ಬ್ರೇಕಿಂಗ್ ನ್ಯೂಸ್
30-04-24 06:41 pm HK News Desk ಕರ್ನಾಟಕ
ಹುಬ್ಬಳ್ಳಿ , ಏ.30: ನೀನೊಬ್ಬ ವಿಕೃತ ಮನಸ್ಥಿತಿಯ ದ್ರೋಹಿ... ನಿನ್ನ ಅಧಿಕಾರ ಹಾಗೂ ಹಣದ ದುರಹಂಕಾರ ಬಹಳ ದಿನ ಉಳಿಯೋಲ್ಲ. ನಾನು ರಣಹೇಡಿಯಲ್ಲ. ಎದುರಿಸಿ ಹೋರಾಡುವ ಶಕ್ತಿ ನನಗಿದೆ. ತಾಯಿ ಬಗ್ಗೆಯೇ ಕಣ್ಣಿಟ್ಟಿರಬೇಕು ಎಂದು ಹೇಳಿದ ದ್ರೋಹಿ ನೀನು...ಎಂದು ಕುಮಾರಸ್ವಾಮಿ ಡಿ.ಕೆ ಶಿವಕುಮಾರ ವಿರುದ್ಧ ಏಕವಚನದಲ್ಲೆ ವಾಗ್ದಾಳಿ ನಡೆಸಿದ್ದಾರೆ.
![]()
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆನ್ ಡ್ರೈವ್ ಪ್ರಕರಣದಲ್ಲಿ ತಪ್ಪಾಗಿದ್ದರೆ ಪ್ರಜ್ವಲ್ ನನ್ನು ನೇಣಿಗೆ ಹಾಕಿ, ನಾವು ತಡೆಯುವುದಿಲ್ಲ. ಪ್ರಕರಣದಲ್ಲಿ ಎಚ್.ಡಿ.ದೇವೇಗೌಡ ಕುಟುಂಬದ ಗೌರವಕ್ಕೆ ಧಕ್ಕೆ ತರುವ ಷಡ್ಯಂತ್ರ ನಡೆಯುತ್ತಿದೆ. ಪೆನ್ ಡ್ರೈವ್ ಪ್ರಕರಣ ಸಿಎಂ ಗಮನಕ್ಕೂ ಇದೆ, ಅದಕ್ಕಾಗಿಯೇ ಅವರು ದೇವೇಗೌಡರ ಕುಟುಂಬದವರೆಲ್ಲ ಸೋಲುತ್ತಾರೆಂದು ಭವಿಷ್ಯ ನುಡಿದಿದ್ದು ಎಂದರು


ಪೆನ್ ಡ್ರೈವ್ ಪ್ರಕರಣದಲ್ಲಿ ಮೋದಿಯವರನ್ನು ಎಳೆದು ತಂದಿದ್ದು ಯಾಕೆ? ಸಿಎಂ ಸಿದ್ಧರಾಮಯ್ಯನವರೇ ನಿಮ್ಮ ಕುಟುಂಬದಲ್ಲಿ ನಡೆದ ದುರ್ಘಟನೆ ಬಗ್ಗೆ ನಾನು ಪ್ರಸ್ತಾಪಿಸಲಾರೆ. ಆದರೆ ಆ ಸಂದರ್ಭದಲ್ಲಿ ಪ್ರಧಾನಿ ಮೋದಿ, ಅಂದಿನ ಕೇಂದ್ರ ಸಚಿವೆ ಸುಷ್ನಾ ಸ್ವರಾಜ್ ಮಾಡಿದ ಸಹಾಯ ಮರೆತುಬಿಟ್ಟಿರಾ? ಕನಿಷ್ಠ ಕೃತಜ್ಞತೆ ಇಲ್ಲದೆ ಹೇಳಿಕೆ ನೀಡಿದ್ದೀರಿ, ಅಂದು ಮೋದಿ ಸಹಾಯ ಮಾಡದಿದ್ದರೆ ಅಂದು ನಿಮ್ಮ ಕುಟುಂಬದ ಮಾನ ಮರ್ಯಾದೆ ಬೀದಿಗೆ ಬರುತ್ತಿತ್ತು ಎಂಬುದನ್ನು ಮರೆತಿರಾ? ಸಿಎಂ -ಕಾಂಗ್ರೆಸ್ ನವರ ಕಥೇ ಮುಂದೆ ಬಿಚ್ಚಿಡುತ್ತೇನೆ. ಜತೆಗೆ ಎಚ್ಚರಿಕೆಯನ್ನೂ ನೀಡುತ್ತೇನೆ ಎಂದು ಎಚ್ ಡಿಕೆ ಗುಡುಗಿದರು.
Kumaraswamy slams DK Shivakumar, says he's the reason behind Prajwal sex video leak. talks about him in singular says we are ready to put him to gallow if his sex videos are true he added.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 12:48 pm
HK News Staffer
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
18-07-26 12:34 pm
HK News Staffer
ಬಿ.ಸಿ. ರೋಡಿನಲ್ಲಿ ಯುವತಿ ಹತ್ಯೆ ಘಟನೆ ನೆಪದಲ್ಲಿ ಜಾ...
17-07-26 09:07 pm
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm