ಬ್ರೇಕಿಂಗ್ ನ್ಯೂಸ್
25-04-24 11:07 pm Bangalore Correspondent ಕರ್ನಾಟಕ
ಬೆಂಗಳೂರು, ಏ 25: ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆಗೆ ಕ್ಷಣಗಣನೆ ಬಾಕಿಯಿರುವ ಹೊತ್ತಿನಲ್ಲಿ ಐಟಿ ಅಧಿಕಾರಿಗಳು ಭರ್ಜರಿ ಬೇಟೆಯಾಡಿದ್ದಾರೆ. ಇಲ್ಲಿನ ನೆಲಮಂಗಲದಲ್ಲಿರುವ ಬಿಜೆಪಿ ಹಿರಿಯ ಮುಖಂಡ ಗೋವಿಂದಪ್ಪ ಅವರ ಮನೆ ಮೇಲೆ ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಅಪಾರ ಪ್ರಮಾಣದ ನಗದು ಹಣ ಹಾಗೂ ಚಿನ್ನಾಭರಣಗಳನ್ನು ಜಪ್ತಿ ಮಾಡಿದೆ.
ಮಾದಾವಾರದ ಗೋವಿಂದಪ್ಪ ಅವರ ಮನೆ ಮೇಲೆ 15ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡ ದಾಳಿ ನಡೆದಿದ್ದು, 5 ಕೋಟಿ ನಗದು ಹಣ, 7 ಕೆಜಿ ಚಿನ್ನಾಭರಣವನ್ನು ವಶಕ್ಕೆ ಪಡೆದುಕೊಂಡಿದೆ.

ಖಚಿತ ಮಾಹಿತಿ ಮೇರೆಗೆ ಗುರುವಾರ ದಾಳಿ ನಡೆಸಿದ್ದ ಐಟಿ ಅಧಿಕಾರಿಗಳು ಸತತ 6 ಗಂಟೆಗಳ ಕಾಲ ತೀವ್ರ ಶೋಧ ನಡೆಸಿದ್ದರು, ವಿವಿಧ ದಾಖಲೆಗಳನ್ನೂ ಪರಿಶೀಲಿಸಿದ್ದರು. ಸದ್ಯ ಗೋವಿಂದಪ್ಪ ಅವರಿಂದ ಜಪ್ತಿ ಮಾಡಲಾದ 4 ಬ್ಯಾಗ್ನಷ್ಟು ನಗದು ಹಣ ಹಾಗೂ ಚಿನ್ನಾಭರಣಗಳನ್ನು ಐಟಿ ಕಚೇರಿಗೆ ರವಾನೆ ಮಾಡಲಾಗಿದೆ.
ಬಿಜೆಪಿ ಪಾಳಯದಲ್ಲಿ ಪ್ರಭಾವಿಯಾಗಿ ಗುರುತಿಸಿಕೊಂಡಿರುವ ಗೋವಿಂದಪ್ಪ ಇತ್ತೀಚೆಗಷ್ಟೇ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್ ಹಾಗೂ ಯಲಹಂಕ ಶಾಸಕ ವಿಶ್ವನಾಥ್ ನಡುವೆ ಸಂಧಾನ ಮಾಡಿಸಿದ್ದರು ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 12:48 pm
HK News Staffer
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
18-07-26 12:34 pm
HK News Staffer
ಬಿ.ಸಿ. ರೋಡಿನಲ್ಲಿ ಯುವತಿ ಹತ್ಯೆ ಘಟನೆ ನೆಪದಲ್ಲಿ ಜಾ...
17-07-26 09:07 pm
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm