ಬ್ರೇಕಿಂಗ್ ನ್ಯೂಸ್
29-04-24 06:34 pm HK News Desk ಕರ್ನಾಟಕ
ರಾಮನಗರ, ಏ.29: ಬೆಂಗಳೂರಿನಿಂದ ಕನಕಪುರದ ಮೇಕೆದಾಟು ನೋಡಲು ಹೋಗಿದ್ದ ಕಾಲೇಜು ವಿದ್ಯಾರ್ಥಿಗಳು ಕಾಲು ಜಾರಿ ನದಿಯಲ್ಲಿ ಸಾವನ್ನಪ್ಪಿದ್ದಾರೆ.
ಇವರನ್ನು ಪೀಣ್ಯಾ ಸೆಕೆಂಡ್ ಸ್ಟೇಜ್ನ ಇಂಜಿನಿಯರಿಂಗ್ ಕಾಲೇಜ್ನ ವಿದ್ಯಾರ್ಥಿಗಳೆಂದು ಗುರುತಿಸಲಾಗಿದೆ. ಒಟ್ಟು 12 ಜನ ವಿದ್ಯಾರ್ಥಿಗಳು ಪ್ರವಾಸ ಬಂದಿದ್ದರಂತೆ, ಈ ಪೈಕಿ 5 ಜನ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಅದೃಷ್ಟವಶಾತ್ 7 ವಿದ್ಯಾರ್ಥಿಗಳು ಬದುಕುಳಿದಿದ್ದಾರೆ ಎಂದು ದೃಢವಾಗಿದೆ.
ಬೇಸಿಗೆಯ ಬಿಸಿ ತಾಳಲಾರದೆ, ಈ ವಿದ್ಯಾರ್ಥಿಗಳು ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕಾವೇರಿ ನದಿ ಹರಿಯುವ ಸಂಗಮಕ್ಕೆ ಪ್ರವಾಸ ಕೈಗೊಂಡಿದ್ದರು. ಅದೇ ರೀತಿ ಇದರಲ್ಲಿ 12 ಜನ ವಿದ್ಯಾರ್ಥಿಗಳು, ಟಿಟಿ ವಾಹನದಲ್ಲಿ ಮೇಕೆದಾಟಿಗೆ ತೆರಳಿದ್ದರು. ಈ ವೇಳೆ ಘಟನೆ ಸಂಭವಿಸಿದೆ.

ಬೆಂಗಳೂರಿನಿಂದ ಮೇಕೆದಾಟು ನೋಡಲೆಂದು ಹೋಗಿದ್ದ 12 ಕಾಲೇಜು ವಿದ್ಯಾರ್ಥಿಗಳ ಪೈಕಿ 5 ಜನರು ಸಾವನ್ನಪ್ಪಿದ್ದಾರೆ. ಇದರಲ್ಲಿ ಅಭಿಷೇಕ್, ತೇಜಸ್, ಹರ್ಷಿತ್, ವರ್ಷಾ, ನೇಹ ಸಾವನ್ನಪ್ಪಿರುವ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ.
ಕನಕಪುರದ ಸಂಗಮದಲ್ಲಿ ಕೈ ಹಿಡಿದು ಒಬ್ಬರೊಬ್ಬರು ಮತ್ತೊಂದು ದಡಕ್ಕೆ ಹೋಗುವ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಮೃತ ಪಟ್ಟವರಲ್ಲಿ ವರ್ಷ (20), ಕೆಎಲ್ಇ ಕಾಲೇಜು ರಾಜಾಜಿನಗರ 2ನೇ ಹಂತ, ಅಭಿಷೇಕ್ (20) ಬಿಹಾರ ಮೂಲದವರಾಗಿದ್ದು ಮಲ್ಲೇಶ್ವರ ಸರ್ಕಾರಿ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿ, ಹರ್ಪಿತ ಎನ್.ಎಲ್ (20) ಎಂಜಿನಿಯರಿಂಗ್ 2nd ಇಯರ್ ಚಿಕ್ಕಬಾಣವಾರ ಆರ್.ಆರ್ ಕಾಲೇಜು, ತೇಜಸ್ (21) ಹಾಗೂ ನೇಹ (19) ಕೆಮಿಸ್ಟ್ರಿ ಕೆಎಲ್ಇ ಕಾಲೇಜು ಆರ್.ಆರ್ ನಗರ ಎಂದು ಗುರುತಿಸಲಾಗಿದೆ.
ಇನ್ನು ಈ ವಿದ್ಯಾರ್ಥಿಗಳ ಮೃತದೇಹವನ್ನು ದಯಾನಂದ ವಿದ್ಯಾಸಾಗರ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Ramanagara Five students from Bangalore drowned in Cauvery river at Mekedatu. It is gathered that the victims, identified as Harshita, Abhishek, Tejas, Varsha, and Sneha, were all engineering students from Bengaluru.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 12:48 pm
HK News Staffer
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
18-07-26 12:34 pm
HK News Staffer
ಬಿ.ಸಿ. ರೋಡಿನಲ್ಲಿ ಯುವತಿ ಹತ್ಯೆ ಘಟನೆ ನೆಪದಲ್ಲಿ ಜಾ...
17-07-26 09:07 pm
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm