ಬ್ರೇಕಿಂಗ್ ನ್ಯೂಸ್
02-05-24 10:20 am Bangalore Correspondent ಕರ್ನಾಟಕ
ಬೆಂಗಳೂರು, ಮೇ 2: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಪ್ರಕರಣದ ಪ್ರಮುಖ ಸೂತ್ರಧಾರಿ ಕಾರ್ತಿಕ್ನನ್ನು ಮಲೇಷ್ಯಾಕ್ಕೆ ಕಳಿಸಿದ್ದು ಯಾರು? ಎಂದು ಕುಮಾರಸ್ವಾಮಿ ಪ್ರಶ್ನಿಸಿದರು. ನನ್ನನ್ನು ಕೆಣಕಿದ್ದಾರೆ, ನಾನು ಸುಮ್ಮನೆ ಬಿಡಲ್ಲ ಎಂದು ಇದೇ ಸಂದರ್ಭದಲ್ಲಿ ಪರೋಕ್ಷವಾಗಿ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಂಸದ ಡಿಕೆ ಸುರೇಶ್ ವಿರುದ್ಧ ವಾಗ್ದಾಳಿ ನಡೆಸಿದರು.
"ಪ್ರಕರಣದ ಬಗ್ಗೆ ಮಂಗಳವಾರ ಪ್ರಜ್ವಲ್ ರೇವಣ್ಣ ಕಾರ್ ಡ್ರೈವರ್ ಕಾರ್ತಿಕ್ ವಿಡಿಯೋ ಮಾಡಿ ಹೇಳಿದ್ನಲ್ವಾ, ಯಾರು ಆ ವಿಡಿಯೋ ಮಾಡಿದ್ದು? ಇಲ್ಲಿ ಚಿಲ್ಲರೆ ಅಣ್ಣಾ - ತಮ್ಮಾ ಇದಾರಲ್ವಾ, ಅವರು ಏನು ಹೇಳಿದ್ರು? ಕುಮಾರಸ್ವಾಮಿ ಬಿಟ್ಟಿದ್ದು ಅಂತಾರೆ. ಕಾರ್ತಿಕ್ ಎಲ್ಲಿದ್ದಾನೆ ಈಗ ? ಡ್ರೈವರ್ ಕಾರ್ತಿಕ್ನನ್ನು ಮಲೇಷಿಯಾಕ್ಕೆ ಕಳಿಸಿದ್ದು ಯಾರು?" ಎಂದು ಒಂದೇ ಸಮನೆ ಪ್ರಶ್ನೆಗಳ ಸುರಿಮಳೆ ಸುರಿಸಿದರು.
ಪ್ರಜ್ವಲ್ ರೇವಣ್ಣ ವಿಡಿಯೋವನ್ನು ಕುಮಾರಸ್ವಾಮಿಯೇ ಬಿಟ್ಟಿರಬೇಕು ಅಂತ ಹೇಳಿಕೆ ಕೊಟ್ಟಿದ್ದಾರೆ. ಕುಮಾರಸ್ವಾಮಿಯನ್ನು ಈ ಮೊದಲು ದೇವರಾಜೇಗೌಡ ಭೇಟಿಯಾಗಿದ್ದ ಎಂದು ಈ 420ಗಳು ಹೇಳಿದ್ದಾರೆ. ಹಾಗಾದರೆ ಎಲ್ಲಿದ್ದಾನೆ ಈ ಕಾರ್ತಿಕ್? ಆತನನ್ನು ಯಾರು ಕಳುಹಿಸಿದ್ರು? ಎಂದು ಖಾರವಾಗಿ ಪ್ರಶ್ನಿಸಿದರು.
Kumaraswamy slams DK shivakumar in prajwal Revanna sex case, says they are cheap brothers, 420. They are the ones who have sent car driver Karthik to Malaysia says Hd Kumaraswamy.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 12:48 pm
HK News Staffer
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
18-07-26 12:34 pm
HK News Staffer
ಬಿ.ಸಿ. ರೋಡಿನಲ್ಲಿ ಯುವತಿ ಹತ್ಯೆ ಘಟನೆ ನೆಪದಲ್ಲಿ ಜಾ...
17-07-26 09:07 pm
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm