ಬ್ರೇಕಿಂಗ್ ನ್ಯೂಸ್
01-05-24 07:12 pm HK News Desk ಕರ್ನಾಟಕ
ಬೆಳಗಾವಿ, ಮೇ 1: ಮೋದಿ ಸತ್ತರೆ ದೇಶದ 140 ಕೋಟಿ ಜನಸಂಖ್ಯೆಯಲ್ಲಿ ಪ್ರಧಾನಿ ಅಭ್ಯರ್ಥಿ ಯಾರೂ ಇಲ್ಲವೇ ಎಂದು ಕಾಗವಾಡ ಶಾಸಕ ರಾಜು ಕಾಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಕಾಗವಾಡ ತಾಲೂಕಿನ ಮಮದಾಪುರ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಕಾಗೆ ನರೇಂದ್ರ ಮೋದಿ ತೀರಿಕೊಂಡರೆ ಈ ದೇಶದಲ್ಲಿ ಮುಂದೆ ಯಾರೂ ಪ್ರಧಾನಿ ಆಗುವುದೇ ಇಲ್ವಾ? ಎಂದು ನಾಲಿಗೆ ಹರಿಬಿಟ್ಟರು
ನಾನು ಪದವೀಧರ ಇದ್ದೇನೆ. ನಾನೇನು ಕುರಿ ಅಲ್ಲ. ದೇಶವನ್ನು ಸಮರ್ಥವಾಗಿ ನಡೆಸುವ ವಿಶ್ವಾಸ ನನ್ನಲ್ಲಿ ಇದೆ. ಈಗಿನ ಯುವಕರು ಮೋದಿ ಮೋದಿ ಎನ್ನುತ್ತಾರೆ. ಚಿಕ್ಕೋಡಿ ಕ್ಷೇತ್ರದ ಅಭ್ಯರ್ಥಿ ಜೊಲ್ಲೆ ದಂಪತಿಗಳು ಮೋದಿ ನೋಡಿ ಮತ ಹಾಕಿ ಎಂದು ಪ್ರಚಾರ ಮಾಡುತ್ತಾರೆ. ಮೋದಿ ಬೇಕು ಎನ್ನುತ್ತಾರೆ. ಇಲ್ಲಿ ಏನಾದರೂ ಸಮಸ್ಯೆಯಾದರೆ ಮೋದಿ ಬರುವುದಿಲ್ಲ. ನಾವೇ ನಿಮ್ಮ ಸಮಸ್ಯೆ ಕೇಳಬೇಕು ಎಂದು ವ್ಯಂಗ್ಯವಾಡಿದರು.
ಕೆಳಗಡೆ ನಾನು, ಲಕ್ಷ್ಮಣ ಸವದಿ ಹಾಗೂ ಸತೀಶ ಜಾರಕಿಹೊಳಿ ಬೇಕು. ಮೇಲುಗಡೆ ಮೋದಿ ಬೇಕು ಎನ್ನುತ್ತಾರೆ. ಇದಾವ ಲೆಕ್ಕ. ಇಲ್ಲಿ ನಿಮ್ಮನ್ನು ನೋಡುವವರು ನಾವು. ಮೋದಿ ಬರುವದಿಲ್ಲ.
ಪ್ರಧಾನಿ ನರೇಂದ್ರ ಮೋದಿ ಅವರು 3000 ಕೋಟಿ ವಿಮಾನದಲ್ಲಿ ಓಡಾಡುತ್ತಾರೆ. ನಾಲ್ಕು ಲಕ್ಷ ರೂ ಬೆಲೆಯ ಸೂಟ್ ಹಾಕಿಕೊಳ್ಳುತ್ತಾರೆ ಎಂದು ವಾಗ್ದಾಳಿ ನಡೆಸಿದರು.
If modi dies does India has no next pm slams Raju Kage in Belagavi. Says if there is local Problem Modi will not come to solve it local leader has to come he added.
10-04-25 04:40 pm
Bangalore Correspondent
Lokayukta Shivamogga arrest: ಶಿವಮೊಗ್ಗ ಸ್ಮಾರ್ಟ...
09-04-25 09:31 pm
Vijayapura accident, Death: ಯಮನಂತೆ ಬಂದ ಲಾರಿ ;...
09-04-25 09:21 pm
ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಗಂಭೀರ ಆರೋಪ...
09-04-25 06:21 pm
Kukke Subrahmanya, New Train Service, Ministe...
09-04-25 04:05 pm
10-04-25 01:25 pm
HK News Desk
ಪಿಯುಸಿ ಹುಡುಗನ ವರಿಸಿದ ಮೂರು ಮಕ್ಕಳ ತಾಯಿ ; ಇಸ್ಲಾಂ...
10-04-25 11:30 am
Tahawwur Rana, India: ಮುಂಬೈ ದಾಳಿಯ ಮಾಸ್ಟರ್ ಮೈಂ...
09-04-25 04:07 pm
ಡೊನಾಲ್ಡ್ ಟ್ರಂಪ್ ಸುಂಕ ಬರೆಗೆ ಜಗತ್ತು ತಲ್ಲಣ ; ಕೋವ...
07-04-25 10:53 pm
ರಾಜ್ಯದ ಬಳಿಕ ಕೇಂದ್ರ ಸರ್ಕಾರದಿಂದಲೂ ಜನರಿಗೆ ಬೆಲೆ ಏ...
07-04-25 10:01 pm
09-04-25 10:57 pm
Mangalore Correspondent
Mangalore BJP Janakrosha Rally, Protest: ಕರ್ನ...
09-04-25 10:23 pm
Kpt Accident, Mangalore: ಕೆಪಿಟಿ ಬಳಿ ಭೀಕರ ಅಪಘಾ...
08-04-25 08:58 pm
PUC Results 2025, Mangalore Udupi topper: ಪಿಯ...
08-04-25 03:00 pm
Praveen Nettaru, Shafi Bellare, SDPI, Mangalo...
07-04-25 07:01 pm
10-04-25 02:57 pm
Mangalore Correspondent
ಸಾಮೂಹಿಕ ವಿವಾಹ ಹೆಸರಲ್ಲಿ ಬಡ ಯುವತಿಯರ ಮಾರಾಟ ಜಾಲ ;...
09-04-25 11:17 pm
Kalaburagi ATM Robbery: ಬೀದರ್ ದರೋಡೆ ಬೆನ್ನಲ್...
09-04-25 08:15 pm
Mangalore Gold smuggling, Crime, CCB: ಇಬ್ಬರು...
08-04-25 11:04 pm
Fake Note, Dandeli: ದಾಂಡೇಲಿ ; ಖಾಲಿ ಮನೆಯಲ್ಲಿ 1...
08-04-25 10:01 pm