ಬ್ರೇಕಿಂಗ್ ನ್ಯೂಸ್
02-05-24 04:41 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.2: ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಪೆನ್ಡ್ರೈವ್ ಹಂಚಿದ ಆರೋಪದಲ್ಲಿ ಸಚಿವ ಜಮೀರ್ ಅಹ್ಮದ್ ಆಪ್ತ ನವೀನ್ ಗೌಡ ಎಂಬಾತನಿಗೆ ವಿಶೇಷ ತನಿಖಾ ತಂಡದ ಅಧಿಕಾರಿಗಳು ವಿಚಾರಣೆಗೆ ಬರುವಂತೆ ನೋಟಿಸ್ ಕೊಟ್ಟಿದ್ದಾರೆ.
ಪೆನ್ ಡ್ರೈವ್ ಹಂಚಿಕೆ ಮಾಡಿರುವ ಆರೋಪದ ಮೇಲೆ ಹಾಸನ ಸೆನ್ ಪೊಲೀಸ್ ಠಾಣೆಯಲ್ಲಿ ನವೀನ್ ಗೌಡ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ನವೀನ್ ಗೌಡನನ್ನ ಎಸ್ಐಟಿ ವಿಚಾರಣೆಗೆ ಕರೆದಿದೆ. ಮೇ 4 ರಂದು ವಿಚಾರಣೆಗೆ ಹಾಜರಾಗಲು ನೋಟೀಸ್ ನೀಡಲಾಗಿದೆ. ಜೊತೆಗೆ ಖುದ್ದು ಎಸ್ಐಟಿ ಮುಖ್ಯಸ್ಥ ಬಿ.ಕೆ.ಸಿಂಗ್ ಕರೆ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ಕೂಡ ಕೊಟ್ಟಿದ್ದಾರೆ.
ಇದೇ ವೇಳೆ, ಎ1 ಆರೋಪಿ ರೇವಣ್ಣ ಹಾಗೂ ಎ2 ಆರೋಪಿ ಪ್ರಜ್ವಲ್ ರೇವಣ್ಣಗೂ ತಕ್ಷಣವೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಈ ವೇಳೆ ರೇವಣ್ಣ ಅವರು ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದರು. ಇತ್ತ ಪ್ರಜ್ವಲ್ ರೇವಣ್ಣ ಅವರು ಸಮಯಾವಕಾಶ ಕೇಳಿ ತಮ್ಮ ವಕೀಲರ ಮೂಲಕ ಎಸ್ಐಟಿ ಅಧಿಕಾರಿಗಳಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ. ಒಂದು ವಾರ ಸಮಯ ಕೊಡಿ ಎಸ್ಐಟಿ ಮುಂದೆ ಹಾಜರಾಗುತ್ತೇನೆ. ಆದಷ್ಟು ಬೇಗ ಸತ್ಯ ಹೊರಗೆ ಬರುತ್ತೆ ಎಂದು ತಮ್ಮ ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದಾರೆ.
Naveen gowda close aide of Zameer amhed gets notice by SIT in connection to prajwal revanna sex scandal case.
24-06-25 01:53 pm
Bangalore Correspondent
Kodi Sri ; ರಾಜ್ಯದಲ್ಲಿ ಸಂಕ್ರಾಂತಿ ಬಳಿಕ ರಾಜಕೀಯ ವ...
22-06-25 07:52 pm
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
24-06-25 12:03 pm
HK News Desk
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
24-06-25 01:36 pm
Mangalore Correspondent
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm