ಬ್ರೇಕಿಂಗ್ ನ್ಯೂಸ್
01-05-24 09:35 pm HK News Desk ಕರ್ನಾಟಕ
ಹುಬ್ಬಳ್ಳಿ, ಮೇ.1: ಕಾಲೇಜು ಕ್ಯಾಂಪಸ್ನಲ್ಲಿ ಹತ್ಯೆಯಾದ ನೇಹಾ ಹಿರೇಮಠ್ ಪೋಷಕರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ. ಹುಬ್ಬಳ್ಳಿಗೆ ಆಗಮಿಸಿದ್ದ ಅಮಿತ್ ಶಾ, ನೇಹಾ ಹೆತ್ತವರಾದ ನಿರಂಜನ್ ಹಿರೇಮಠ್ ಮತ್ತು ಗೀತಾ ಹಿರೇಮಠ್ ಅವರನ್ನು ಭೇಟಿಯಾದರು.
ನಿಮ್ಮ ಜೊತೆ ನಾವಿದ್ದೇವೆ ಎಂದು ಇದೇ ವೇಳೆ ಸಚಿವ ಅಮಿತ್ ಶಾ ಭರವಸೆ ನೀಡಿದ್ದಾರೆ. ಅಮಿತ್ ಶಾ ಭೇಟಿ ಬಳಿಕ ಮಾಧ್ಯಮಕ್ಕೆ ಮಾತನಾಡಿದ ನಿರಂಜನ್, ನನಗೆ ಕೆಲವೊಂದು ಬೇಡಿಕೆಗಳಿದ್ದವು. ಎಫ್ಐಆರ್ ಪ್ರತಿ ಜೊತೆ ಬೇಡಿಕೆಗಳ ಮನವಿಯನ್ನು ಕೊಟ್ಟಿದ್ದೇನೆ. ನೇಹಾ ಹೆಸರಲ್ಲೇ ಪ್ರತ್ಯೇಕ ಕಾನೂನು ಮಾಡಬೇಕು. ಈ ರೀತಿಯ ಅಪರಾಧ ಎಸಗುವವರಿಗೆ ಗೆಲ್ಲು ಶಿಕ್ಷೆ ಆಗುವ ಕಾನೂನು ತರಬೇಕು ಎಂಬುದಾಗಿ ಆಗ್ರಹ ಮಾಡಿದ್ದೇನೆ ಎಂದರು.
ಗಲ್ಲು ಶಿಕ್ಷೆಯಾಗುವಂತಹ ಕಠಿಣ ಕಾನೂನು ಬಂದಾಗ ಮಾತ್ರ ಈ ರೀತಿಯ ಕೃತ್ಯಗಳಿಗೆ ಕಡಿವಾಣ ಬೀಳುತ್ತದೆ. ಕಾನೂನಿಗೆ ತಿದ್ದುಪಡಿ ತರುವಂತೆ ಮನವಿ ಮಾಡಿದ್ದೇನೆ ಎಂದು ನಿರಂಜನ್ ಹಿರೇಮಠ್ ತಿಳಿಸಿದರು. ಅಮಿತ್ ಶಾ ಘಟನೆ ಕುರಿತು ಎಲ್ಲ ಮಾಹಿತಿ ಪಡೆದಿದ್ದಾರೆ. ಸಿಐಡಿಯಿಂದ ನ್ಯಾಯ ಸಿಗದಿದ್ದಲ್ಲಿ ಸಿಬಿಐ ತನಿಖೆ ಕುರಿತು ವಿಚಾರ ಮಾಡೋಣ ಎಂದು ಹೇಳಿದ್ದಾರೆ. ನನ್ನ ಮಗಳ ಸಾವಿಗೆ ನ್ಯಾಯ ಸಿಗುತ್ತೆ ಅಂತ ವಿಶ್ವಾಸ ಮೂಡಿದೆ ಎಂದು ನಿರಂಜನ್ ಹೇಳಿದರು.
Union Home Minister Amit Shah on Wednesday met Congress Councillor Niranjan Hiremath and assured justice for his daughter Neha who was stabbed to death inside her college campus last month. The 23-year-old Neha, daughter of the Congress Councillor of Hubballi-Dharwad Municipal Corporation, was stabbed to death by her former classmate Fayaz Khodunaik on the campus of her college in Dharwad on April 18. The incident sparked widespread condemnation and protests.
10-04-25 04:40 pm
Bangalore Correspondent
Lokayukta Shivamogga arrest: ಶಿವಮೊಗ್ಗ ಸ್ಮಾರ್ಟ...
09-04-25 09:31 pm
Vijayapura accident, Death: ಯಮನಂತೆ ಬಂದ ಲಾರಿ ;...
09-04-25 09:21 pm
ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಗಂಭೀರ ಆರೋಪ...
09-04-25 06:21 pm
Kukke Subrahmanya, New Train Service, Ministe...
09-04-25 04:05 pm
10-04-25 01:25 pm
HK News Desk
ಪಿಯುಸಿ ಹುಡುಗನ ವರಿಸಿದ ಮೂರು ಮಕ್ಕಳ ತಾಯಿ ; ಇಸ್ಲಾಂ...
10-04-25 11:30 am
Tahawwur Rana, India: ಮುಂಬೈ ದಾಳಿಯ ಮಾಸ್ಟರ್ ಮೈಂ...
09-04-25 04:07 pm
ಡೊನಾಲ್ಡ್ ಟ್ರಂಪ್ ಸುಂಕ ಬರೆಗೆ ಜಗತ್ತು ತಲ್ಲಣ ; ಕೋವ...
07-04-25 10:53 pm
ರಾಜ್ಯದ ಬಳಿಕ ಕೇಂದ್ರ ಸರ್ಕಾರದಿಂದಲೂ ಜನರಿಗೆ ಬೆಲೆ ಏ...
07-04-25 10:01 pm
09-04-25 10:57 pm
Mangalore Correspondent
Mangalore BJP Janakrosha Rally, Protest: ಕರ್ನ...
09-04-25 10:23 pm
Kpt Accident, Mangalore: ಕೆಪಿಟಿ ಬಳಿ ಭೀಕರ ಅಪಘಾ...
08-04-25 08:58 pm
PUC Results 2025, Mangalore Udupi topper: ಪಿಯ...
08-04-25 03:00 pm
Praveen Nettaru, Shafi Bellare, SDPI, Mangalo...
07-04-25 07:01 pm
10-04-25 02:57 pm
Mangalore Correspondent
ಸಾಮೂಹಿಕ ವಿವಾಹ ಹೆಸರಲ್ಲಿ ಬಡ ಯುವತಿಯರ ಮಾರಾಟ ಜಾಲ ;...
09-04-25 11:17 pm
Kalaburagi ATM Robbery: ಬೀದರ್ ದರೋಡೆ ಬೆನ್ನಲ್...
09-04-25 08:15 pm
Mangalore Gold smuggling, Crime, CCB: ಇಬ್ಬರು...
08-04-25 11:04 pm
Fake Note, Dandeli: ದಾಂಡೇಲಿ ; ಖಾಲಿ ಮನೆಯಲ್ಲಿ 1...
08-04-25 10:01 pm