ಬ್ರೇಕಿಂಗ್ ನ್ಯೂಸ್
01-05-24 05:34 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 1: ಕೂಲ್ ನಗರ ಎಂದೇ ಹೆಗ್ಗಳಿಕೆ ಗಳಿಸಿದ್ದ ರಾಜಧಾನಿ ಬೆಂಗಳೂರು ಇದೀಗ ಕಾದ ಪಾತ್ರೆಯಂತಾಗಿದೆ. ದಿನದಿಂದ ದಿನಕ್ಕೆ ಏರುತ್ತಿರುವ ಬಿಸಿಗಾಳಿಗೆ ಜನರು ತತ್ತರಿಸಿದ್ದು, ನಗರದ ಕೆಂಗೇರಿಯಲ್ಲಿ 41.8 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿ ಹೊಸ ದಾಖಲೆ ಬರೆದಿದೆ.
ಕೇಂದ್ರ ಹವಾಮಾನ ಇಲಾಖೆ ಬೀದರ್, ಕಲಬುರಗಿ, ವಿಜಯವಾಡ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಧಾರವಾಡ, ಹಾವೇರಿ, ಕೊಪ್ಪಳ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಮಂಡ್ಯ, ಬೆಂಗಳೂರು ಗ್ರಾಮಾಂತರ, ರಾಮನಗರ, ಮೈಸೂರು, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮೇ 5ರ ವರೆಗೆ ಬಿಸಿಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಅಲರ್ಟ್ ಘೋಷಿಸಿದೆ.
ರಾಜ್ಯದಲ್ಲಿ ಅತೀ ಹೆಚ್ಚು ಉಷ್ಣಾಂಶ 42.8 ಡಿಗ್ರಿ ಸೆಲ್ಸಿಯಸ್ ಕಲಬುರಗಿಯಲ್ಲಿ ದಾಖಲಾಗಿದೆ. ಬೆಂಗಳೂರಿನ ಕೆಂಗೇರಿಯಲ್ಲಿ ಅತೀ ಹೆಚ್ಚು 41.8 ಡಿಗ್ರಿ ಉಷ್ಣಾಂಶ ದಾಖಲಾಗಿದ್ದರೆ, ಬೀದರಹಳ್ಳಿಯಲ್ಲಿ 41.3 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಇನ್ನು ಕೆಲವು ದಿನಗಳ ಕಾಲ ಬೆಂಗಳೂರಿನಲ್ಲಿ 40 ಡಿಗ್ರಿಗಿಂತ ಹೆಚ್ಚು ಉಷ್ಣಾಂಶ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಬೆಂಗಳೂರಿನಲ್ಲಿ ಸಾಧಾರಣವಾಗಿ ಕನಿಷ್ಠ 38 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಇರಲಿದೆ. ಎಚ್ಎಎಲ್ ವಿಮಾನ ನಿಲ್ದಾಣದ ಬಳಿ 37.5 ಡಿಗ್ರಿ ಉಷ್ಣಾಂಶ ದಾಖಲಾಗಿದೆ. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ 40.1 ಡಿಗ್ರಿ, ಲಾಲ್ ಬಾಗ್ ನಲ್ಲಿ 40.5 ಡಿಗ್ರಿ, ಯಲಹಂಕದಲ್ಲಿ 40.8, ತಾವರೆಕೆರೆಯಲ್ಲಿ 40.3 ಡಿಗ್ರಿ, ಉತ್ತರಹಳ್ಳಿಯಲ್ಲಿ 39.9 ಡಿಗ್ರಿ ಉಷ್ಣಾಂಶ ದಾಖಲಾಗಿದೆ.
Bengaluru, the capital city, which was known as the cool city, is now like a waiting vessel. People are reeling from the rising heat day by day and the city's Kengeri recorded a new record temperature of 41.8 degrees Celsius.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
20-04-26 09:40 pm
HK News Staffer
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
21-04-26 12:44 pm
HK News Staffer
ಬೀದರ್ ; ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಕ...
20-04-26 09:35 pm
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm