ಬ್ರೇಕಿಂಗ್ ನ್ಯೂಸ್
25-04-24 02:19 pm HK News Desk ಕರ್ನಾಟಕ
ಹುಬ್ಬಳ್ಳಿ , ಏ 25: ಕೊಲೆಯಾದ ನೇಹಾ ಹಿರೇಮಠ ಮನೆಗೆ ಸಿಐಡಿ ಅಧಿಕಾರಿಗಳು ಭೇಟಿ ಕೊಟ್ಟು ಮಾಹಿತಿ ಪಡೆಯುತ್ತಿದ್ದಾರೆ.
ಸಿಐಡಿ ಎಸ್ಪಿ ವೆಂಕಟೇಶ್ ನೇತೃತ್ವದಲ್ಲಿ ನೇಹಾ ಹಿರೇಮಠ ಮನೆಗೆ ಆಗಮಿಸಿದ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ನಗರದ ಬಿಡ್ನಾಳದಲ್ಲಿರುವ ನಿವಾಸಕ್ಕೆ ಆಗಮಿಸಿದ ಅಧಿಕಾರಿಗಳು, ತಂದೆ ನಿರಂಜನ ಹಿರೇಮಠ, ತಾಯಿ ಗೀತಾ ಹಿರೇಮಠ ಅವರ ವಿಚಾರಣೆ ಮಾಡುವುದರ ಜೊತೆಗೆ ಮನೆಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.
ಹುಬ್ಬಳ್ಳಿಯ ಬಿವಿಬಿ ಕಾಲೇಜ್ ಕ್ಯಾಂಪಸ್ನಲ್ಲಿ ಏಪ್ರಿಲ್ 18ರ ಸಂಜೆ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ನಡೆದಿತ್ತು. ಪ್ರಕರಣದ ಆರೋಪಿ ಫಯಾಜ್ನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಪತ್ತೆಗೆ ವಿಶೇಷ ತಂಡ ರಚಿಸಲಾಗಿತ್ತು. ಈ ಕೊಲೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ಮುಂದುವರಿದಿದೆ. ಏಪ್ರಿಲ್ 22 ಸೋಮವಾರ ಸರ್ಕಾರ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ಆದೇಶ ಹೊರಡಿಸಿತ್ತು.
ಆರೋಪಿ ಫಯಾಜ್ನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿರುವ ಸಿಐಡಿ ಅಧಿಕಾರಿಗಳು ನಿನ್ನೆ ಕೊಲೆ ನಡೆದ ಕಾಲೇಜು ಆವರಣಕ್ಕೆ ಆರೋಪಿಯನ್ನು ಕರೆತಂದು ಮಹಜರು ಮಾಡಿದರು. ಧಾರವಾಡ ಕೇಂದ್ರ ಕಾರಾಗೃಹದಿಂದ ಆರೋಪಿಯನ್ನು ಬುಧವಾರ ಸಿಐಡಿ ವಶಕ್ಕೆ ಪಡೆದಿದೆ. ಸಂಪೂರ್ಣ ಮಾಹಿತಿ ಸಂಗ್ರಹಕ್ಕೆ ಆರೋಪಿ ಫಯಾಜ್ನನ್ನು ತಮ್ಮ ವಶಕ್ಕೆ ನೀಡುವಂತೆ ಸಿಐಡಿ ತಂಡ ಜೆಎಂಎಫ್ಸಿ ಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ಈ ಹಿನ್ನೆಲೆ 6 ದಿನಗಳ ಕಾಲ ಆರೋಪಿಯನ್ನು ಸಿಐಡಿ ಕಸ್ಟಡಿಗೆ ಒಪ್ಪಿಸಲಾಗಿದೆ. ಎಸ್ಪಿ ವೆಂಕಟೇಶ್ ನೇತೃತ್ವದ ತಂಡ ಮಂಗಳವಾರದಿಂದ ಪ್ರಕರಣ ಸಂಬಂಧ ತನಿಖೆ ಕೈಗೊಂಡಿದೆ
CID team visits Neha House at Hubballi, talks to parents, searches house. A team of CID officials led by SP Venkatesh visited Neha’s house and collected the statement of Neha’s mother Geeta and father Niranjanaiah Hiremath on Thursday. The inquiry is still on.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
21-04-26 02:36 pm
HK News Staffer
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
21-04-26 12:44 pm
HK News Staffer
ಬೀದರ್ ; ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಕ...
20-04-26 09:35 pm
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm