ಬ್ರೇಕಿಂಗ್ ನ್ಯೂಸ್
29-04-24 09:08 pm HK News Desk ಕರ್ನಾಟಕ
ಹಾಸನ, ಏ.29: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದಲ್ಲಿ ಇಂದು ಪ್ರತಿಭಟನೆ ನಡೆಯಿತು. ಹಾಸನ ನಗರದ ಹೇಮಾವತಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಲಾಯ್ತು.
ಜಿಲ್ಲಾಧಿಕಾರಿ ಕಚೇರಿ ಎದುರು ಪ್ರಗತಿಪರ ಸಂಘಟನೆಗಳು, ಸಾಹಿತಿ, ಚಿಂತಕರು ಪ್ರತಿಭಟನೆ ನಡೆಸಿ, ಪ್ರಜ್ವಲ್ ರೇವಣ್ಣ ವಿರುದ್ಧ ಘೋಷಣೆ ಕೂಗಿ, ಆಕ್ರೋಶ ಹೊರಹಾಕಿದ್ರು. ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸತ್ಯಭಾಮಾ ಅವರಿಗೆ ಮನವಿ ಮಾಡಿದ್ರು. ತಪ್ಪಿತಸ್ಥರ ವಿರುದ್ಧ ಶೀಘ್ರ ಕ್ರಮವಹಿಸದಿದ್ದರೆ ರಾಜ್ಯಾದ್ಯಂತ ಹೋರಾಟ ಪ್ರಾರಂಭಿಸುವುದಾಗಿ ಎಚ್ಚರಿಕೆ ನೀಡಿದ್ರು. ಈ ವೇಳೆ ಮಾತನಾಡಿದ ಸತ್ಯಭಾಮ, ಪಾಪದ ಕೊಡ ತುಂಬಿದಾಗ ಎಲ್ಲವೂ ಹೊರ ಬರಬೇಕು. ಶಿಶುಪಾಲನಿಗೆ ಕೃಷ್ಣ ನೂರು ತಪ್ಪು ಮಾಡಲು ಅವಕಾಶ ಕೊಟ್ಟ, ಆದರೆ ನೂರಾ ಒಂದನೇ ತಪ್ಪು ಮಾಡಲು ಅವಕಾಶ ಕೊಡಲಿಲ್ಲ ಅಂತ ಮಾರ್ಮಿಕವಾಗಿ ನುಡಿದ್ರು.

ರಾಜಕಾರಣಿಯಂತೆ ರೇವಣ್ಣ ಕುಟುಂಬದ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ ಜಿಲ್ಲಾಧಿಕಾರಿ ಸತ್ಯಭಾಮ, ಈಗಲೂ ಎಲ್ಲಾ ರೀತಿಯಲ್ಲೂ ನ್ಯಾಯ ಸಿಗುತ್ತದೆ ಎಂದು ಭರವಸೆ ನೀಡಿದ್ರು. ಎಲ್ಲ ಹೋರಾಟಗಾರರು ಬಂದಿದ್ದಾರೆ. ನಿಮ್ಮೆಲ್ಲರ ಮನವಿಯನ್ನು ಪರಿಗಣಿಸಿದ್ದೀನಿ. ಸೂಕ್ತ ತನಿಖೆಯಾಗಿ ನ್ಯಾಯ ಸಿಗುತ್ತೆ ಅಂತ ಭರವಸೆ ನೀಡಿದ್ರು.
ಇಂತ ಘಟನೆಯಾದಾಗ ನಾವು ಪ್ರತಿಭಟಿಸಬೇಕು ಅಂತ ಡಿಸಿ ಸತ್ಯಭಾಮಾ ಹೇಳಿದ್ರು. ತಮ್ಮನ್ನು ತಾವು ರಕ್ಷಣೆ ಮಾಡುವಷ್ಟು ಮಹಿಳೆ ಮುಂದುವರೆದಿದ್ದಾರೆ ಎಂದರು. ಇನ್ನು ನಾವು ನಿಮ್ಮ ಜೊತೆ ಇದ್ದೇವೆ ಎಂದು ಸತ್ಯಭಾಮಾ ಪ್ರತಿಭಟನಾಕಾರರಿಗೆ ಭರವಸೆ ನೀಡಿದ್ರು.
Hassan DC Sathyabhama slams Prajwal Revanna and family over leaked sex videos. Protest was held all over Hassan city by various activit. A memorandum was given to DC to give proper justice to the victims.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
20-04-26 09:40 pm
HK News Staffer
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
21-04-26 12:44 pm
HK News Staffer
ಬೀದರ್ ; ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಕ...
20-04-26 09:35 pm
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm