ಬ್ರೇಕಿಂಗ್ ನ್ಯೂಸ್
24-04-24 07:10 pm HK News Desk ಕರ್ನಾಟಕ
ಹುಬ್ಬಳ್ಳಿ , ಏ 24: ಸಾವಿನ ಮನೆಯಲ್ಲಿ ಚುನಾವಣಾ ರಾಜಕಾರಣ ಸರಿಯಲ್ಲ. ಅಂತಹ ಮನೆ ಹೊರತುಪಡಿಸಿ ಬೇರೆಡೆ ಎಲ್ಲಾದರೂ ನೀವು ರಾಜಕಾರಣ ಮಾಡಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಹರಿಹಾಯ್ದರು.
ಮೃತ ನೇಹಾಳ ನಿವಾಸಕ್ಕೆ ಬುಧವಾರ ಭೇಟಿಕೊಟ್ಟ, ತಂದೆ-ತಾಯಿಗೆ ಸಾಂತ್ವನ ಹೇಳಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಇವತ್ತು ನಮ್ಮ ಮಗಳು ನೇಹಾ ನಿವಾಸಕ್ಕೆ ಬಂದಿದ್ದೇವೆ. ನೇಹಾ ಕೇವಲ ನಿರಂಜನ ಹಿರೇಮಠರ ಪುತ್ರಿ ಅಲ್ಲ. ಇಡೀ ಕರ್ನಾಟಕದ ಪುತ್ರಿ. ನಿರಂಜನ ನಮ್ಮ ಕುಟುಂಬದ ಸದಸ್ಯರು. ಈ ಘಟನೆ ಬಗ್ಗೆ ಅತ್ಯಂತ ದುಃಖವಿದೆ. ನಾವೆಲ್ಲ ಅವರ ಜೊತೆ ಇರುತ್ತೇವೆ ಎಂದರು.
ನೇಹಾಳ ಕುಟುಂಬಕ್ಕೆ ಸಂಪೂರ್ಣ ನ್ಯಾಯ ಕೊಡಿಸುವುದು ಸರ್ಕಾರದ ಕರ್ತವ್ಯ. ಈ ಪ್ರಕರಣದಲ್ಲಿ ತ್ವರಿತಗತಿಯಲ್ಲಿ ನ್ಯಾಯದಾನ ಆಗಬೇಕೆಂದು ಈಗಾಗಲೇ ವಿಶೇಷ ನ್ಯಾಯಾಲಯ ಸ್ಥಾಪನೆ ಮಾಡಲಾಗಿದೆ. 90 ದಿನಗಳಲ್ಲಿ ನ್ಯಾಯ ಸಿಗಲಿದೆ ಅನ್ನುವ ವಿಶ್ವಾಸವಿದೆ ಎಂದರು.
ಆರೋಪಿಗೆ ಗಲ್ಲು ಶಿಕ್ಷೆ ಆಗಬೇಕು. ಆಕೆಯ ಸಾವಿಗೆ ನ್ಯಾಯ ಸಿಗಬೇಕು. ವಿಶೇಷ ಕೋರ್ಟ್ ಖಂಡಿತ ತ್ವರಿತ ನ್ಯಾಯ ನೀಡಲಿದೆ. ಗಲ್ಲಿಗಿಂತ ಕಡಿಮೆ ಶಿಕ್ಷೆ ಸಿಗಲ್ಲ. ನಮ್ಮ ಮಗಳು ಸಾವನ್ನಪ್ಪಿರುವಾಗ ರಾಜಕಾರಣ ಮಾಡಬೇಡಿ. ಚುನಾವಣೆ ವೇಳೆ ರಾಜಕೀಕರಣ ಬೇಡ ಎಂದರು.
ಬಿಜೆಪಿಯಿಂದ ಸಿಬಿಐ ತನಿಖೆಗೆ ಆಗ್ರಹ ವಿಚಾರವಾಗಿ ಪ್ರತಿಕ್ರಿಯಿಸುತ್ತ, ಸಿಐಡಿ ಮೇಲೆ ನಮಗೆ ನಂಬಿಕೆ ಇದೆ. ರಾಜ್ಯ ಪೊಲೀಸರ ಮೇಲೆ ವಿಶ್ವಾಸವಿದೆ. 90 ದಿನಗಳಲ್ಲಿ ಖಂಡಿತ ನ್ಯಾಯ ಸಿಗಲಿದೆ ಅನ್ನುವ ಖಾತ್ರಿಯಿದೆ ಎಂದರು.
Electoral politics is not right in the house of death. You should do politics anywhere other than such a house," AICC general secretary Randeep Singh Surjewala said. He was speaking to reporters after visiting neha's residence on Wednesday and consoling her parents.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 12:48 pm
HK News Staffer
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
18-07-26 12:34 pm
HK News Staffer
ಬಿ.ಸಿ. ರೋಡಿನಲ್ಲಿ ಯುವತಿ ಹತ್ಯೆ ಘಟನೆ ನೆಪದಲ್ಲಿ ಜಾ...
17-07-26 09:07 pm
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm