ಬ್ರೇಕಿಂಗ್ ನ್ಯೂಸ್
29-04-24 09:08 pm HK News Desk ಕರ್ನಾಟಕ
ಹಾಸನ, ಏ.29: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದಲ್ಲಿ ಇಂದು ಪ್ರತಿಭಟನೆ ನಡೆಯಿತು. ಹಾಸನ ನಗರದ ಹೇಮಾವತಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಲಾಯ್ತು.
ಜಿಲ್ಲಾಧಿಕಾರಿ ಕಚೇರಿ ಎದುರು ಪ್ರಗತಿಪರ ಸಂಘಟನೆಗಳು, ಸಾಹಿತಿ, ಚಿಂತಕರು ಪ್ರತಿಭಟನೆ ನಡೆಸಿ, ಪ್ರಜ್ವಲ್ ರೇವಣ್ಣ ವಿರುದ್ಧ ಘೋಷಣೆ ಕೂಗಿ, ಆಕ್ರೋಶ ಹೊರಹಾಕಿದ್ರು. ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸತ್ಯಭಾಮಾ ಅವರಿಗೆ ಮನವಿ ಮಾಡಿದ್ರು. ತಪ್ಪಿತಸ್ಥರ ವಿರುದ್ಧ ಶೀಘ್ರ ಕ್ರಮವಹಿಸದಿದ್ದರೆ ರಾಜ್ಯಾದ್ಯಂತ ಹೋರಾಟ ಪ್ರಾರಂಭಿಸುವುದಾಗಿ ಎಚ್ಚರಿಕೆ ನೀಡಿದ್ರು. ಈ ವೇಳೆ ಮಾತನಾಡಿದ ಸತ್ಯಭಾಮ, ಪಾಪದ ಕೊಡ ತುಂಬಿದಾಗ ಎಲ್ಲವೂ ಹೊರ ಬರಬೇಕು. ಶಿಶುಪಾಲನಿಗೆ ಕೃಷ್ಣ ನೂರು ತಪ್ಪು ಮಾಡಲು ಅವಕಾಶ ಕೊಟ್ಟ, ಆದರೆ ನೂರಾ ಒಂದನೇ ತಪ್ಪು ಮಾಡಲು ಅವಕಾಶ ಕೊಡಲಿಲ್ಲ ಅಂತ ಮಾರ್ಮಿಕವಾಗಿ ನುಡಿದ್ರು.

ರಾಜಕಾರಣಿಯಂತೆ ರೇವಣ್ಣ ಕುಟುಂಬದ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ ಜಿಲ್ಲಾಧಿಕಾರಿ ಸತ್ಯಭಾಮ, ಈಗಲೂ ಎಲ್ಲಾ ರೀತಿಯಲ್ಲೂ ನ್ಯಾಯ ಸಿಗುತ್ತದೆ ಎಂದು ಭರವಸೆ ನೀಡಿದ್ರು. ಎಲ್ಲ ಹೋರಾಟಗಾರರು ಬಂದಿದ್ದಾರೆ. ನಿಮ್ಮೆಲ್ಲರ ಮನವಿಯನ್ನು ಪರಿಗಣಿಸಿದ್ದೀನಿ. ಸೂಕ್ತ ತನಿಖೆಯಾಗಿ ನ್ಯಾಯ ಸಿಗುತ್ತೆ ಅಂತ ಭರವಸೆ ನೀಡಿದ್ರು.
ಇಂತ ಘಟನೆಯಾದಾಗ ನಾವು ಪ್ರತಿಭಟಿಸಬೇಕು ಅಂತ ಡಿಸಿ ಸತ್ಯಭಾಮಾ ಹೇಳಿದ್ರು. ತಮ್ಮನ್ನು ತಾವು ರಕ್ಷಣೆ ಮಾಡುವಷ್ಟು ಮಹಿಳೆ ಮುಂದುವರೆದಿದ್ದಾರೆ ಎಂದರು. ಇನ್ನು ನಾವು ನಿಮ್ಮ ಜೊತೆ ಇದ್ದೇವೆ ಎಂದು ಸತ್ಯಭಾಮಾ ಪ್ರತಿಭಟನಾಕಾರರಿಗೆ ಭರವಸೆ ನೀಡಿದ್ರು.
Hassan DC Sathyabhama slams Prajwal Revanna and family over leaked sex videos. Protest was held all over Hassan city by various activit. A memorandum was given to DC to give proper justice to the victims.
04-03-26 01:33 pm
HK News Staffer
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
ಬೆಂಗಳೂರಿನಲ್ಲಿ 10 ಕೋಟಿ ಮೌಲ್ಯದ ಬೃಹತ್ ಡ್ರಗ್ಸ್ ಪತ...
03-03-26 08:39 pm
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
04-03-26 12:58 pm
HK News Staffer
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
04-03-26 10:54 am
HK News Staffer
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm