟು ಸಭೆಗಳು ನಡೆದವು. ಹಿರಿಯ ಮುಖಂಡರು ಮಾತನಾಡಿದರು. ಆದರೂ, ಈಶ್ವರಪ್ಪ ಚುನಾವಣೆ ಸ್ಪರ್ಧೆ ಮಾಡುತ್ತೇನೆ ಎಂದು ಪಣತೊಟ್ಟರು. ಕರ್ನಾಟಕದಲ್ಲಿ ನಡೆಯುವ 2 ನೇ ಹಂತದ ಚುನಾವಣೆಯ ನಾಮಪತ್ರ ಹಿಂಪಡೆಯುವ ದಿನಾಂಕ ಏಪ್ರಿಲ್ 22 ಆಗಿತ್ತು. ಆದರೆ, ಈಶ್ವರಪ್ಪ ನಾಮಪತ್ರ ಹಿಂಪಡೆಯದ ಹಿನ್ನೆಲೆ ಪಕ್ಷದಿಂದ ಹೊರ ಹಾಕಲಾಗಿದೆ.
The Bharatiya Janata Party (BJP) on Monday expelled senior leader KS Eshwarappa for six years for “embarrassing” the party by deciding to contest as an independent from Shivamogga constituency in Karnataka.
24-06-25 10:42 pm
Bangalore Correspondent
Chikkamagaluru Student Suicide, Uniform: ಚಿಕ್...
24-06-25 10:15 pm
Tumakuru Suicide, Instagram Reels: ರೀಲ್ಸ್ ವಿಚ...
24-06-25 08:16 pm
FIR Ex MP Anantkumar Hegde: ಕಾರು ಓವರ್ ಟೇಕ್ ಮಾ...
24-06-25 05:23 pm
Lokayukta Raid, Karnataka: ಬೆಂಗಳೂರು, ಶಿವಮೊಗ್ಗ...
24-06-25 01:53 pm
24-06-25 12:03 pm
HK News Desk
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
24-06-25 09:49 pm
Mangalore Correspondent
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
24-06-25 09:51 pm
HK News Desk
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm
Davanagere Rape: ಮನೆಯ ಮುಂದೆ ಆಟವಾಡುತ್ತಿದ್ದ 7 ವ...
23-06-25 08:51 pm
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm