ಬ್ರೇಕಿಂಗ್ ನ್ಯೂಸ್
24-04-24 11:14 pm HK News Desk ಕರ್ನಾಟಕ
ಕಲಬುರಗಿ, ಏ 24: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಚಾರದ ಭಾಷಣದ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾವನಾತ್ಮಕವಾಗಿ ಮಾತನಾಡಿದ್ದಾರೆ.
ಅಫ್ಜಜಲ್ಪುರದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಮತ ಹಾಕೋಕೆ ಬರದೇ ಇದ್ದರು ನಾನು ಸತ್ತರೆ ನಮ್ಮ ಕೆಲಸ ನೆನಪು ಮಾಡಿಕೊಂಡು ಮಣ್ಣು ಹಾಕೋಕೆ ಬನ್ನಿ. ಸತ್ತಾಗ ಸುಟ್ಟರೆ ಮೇಣದ ಬತ್ತಿ ಹಚ್ಚೋಕೆ ಬನ್ನಿ, ಹೂಳಿದ್ರೆ ಮಣ್ಣು ಹಾಕೋಕೆ ಬನ್ನಿ. ಆವಾಗ ನೋಡಪ್ಪ ಆತನ ಮಣ್ಣಿಗೆ ಎಷ್ಟು ಜನ ಬಂದ್ರು ಅಂತಾನಾದ್ರು ಹೇಳಬೇಕು ಎಂದು ಹೇಳುತ್ತಾ ಭಾವುಕರಾಗಿದ್ದಾರೆ.
ನನಗೆ ಕಳೆದ ಬಾರಿ ಸೋಲಾಯ್ತು ಆಗಲಿ, ಸೋಲಾದ್ರು ದೊಡ್ಡ ಸ್ಥಾನ ಸಿಕ್ಕಿದೆ. ನಿಮ್ಮ ವೋಟು ನನಗೆ ತಪ್ಪಿದ್ರೆ ನಿಮ್ಮ ಹೃದಯ ಗೆಲ್ಲೋದಕ್ಕೆ ನನಗೆ ಸಾಧ್ಯ ಆಗಲಿಲ್ಲ ಅಂತಾ ತಿಳಿದುಕೊಳ್ಳುತ್ತೇನೆ ಎಂದರು.
ಕಾಂಗ್ರೆಸ್ನವರು ದೇಶಕ್ಕಾಗಿ ಪ್ರಾಣ ಸಹ ಕೊಟ್ಟಿದ್ದಾರೆ. ಇವರ ಮನೆಯಲ್ಲಿ ಒಂದು ಇಲಿ ಸಹ ಸತ್ತಿಲ್ಲ. ಕಾಂಗ್ರೆಸ್ ಸಂವಿಧಾನ ಉಳಿಸುವ ಕೆಲಸ ಮಾಡಿದ್ದಾರೆ. ಈ ಚುನಾವಣೆಯಲ್ಲಿ ಮೋದಿ ಅವರು ಸೋಲೆ ಸೋಲುತ್ತಾರೆ. ವಾರಣಾಸಿಯಲ್ಲಿ ಗೆಲ್ಲುವುದಕ್ಕೆ ದಾರಿ ಮಾಡಿಕೊಂಡಿದ್ದಾರೆ. ಅಬ್ ಕೀ ಬಾರ್ 400 ಪಾರ್ ಅಂತಾರೆ. ಆದರೆ ನಾವು 200 ಸಹ ಪಾರ್ ಮಾಡಲ್ಲ. ಅದನ್ನ ನಾವು ತಡೆಯುವುದರಲ್ಲಿ ಎರಡು ಮಾತಿಲ್ಲ ಎಂದರು.
ನಾನು ಹುಟ್ಟಿದೆ ರಾಜಕಾರಣಕ್ಕಾಗಿ ಹೀಗಾಗಿ ಕೊನೆ ಚುನಾವಣೆ ಇಲ್ಲ. ರಿಟೈಡ್ ಆಗುವುದೇ ಇಲ್ಲ ಸಂವಿಧಾನ ಉಳಿಸಲು ತತ್ವ. ಇದನ್ನು ಉಳಿಸಲು ಕೊನೆ ಉಸಿರು ಇರುವವರೆಗೆ ಹೋರಾಟ ನಡೆಸುತ್ತೇವೆ. ನಾಳೆ ಸಿದ್ದರಾಮಯ್ಯ ಸಿಎಂ ಸಾಕು ರಿಟೈಡ್ ಅಂತಾ ಸಹ ಅನ್ನಬಹುದು. ಆದರೆ ತತ್ವ ಸಿದ್ಧಾಂತಗಳಿಗಾಗಿ ಕೊನೆಯುಸಿರು ಇರುವರೆಗೆ ಹೋರಾಟ ನಡೆಸುವುದಾಗಿ ಖರ್ಗೆ ಹೇಳಿದರು.
Seeking to strike an emotional chord with the people of his home district of Kalaburagi, Congress President M Mallikarjun Kharge on Wednesday appealed to them to at least attend his funeral if they thought he worked for them
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm