ಬ್ರೇಕಿಂಗ್ ನ್ಯೂಸ್
30-04-24 06:41 pm HK News Desk ಕರ್ನಾಟಕ
ಹುಬ್ಬಳ್ಳಿ , ಏ.30: ನೀನೊಬ್ಬ ವಿಕೃತ ಮನಸ್ಥಿತಿಯ ದ್ರೋಹಿ... ನಿನ್ನ ಅಧಿಕಾರ ಹಾಗೂ ಹಣದ ದುರಹಂಕಾರ ಬಹಳ ದಿನ ಉಳಿಯೋಲ್ಲ. ನಾನು ರಣಹೇಡಿಯಲ್ಲ. ಎದುರಿಸಿ ಹೋರಾಡುವ ಶಕ್ತಿ ನನಗಿದೆ. ತಾಯಿ ಬಗ್ಗೆಯೇ ಕಣ್ಣಿಟ್ಟಿರಬೇಕು ಎಂದು ಹೇಳಿದ ದ್ರೋಹಿ ನೀನು...ಎಂದು ಕುಮಾರಸ್ವಾಮಿ ಡಿ.ಕೆ ಶಿವಕುಮಾರ ವಿರುದ್ಧ ಏಕವಚನದಲ್ಲೆ ವಾಗ್ದಾಳಿ ನಡೆಸಿದ್ದಾರೆ.
![]()
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆನ್ ಡ್ರೈವ್ ಪ್ರಕರಣದಲ್ಲಿ ತಪ್ಪಾಗಿದ್ದರೆ ಪ್ರಜ್ವಲ್ ನನ್ನು ನೇಣಿಗೆ ಹಾಕಿ, ನಾವು ತಡೆಯುವುದಿಲ್ಲ. ಪ್ರಕರಣದಲ್ಲಿ ಎಚ್.ಡಿ.ದೇವೇಗೌಡ ಕುಟುಂಬದ ಗೌರವಕ್ಕೆ ಧಕ್ಕೆ ತರುವ ಷಡ್ಯಂತ್ರ ನಡೆಯುತ್ತಿದೆ. ಪೆನ್ ಡ್ರೈವ್ ಪ್ರಕರಣ ಸಿಎಂ ಗಮನಕ್ಕೂ ಇದೆ, ಅದಕ್ಕಾಗಿಯೇ ಅವರು ದೇವೇಗೌಡರ ಕುಟುಂಬದವರೆಲ್ಲ ಸೋಲುತ್ತಾರೆಂದು ಭವಿಷ್ಯ ನುಡಿದಿದ್ದು ಎಂದರು


ಪೆನ್ ಡ್ರೈವ್ ಪ್ರಕರಣದಲ್ಲಿ ಮೋದಿಯವರನ್ನು ಎಳೆದು ತಂದಿದ್ದು ಯಾಕೆ? ಸಿಎಂ ಸಿದ್ಧರಾಮಯ್ಯನವರೇ ನಿಮ್ಮ ಕುಟುಂಬದಲ್ಲಿ ನಡೆದ ದುರ್ಘಟನೆ ಬಗ್ಗೆ ನಾನು ಪ್ರಸ್ತಾಪಿಸಲಾರೆ. ಆದರೆ ಆ ಸಂದರ್ಭದಲ್ಲಿ ಪ್ರಧಾನಿ ಮೋದಿ, ಅಂದಿನ ಕೇಂದ್ರ ಸಚಿವೆ ಸುಷ್ನಾ ಸ್ವರಾಜ್ ಮಾಡಿದ ಸಹಾಯ ಮರೆತುಬಿಟ್ಟಿರಾ? ಕನಿಷ್ಠ ಕೃತಜ್ಞತೆ ಇಲ್ಲದೆ ಹೇಳಿಕೆ ನೀಡಿದ್ದೀರಿ, ಅಂದು ಮೋದಿ ಸಹಾಯ ಮಾಡದಿದ್ದರೆ ಅಂದು ನಿಮ್ಮ ಕುಟುಂಬದ ಮಾನ ಮರ್ಯಾದೆ ಬೀದಿಗೆ ಬರುತ್ತಿತ್ತು ಎಂಬುದನ್ನು ಮರೆತಿರಾ? ಸಿಎಂ -ಕಾಂಗ್ರೆಸ್ ನವರ ಕಥೇ ಮುಂದೆ ಬಿಚ್ಚಿಡುತ್ತೇನೆ. ಜತೆಗೆ ಎಚ್ಚರಿಕೆಯನ್ನೂ ನೀಡುತ್ತೇನೆ ಎಂದು ಎಚ್ ಡಿಕೆ ಗುಡುಗಿದರು.
Kumaraswamy slams DK Shivakumar, says he's the reason behind Prajwal sex video leak. talks about him in singular says we are ready to put him to gallow if his sex videos are true he added.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm