ಬ್ರೇಕಿಂಗ್ ನ್ಯೂಸ್
22-04-24 09:55 pm HK NEWS ಕರ್ನಾಟಕ
ಬೆಂಗಳೂರು, ಏ 22: ಶಿವಮೊಗ್ಗದಲ್ಲಿ ಬಂಡಾಯ ಅಭ್ಯರ್ಥಿಯಾಗಗಿ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಿರುವ ಕೆಎಸ್ ಈಶ್ವರಪ್ಪ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ.
ರಾಜ್ಯ ಬಿಜೆಪಿ ಘಟಕದಿಂದ ಆದೇಶ ಜಾರಿ ಮಾಡಿದ್ದು, ಪಕ್ಷದ ಆದೇಶವನ್ನು ಉಲ್ಲಂಘಿಸಿ ಶಿವಮೊಗ್ಗದಿಂದ ಸ್ಪರ್ಧೆ ಮಾಡಿದ್ದೀರಾ. ಪಕ್ಷದ ಮುಜುಗರಕ್ಕೆ ಕಾರಣವಾಗಿದ್ದೀರಾ. ಇದು ಪಕ್ಷದ ಶಿಸ್ತು ಉಲ್ಲಂಘಟನೆ. ತತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ " ಎಂದು ಉಲ್ಲೇಖಿಸಲಾಗಿದೆ.
ತತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ 6 ವರ್ಷಗಳ ಕಾಲ ಈಶ್ವರಪ್ಪ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಆದೇಶ ಹೊರಡಿಸಿದ್ದಾರೆ.
ಕೆಎಸ್ ಈಶ್ವರಪ್ಪ ಅವರನ್ನು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಹಿಂದಕ್ಕೆ ಸರಿಸುವ ನಿಟ್ಟಿನಲ್ಲಿ ಸಾಕಷ್ಟು ಸಭೆಗಳು ನಡೆದವು. ಹಿರಿಯ ಮುಖಂಡರು ಮಾತನಾಡಿದರು. ಆದರೂ, ಈಶ್ವರಪ್ಪ ಚುನಾವಣೆ ಸ್ಪರ್ಧೆ ಮಾಡುತ್ತೇನೆ ಎಂದು ಪಣತೊಟ್ಟರು. ಕರ್ನಾಟಕದಲ್ಲಿ ನಡೆಯುವ 2 ನೇ ಹಂತದ ಚುನಾವಣೆಯ ನಾಮಪತ್ರ ಹಿಂಪಡೆಯುವ ದಿನಾಂಕ ಏಪ್ರಿಲ್ 22 ಆಗಿತ್ತು. ಆದರೆ, ಈಶ್ವರಪ್ಪ ನಾಮಪತ್ರ ಹಿಂಪಡೆಯದ ಹಿನ್ನೆಲೆ ಪಕ್ಷದಿಂದ ಹೊರ ಹಾಕಲಾಗಿದೆ.
The Bharatiya Janata Party (BJP) on Monday expelled senior leader KS Eshwarappa for six years for “embarrassing” the party by deciding to contest as an independent from Shivamogga constituency in Karnataka.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm