ಬ್ರೇಕಿಂಗ್ ನ್ಯೂಸ್
28-04-24 09:16 pm HK News Desk ಕರ್ನಾಟಕ
ಚಿಕ್ಕೋಡಿ, ಏ.28: "ಪ್ರತಿ ಬಾರಿ ರಾಜ್ಯಕ್ಕೆ ಬಂದಾಗಲೆಲ್ಲಾ ಮೋದಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ. ಹೆಣ್ಣುಮಕ್ಕಳ ತಾಳಿ, ಕೈಬಳೆ ಬಗ್ಗೆ ಸುಳ್ಳು ಹೇಳ್ಕೊಂಡು ತಿರುಗೋ ಮೋದಿಯಿಂದ ಪ್ರಧಾನಿ ಹುದ್ದೆಗೆ ಮರ್ಯಾದೆ ಬರಲ್ಲ''
ಇದು ಪ್ರಧಾನಿ ಮೋದಿ ಅವರು ಬೆಳಗಾವಿಯಲ್ಲಿ ಮಾಡಿರುವ ಭಾಷಣದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ ವ್ಯಂಗ್ಯ. ವಾಗ್ದಾಳಿ ನಡೆಸಿದರು.
ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಪ್ರಿಯಾಂಕ ಜಾರಕಿಹೊಳಿ ಅವರ ಗೆಲುವಿನ ಸಂದೇಶ ನೀಡಲು ಸಂಘಟಿಸಿದ್ದ ಪ್ರಜಾಧ್ವನಿ-2 ಜನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ಇಷ್ಟೊಂದು ಸುಳ್ಳು ಹೇಳೋ ಮೋದಿಗೆ ನಾಚಿಕೆನೂ ಆಗಲ್ಲ. ಇವರಿಗೆ ಮಾನ ಮರ್ಯಾದೆನೂ ಇಲ್ಲ. ಯಪ್ಪಾ ಯಪ್ಪಾ ಯಪ್ಪಾ ಈ ಮೋದಿ ಯಾವ ಮಟ್ಟದ ಸುಳ್ಳು ಸೃಷ್ಟಿ ಮಾಡ್ತಾರಲ್ಲಾ ನಾಚ್ಕೆನೂ ಆಗಲ್ಲ ಎಂದು ಮೋದಿ ಅವರ ಸುಳ್ಳುಗಳನ್ನು ಪಟ್ಟಿ ಮಾಡಿದ ಸಿಎಂ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ಮುಂದುವರೆಸಿದರು.
ಬಿಜೆಪಿ ಭಾರತೀಯರ ಭಾವನೆಗಳ ಜೊತೆ ಚೆಲ್ಲಾಟ ಆಡ್ಕೊಂಡು ಲಾಭ ಮಾಡಿಕೊಳ್ತಾರೆ. ಆದರೆ ನಾವು ಕಾಂಗ್ರೆಸ್ಸಿವರು ಜನರ ಬದುಕಿನ ಸಂಕಷ್ಟಗಳನ್ನು ಕಡಿಮೆ ಮಾಡಲು ಕಾರ್ಯಕ್ರಮ ರೂಪಿಸಿ ಜಾರಿ ಮಾಡಿದ್ದೇವೆ. ನುಡಿದಂತೆ ನಡೆದಿದ್ದೇವೆ. ಜನರಿಗೆ ಕೊಟ್ಟ ಮಾತನ್ನು ಈಡೇರಿಸಿದ ನೈತಿಕತೆಯಿಂದ ನಾವು ನಿಮ್ಮ ಮುಂದೆ ಬಂದು ಮತ ಕೇಳುತ್ತಿದ್ದೇವೆ.
ಹೀಗಾಗಿ ಸುಳ್ಳುಗಳ ಮೂಲಕ ನಿಮಗೆ ಬಕ್ರಾ ಮಾಡುವ ಮೋದಿಗೆ ಮತ ಹಾಕ್ತೀರೋ, ನುಡಿದಂತೆ ನಡೆದ ನಮಗೆ ಮತ ಹಾಕ್ತೀರೋ ತೀರ್ಮಾನಿಸಿ ಎಂದು ಕರೆ ನೀಡಿದರು.
Modi speech against Congress in Belagavi, CM Siddaramaiah says no shame for lies of Modi. Says he creates lies always. He doesn't have any shame to keep telling the lies he added.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm