ಬ್ರೇಕಿಂಗ್ ನ್ಯೂಸ್
30-04-24 06:46 pm HK News Desk ಕರ್ನಾಟಕ
ಹುಬ್ಬಳ್ಳಿ , ಏ.29: ಮಾಜಿ ಸಚಿವ ಎಚ್ ಡಿ ರೇವಣ್ಣ ಮತ್ತು ಸಿಎಂ ಸಿದ್ದರಾಮಯ್ಯ ಅವರ ನಡುವೆ ಒಪ್ಪಂದ ಇರಬಹುದು ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ. ಹೀಗಾಗಿ ಪ್ರಜ್ವಲ್ ರೇವಣ್ಣ ಮೇಲೆ ಸರ್ಕಾರ ತಕ್ಷಣ ಎಫ್ಐಆರ್ ಮಾಡಲಿಲ್ಲ. ಅಷ್ಟೇ ಅಲ್ಲದೇ ಪ್ರಜ್ವಲ್ ಅವರನ್ನು ಓಡಿ ಹೋಗೋಕ್ಕೆ ಬಿಟ್ಟಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಜೋಶಿ ಗಂಭೀರ ಆರೋಪಿಸಿದ್ದಾರೆ.
ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದ ಬಗ್ಗೆ ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಪೊಲೀಸರು ಕೂಡಲೇ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಅರೆಸ್ಟ್ ಮಾಡಬೇಕು ಎಂದು ಆಗ್ರಹಿಸಿದ್ರು.
ಇನ್ನು ಪ್ರಜ್ವಲ್ ವಿದೇಶಕ್ಕೆ ಹೋಗಲು ಬಿಜೆಪಿಯವರು ಸಹಾಯ ಮಾಡಿದ್ದಾರೆಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಕೇಂದ್ರಕ್ಕೆ ಏನಾದರೂ ಕನಸು ಬೀಳತ್ತಾ? ಇವರು ಪ್ರಜ್ವಲ್ ಮೇಲೆ ಎಫ್ಐಆರ್'ನ್ನು ಯಾಕೆ ಬೇಗ ಮಾಡಲಿಲ್ಲ. ಎಫ್ಐಆರ್ ಆಗೋ ಮುಂಚೆ ಯಾಕೆ ಅರೆಸ್ಟ್ ಮಾಡಲಿಲ್ಲ. ಇದು ಆತ್ಯಂತ ಬೇಜಾವ್ದಾರಿ ಹೇಳಿಕೆ ಎಂದರು
ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸರಿಯಾದ ರೀತಿಯಲ್ಲಿ ತನಿಖೆಯಾಗಲಿ, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ, ಆದರೆ ಈ ಬಗ್ಗೆ ಪ್ರೋಟೆಕ್ಟ್ ಮಾಡೋ ಪ್ರಶ್ನೆ ನಮ್ಮ ಮುಂದೆ ಇಲ್ಲ ಎಂದು ಹೇಳಿದರು.
ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಲೋಕಸಭಾ ಚುನಾವಣೆ ಮೇಲೆ ಪರಿಣಾಮ ಬೀರಲಿದೆಯೇ ಎಂಬ ಪ್ರಶ್ನೆಗೆ ನಮಗೇನೂ ಎಫೆಕ್ಟ್ ಆಗಲ್ಲ, ತಪ್ಪು ಮಾಡಿದವರಿಗೆ ಕಾನೂನು ಪ್ರಕಾರ ಶಿಕ್ಷೆಯಾಗಬೇಕು. ಜೆಡಿಎಸ್ ಒಂದು ಇಂಡಿಪೆಂಡೆಂಟ್ ಪಕ್ಷ. ಮಾಜಿ ಪ್ರಧಾನಿ ಎಚ್ ಡಿ ದೇವೆಗೌಡರ ಮೊಮ್ಮಗ ಆಗಿರುವ ಕಾರಣಕ್ಕೆ ಸ್ವಲ್ಪ ಸೆನ್ಸಿಟಿವ್ ಆಗಿದೆ ಎಂದರು.
Prajwal Revanna sex videos case won't effect elections says Pralhad Joshi, says just because he is the grand son of former minister Devegowda it's become sensational he added.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
09-09-25 05:59 pm
Mangalore Correspondent
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
Mangalore, Bajilakere, Suicide: ನನ್ನವರೇ ನನ್ನನ...
09-09-25 03:07 pm
ದಶಮ ಸಂಭ್ರಮದಲ್ಲಿ ಮಿಥುನ್ ರೈ ಸಾರಥ್ಯದ ಪಿಲಿನಲಿಕೆ ;...
09-09-25 02:30 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm