ಬ್ರೇಕಿಂಗ್ ನ್ಯೂಸ್
25-04-24 02:19 pm HK News Desk ಕರ್ನಾಟಕ
ಹುಬ್ಬಳ್ಳಿ , ಏ 25: ಕೊಲೆಯಾದ ನೇಹಾ ಹಿರೇಮಠ ಮನೆಗೆ ಸಿಐಡಿ ಅಧಿಕಾರಿಗಳು ಭೇಟಿ ಕೊಟ್ಟು ಮಾಹಿತಿ ಪಡೆಯುತ್ತಿದ್ದಾರೆ.
ಸಿಐಡಿ ಎಸ್ಪಿ ವೆಂಕಟೇಶ್ ನೇತೃತ್ವದಲ್ಲಿ ನೇಹಾ ಹಿರೇಮಠ ಮನೆಗೆ ಆಗಮಿಸಿದ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ನಗರದ ಬಿಡ್ನಾಳದಲ್ಲಿರುವ ನಿವಾಸಕ್ಕೆ ಆಗಮಿಸಿದ ಅಧಿಕಾರಿಗಳು, ತಂದೆ ನಿರಂಜನ ಹಿರೇಮಠ, ತಾಯಿ ಗೀತಾ ಹಿರೇಮಠ ಅವರ ವಿಚಾರಣೆ ಮಾಡುವುದರ ಜೊತೆಗೆ ಮನೆಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.
ಹುಬ್ಬಳ್ಳಿಯ ಬಿವಿಬಿ ಕಾಲೇಜ್ ಕ್ಯಾಂಪಸ್ನಲ್ಲಿ ಏಪ್ರಿಲ್ 18ರ ಸಂಜೆ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ನಡೆದಿತ್ತು. ಪ್ರಕರಣದ ಆರೋಪಿ ಫಯಾಜ್ನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಪತ್ತೆಗೆ ವಿಶೇಷ ತಂಡ ರಚಿಸಲಾಗಿತ್ತು. ಈ ಕೊಲೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ಮುಂದುವರಿದಿದೆ. ಏಪ್ರಿಲ್ 22 ಸೋಮವಾರ ಸರ್ಕಾರ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ಆದೇಶ ಹೊರಡಿಸಿತ್ತು.
ಆರೋಪಿ ಫಯಾಜ್ನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿರುವ ಸಿಐಡಿ ಅಧಿಕಾರಿಗಳು ನಿನ್ನೆ ಕೊಲೆ ನಡೆದ ಕಾಲೇಜು ಆವರಣಕ್ಕೆ ಆರೋಪಿಯನ್ನು ಕರೆತಂದು ಮಹಜರು ಮಾಡಿದರು. ಧಾರವಾಡ ಕೇಂದ್ರ ಕಾರಾಗೃಹದಿಂದ ಆರೋಪಿಯನ್ನು ಬುಧವಾರ ಸಿಐಡಿ ವಶಕ್ಕೆ ಪಡೆದಿದೆ. ಸಂಪೂರ್ಣ ಮಾಹಿತಿ ಸಂಗ್ರಹಕ್ಕೆ ಆರೋಪಿ ಫಯಾಜ್ನನ್ನು ತಮ್ಮ ವಶಕ್ಕೆ ನೀಡುವಂತೆ ಸಿಐಡಿ ತಂಡ ಜೆಎಂಎಫ್ಸಿ ಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ಈ ಹಿನ್ನೆಲೆ 6 ದಿನಗಳ ಕಾಲ ಆರೋಪಿಯನ್ನು ಸಿಐಡಿ ಕಸ್ಟಡಿಗೆ ಒಪ್ಪಿಸಲಾಗಿದೆ. ಎಸ್ಪಿ ವೆಂಕಟೇಶ್ ನೇತೃತ್ವದ ತಂಡ ಮಂಗಳವಾರದಿಂದ ಪ್ರಕರಣ ಸಂಬಂಧ ತನಿಖೆ ಕೈಗೊಂಡಿದೆ
CID team visits Neha House at Hubballi, talks to parents, searches house. A team of CID officials led by SP Venkatesh visited Neha’s house and collected the statement of Neha’s mother Geeta and father Niranjanaiah Hiremath on Thursday. The inquiry is still on.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 12:48 pm
HK News Staffer
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
18-07-26 12:34 pm
HK News Staffer
ಬಿ.ಸಿ. ರೋಡಿನಲ್ಲಿ ಯುವತಿ ಹತ್ಯೆ ಘಟನೆ ನೆಪದಲ್ಲಿ ಜಾ...
17-07-26 09:07 pm
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm