ಬ್ರೇಕಿಂಗ್ ನ್ಯೂಸ್
30-04-24 03:35 pm HK News Desk ಕರ್ನಾಟಕ
ಹುಬ್ಬಳ್ಳಿ , ಏ.30: ಕಾಂಗ್ರೆಸ್–ಜೆಡಿಎಸ್ ಮೈತ್ರಿ ಸರ್ಕಾರ ಇದ್ದಾಗ ಪ್ರಜ್ವಲ್ ರೇವಣ್ಣ ಅವರಿಗೆ ಟಿಕೆಟ್ ಕೊಟ್ಟು, ಅವರ ಪರ ಪ್ರಚಾರ ಮಾಡಿ, ಅವರನ್ನು ಗೆಲ್ಲಿಸಿದ್ದು ಯಾರು? ಎಂಬುದಕ್ಕೆ ಕಾಂಗ್ರೆಸ್ನವರು ಉತ್ತರಿಸಬೇಕು’ ಎಂದು ವಿಧಾನಸಭೆಯ ವಿರೋಧಪಕ್ಷದ ನಾಯಕ ಆರ್ ಅಶೋಕ್ ಆಗ್ರಹಿಸಿದ್ದಾರೆ.
ಹುಬ್ಬಳ್ಳಿಯ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಪ್ರಕರಣಕ್ಕೂ ಬಿಜೆಪಿಗೂ ಯಾವುದೇ ಸಂಬಂಧ ಇಲ್ಲ ಎಂದು ಎಚ್.ಡಿ.ಕುಮಾರಸ್ವಾಮಿ ಅವರೇ ಹೇಳಿದ್ದಾರೆ. ಪ್ರಜ್ವಲ್ ಈಗ ಬಿಜೆಪಿ–ಜೆಡಿಎಸ್ ಮೈತ್ರಿ ಅಭ್ಯರ್ಥಿ. ಅವರು ಗೆದ್ದ ನಂತರ ನಮ್ಮನ್ನು ಪ್ರಶ್ನೆ ಮಾಡಿದರೆ ನಾವು ಉತ್ತರಿಸುತ್ತೇವೆ ಎಂದಿದ್ದಾರೆ.
ಪೆನ್ಡ್ರೈವ್ನಲ್ಲಿರುವ ವಿಡಿಯೊಗಳ ಕುರಿತು ತನಿಖೆ ನಡೆಸಲು ರಾಜ್ಯ ಸರ್ಕಾರ ಎಸ್ಐಟಿ ರಚನೆ ಮಾಡಿದೆ. ವಿಡಿಯೊಗಳ ಬಗ್ಗೆ ಸತ್ಯಾಸತ್ಯತೆ ಹೊರಬಂದು ತಪ್ಪಿತಸ್ಥರಿಗೆ ಕಾನೂನಿನ ಅಡಿ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದು ಲವ್ ಜಿಹಾದ್ ತಂದಿದೆ. ಅದರ ಪ್ರಯೋಗ ಹುಬ್ಬಳ್ಳಿಯಲ್ಲಿ ಆಗಿದೆ. ಈ ಬಗ್ಗೆ ಅಧಿವೇಶನದಲ್ಲಿ ಚರ್ಚೆ ಮಾಡುತ್ತೇನೆ. ನೇಹಾಗೆ ನ್ಯಾಯ ದೊರಕಿಸುವ ಕೆಲಸ ಮಾಡುತ್ತೇನೆ ಎಂದು ಹೇಳಿದರು.
ಕೇಂದ್ರ ಸರ್ಕಾರ ರಾಜ್ಯಕ್ಕೆ ಬಿಡುಗಡೆ ಮಾಡಿರುವ ಬರ ಪರಿಹಾರಕ್ಕೆ ಕಾಂಗ್ರೆಸ್ ಸರ್ಕಾರ ತನ್ನ ಪಾಲು ಸೇರಿಸಿ ನೇರವಾಗಿ ರೈತರಿಗೆ ತಲುಪಿಸಬೇಕು. ಆ ಮೂಲಕ ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿಲ್ಲ ಎಂಬುದನ್ನು ತೋರ್ಪಡಿಸಬೇಕು. ಈ ಹಣವನ್ನು ಲೂಟಿ ಮಾಡಿ ಮಧ್ಯಪ್ರದೇಶ, ರಾಜಸ್ಥಾನಗಳಿಗೆ ಕಳಿಸಬಾರದು ಎಂದು ಆಗ್ರಹಿಸಿದರು.
Prajwal Revanna sex video case, this case has no connection with BJP says R Ashok.
24-06-25 01:53 pm
Bangalore Correspondent
Kodi Sri ; ರಾಜ್ಯದಲ್ಲಿ ಸಂಕ್ರಾಂತಿ ಬಳಿಕ ರಾಜಕೀಯ ವ...
22-06-25 07:52 pm
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
24-06-25 12:03 pm
HK News Desk
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
24-06-25 01:36 pm
Mangalore Correspondent
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm