ಬ್ರೇಕಿಂಗ್ ನ್ಯೂಸ್
01-05-24 01:11 pm HK News Desk ಕರ್ನಾಟಕ
ಹುಬ್ಬಳ್ಳಿ , ಮೇ 1: ನೇಹಾ ಹತ್ಯೆ ಆರೋಪಿ ಫಯಾಜ್ದು ಒಂದು ಆದರೆ, ಪ್ರಜ್ವಲ್ ರೇವಣ್ಣ 600 ಹುಡುಗಿಯರ ಸೀರೆ ಎಳೆದಿದ್ದಾನೆ, ಪಿನ್ ಚುಚ್ಚಿದ್ದಾನೆ. ಈ ಬಗ್ಗೆ ಬಿಎಸ್ ಯಡಿಯೂರಪ್ಪ, ಪ್ರಹ್ಲಾದ್ ಜೋಶಿ ಯಾಕೆ ಮಾತಾಡಿಲ್ಲ? ಇದೇನಾ ಅಚ್ಚೇದಿನ್ ಎಂದು ಮಾಜಿ ಕೇಂದ್ರ ಸಚಿವ ಸಿಎಂ ಇಬ್ರಾಹಿಂ ವಾಗ್ದಾಳಿ ನಡೆಸಿದರು.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, " ಪ್ರಜ್ವಲ್ರನ್ನ ಪಕ್ಷದಿಂದ ಹೊರಗಡೆ ಹಾಕುತ್ತೀವಿ ಎನ್ನುತ್ತಾರೆ. ಅವರು ಗರ್ಭಿಣಿ ಆದ ಮೇಲೆ ಹೊರಗಡೆ ಹಾಕಿದರೇನು, ಅವರ ಮಕ್ಕಳಿಗೆ ಪರಿಹಾರ ಕೊಡುವುದು ಯಾರು?, ನಾನು ಆವತ್ತೆ ದೇವೆಗೌಡರಿಗೆ ಹೇಳಿದ್ದೆ, ಇವತ್ತು ಅವನು ಜರ್ಮನಿಗೆ ಹೋಗಿದ್ದಾನೆ. ಯಾವ ವಿಡಿಯೋ ಬರತ್ತೋ ,ಇನ್ನೆಲ್ಲಿ ಹೋಗ್ತಾನೋ ಗೊತ್ತಿಲ್ಲ " ಎಂದರು.
ಪ್ರಜ್ವಲ್ನನ್ನು ಪಕ್ಷದಿಂದ ಹೊರಹಾಕಿದ್ರೆ ಮುಗಿತಾ ಆ ಹೆಣ್ಣು ಮಕ್ಕಳಿಗೆ ಪರಿಹಾರ ಕೋಡೋದು ಯಾರು? " ಎಂದು ಪ್ರಶ್ನಿಸಿದರು. " ಇದಕ್ಕೆ ಉತ್ತರ ಸಿಗಬೇಕು ಅಂದ್ರೆ ಚುನಾವಣೆಯಲ್ಲಿ ಉತ್ತಮವಾದವರನ್ನು ಆಯ್ಕೆ ಮಾಡಬೇಕು " ಎಂದು ಹೇಳಿದರು.
ಈಗಾಗಲೇ ಎಲ್ಲೆಡೆ ಮೋದಿ ಅಲೆ ಕಡಿಮೆ ಆಗಿದೆ. ಬೆಂಗಳೂರಂತಹ ಮಹಾನಗರದಲ್ಲಿ ಮತದಾನ ಕಡಿಮೆ ಆಗಿದೆ. ಇದನ್ನು ನೋಡಿ ಆದರೂ ಮೋದಿ ರಾಜೀನಾಮೆ ಕೊಡಬೇಕು. ಸದ್ಯ ಕಾಂಗ್ರೆಸ್ ಮತ್ತು ಬಿಜೆಪಿ ಎರಡು ಪಕ್ಷಗಳು ಸರಿಯಿಲ್ಲ. ಆದರೆ, ಮೋದಿ ಸೋಲಿಸಲು ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಅವಶ್ಯವಾಗಿದೆ'' ಎಂದು ಅಭಿಪ್ರಾಯಪಟ್ಟರು.
CM Ibrahim On Prajwal Revanna sex case, says what if those victims become pregnant who will take care of those kids he slammed
24-06-25 01:53 pm
Bangalore Correspondent
Kodi Sri ; ರಾಜ್ಯದಲ್ಲಿ ಸಂಕ್ರಾಂತಿ ಬಳಿಕ ರಾಜಕೀಯ ವ...
22-06-25 07:52 pm
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
24-06-25 12:03 pm
HK News Desk
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
24-06-25 01:36 pm
Mangalore Correspondent
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm