ಬ್ರೇಕಿಂಗ್ ನ್ಯೂಸ್
02-05-24 08:54 pm HK News Desk ಕರ್ನಾಟಕ
ಬೆಳಗಾವಿ, ಮೇ.02: ಪ್ರಜ್ವಲ್ ರೇವಣ್ಣ ಪ್ರಕರಣವು ಚುನಾವಣೆಯ ಮೇಲೆ ಪರೋಕ್ಷವಾಗಿ ಸಣ್ಣ ಪ್ರಮಾಣದ ಪ್ರಭಾವ ಬೀರುತ್ತದೆ ಎಂದು ಮಾಜಿ ಸಚಿವ ಸಿ.ಟಿ ರವಿ ಹೇಳಿದರು.
ಬೆಳಗಾವಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಇದನ್ನು ಇಡೀ ಎನ್ ಡಿಎ ಅಪರಾಧ ಎನ್ನುವಂತೆ ಬಿಂಬಿಸುವ ಪ್ರಯತ್ನ ಮಾಡ್ತಿದೆ. ಪ್ರಕರಣದ ಬಗ್ಗೆ ಪ್ರಾಥಮಿಕ ತನಿಖೆ ನಂತರ ಸತ್ಯಾಸತ್ಯತೆ ಹೊರ ಬರುತ್ತದೆ. ಸರ್ಕಾರವೇ ಎಸ್ಐಟಿ ರಚನೆ ಮಾಡಿದೆ. ತನಿಖೆಯಾಗಲಿ ಎಂದರು.
ಮಹಿಳಾ ನ್ಯಾಯಾಧೀಶರ ತಂಡದಿಂದ ತನಿಖೆಯಾದರೆ ಆದಷ್ಟು ಬೇಗನೆ ಸತ್ಯಾಸತ್ಯತೆ ಹೊರ ಬರುತ್ತೆ. ಇದಕ್ಕೆ ಸಂಬಂಧಪಟ್ಟಂತೆ ಕುಮಾರಸ್ವಾಮಿ ಅವರ ಹೇಳಿಕೆಯನ್ನು ಒಪ್ಪುತ್ತೇವೆ. ಈ ನೆಲದ ಕಾನೂನು ಎಲ್ಲರಿಗೂ ಒಂದೇ. ತನಿಖೆಗೂ ಮುನ್ನ ನಾವು ಯಾರನ್ನೂ ಅಪರಾಧಿ ಎಂದು ಘೋಷಣೆ ಮಾಡುವಂತಿಲ್ಲ. ತನಿಖೆ ನಂತರ ಸತ್ಯ ಏನು ಎನ್ನುವುದು ಹೊರಬರುತ್ತದೆ ಎಂದರು.
CT Ravi says Prajwal revanna case will not impact much on elections.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
20-04-26 09:40 pm
HK News Staffer
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
20-04-26 09:35 pm
HK News Staffer
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm