ಬ್ರೇಕಿಂಗ್ ನ್ಯೂಸ್
30-04-24 11:54 am HK News Desk ಕರ್ನಾಟಕ
ಬಳ್ಳಾರಿ, ಏ.30: ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಕೋಮು ಗಲಭೆ ಸೃಷ್ಟಿಸಿದ ಬಿಜೆಪಿಯವರು, ಈಗ ಹಾಸನದ 2 ಸಾವಿರ ಸಂತ್ರಸ್ತೆಯರ ಬಗ್ಗೆ ಯಾಕೆ ಮಾತನಾಡುತ್ತಿಲ್ಲ. ಹಾಸನದಲ್ಲಿ ಬೆಳಕಿಗೆ ಬಂದ ವಿಡಿಯೋ ರಾಸಲೀಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಯಾಕೆ ಪ್ರತಿಭಟಿಸುತ್ತಿಲ್ಲ?" ಎಂದು ಬಹುಭಾಷಾ ನಟ ಪ್ರಕಾಶ್ ರೈ ಪ್ರಶ್ನಿಸಿದರು.
ಬಳ್ಳಾರಿ ನಗರದ ಖಾಸಗಿ ಹೋಟೆಲ್ನಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಕಳೆದ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದ ಕೂಡಲೇ ಭ್ರಷ್ಟಾಚಾರಿಗಳನ್ನು ಜೈಲಿಗೆ ಕಳಿಸುವುದಾಗಿ ಹೇಳಿದ್ದರು. ಆದರೆ, ಯಾವೊಬ್ಬ ಭ್ರಷ್ಟಾಚಾರಿಯನ್ನೂ ಜೈಲಿಗೆ ಕಳಿಸಲಿಲ್ಲ. ಬದಲಿಗೆ ಅವರನ್ನೇ ಪಕ್ಷಕ್ಕೆ ಕರೆದುಕೊಂಡು ವಾಷಿಂಗ್ ಪೌಡರ್ ಹಾಕಿ ಶುಭ್ರಗೊಳಿಸುತ್ತಿದ್ದಾರೆ," ಎಂದು ಲೇವಡಿ ಮಾಡಿದರು.
ಚುನಾವಣೆಯಲ್ಲಿ ಮತ ಕೇಳಲು ರಾಮ ಮಂದಿರ ನಿರ್ಮಿಸಲಾಗಿದೆ. ಉತ್ತರ ಪ್ರದೇಶದ ಕಾಲೇಜೊಂದರಲ್ಲಿ ಪ್ರಶ್ನೆಗೆ ಉತ್ತರ ಗೊತ್ತಿಲ್ಲದ ಕೆಲ ಕಿಡಿಗೇಡಿಗಳು ಜೈ ಶ್ರೀರಾಮ್ ಎಂದು ಬರೆದಿದ್ದು, ಅವರಿಗೆ 60 ಅಂಕ ನೀಡಿದ್ದು ವಿಪರ್ಯಾಸ," ಎಂದು ಪ್ರಕಾರ್ ರೈ ಹೇಳಿದರು.
ಇದೇ ಸಂದರ್ಭದಲ್ಲಿ ಚುನಾವಣಾ ಬಾಂಡ್ ಮತ್ತೆ ಜಾರಿಗೆ ತರುತ್ತೇವೆ ಎಂದು ಹೇಳುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದ ಪ್ರಕಾಶ್ ರೈ, "ಈ ಹಿಂದೆ ಜೆಡಿಎಸ್ ಕುಟುಂಬ ರಾಜಕಾರಣ ಎಂದವರೇ ಇಂದು ಆ ಪಕ್ಷದೊಂದಿಗೆ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿರುವುದು ವಿಪರ್ಯಾಸ," ಎಂದು ಹೇಳಿದರು.
Prakash Raj slams BJP, why there is no protest in prajwal Revanna sex video case by BJP. BJP which had massive protest in Neha murder case all over karnataka why is it silent now prajwal case he added.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm