ಬ್ರೇಕಿಂಗ್ ನ್ಯೂಸ್
02-05-24 10:54 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.02: ಮಾಜಿ ಪ್ರಧಾನಿಗಳ ಕುಟುಂಬವನ್ನು 420 ಎಂದು ನಾನು ಕರೆಯುವುದಿಲ್ಲ. ಅವರ ಅಭಿಮಾನಿಗಳಿಗೆ ಬೇಸರವಾಗುತ್ತದೆ. ಪೆನ್ಡ್ರೈವ್ ಈ ಕುಟುಂಬದ ಆಸ್ತಿ, ತೆನೆಹೊತ್ತ ಮಹಿಳೆ ಈಗ ಪೆನ್ ಡ್ರೈವ್ ಹೊರುವಂತಹ ಪರಿಸ್ಥಿತಿ ನಿರ್ಮಾಣವಾಗಿರುವುದ್ದಕ್ಕೆ ಜನ ಹಾಡಿ, ಹೊಗಳುತ್ತಿದ್ದಾರೆ ಎಂದು ಸಂಸದ ಡಿ.ಕೆ. ಸುರೇಶ್ ಲೇವಡಿ ಮಾಡಿದರು.
ಮಾಜಿ ಪ್ರಧಾನಿಗಳ ಕುಟುಂಬವನ್ನ ಇಡೀ ಪ್ರಪಂಚ ಕೊಂಡಾಡುತ್ತಿದೆ, ಹೊಗಳುತ್ತಿದೆ. ಜನರು ಹೇಳಿದ ಮಾತನ್ನು ನಾನು ಹೇಳುತ್ತಿದ್ದೇನೆ. ಅವರ ಮನಸ್ಸಿಗೆ ಸಮಾಧಾನವಾಗುತ್ತದೆ ಎಂದರೆ ನಾಲ್ಕು ಮಾತು ನಮ್ಮನ್ನು ಬೈದುಕೊಳ್ಳಲಿ ಎಂದರು.


ಮೋದಿ ಅವರು ಕರ್ನಾಟಕದ ಬೇರೆ, ಬೇರೆ ವಿಚಾರಗಳನ್ನು ತೆಗೆದುಕೊಂಡು ರಾಜ್ಯದ ಮಾನ ಹರಾಜು ಹಾಕುತ್ತಾರೆ. ಆದರೆ, ಈ ವಿಚಾರದ ಕುರಿತು ಯಾಕೆ ಮಾತನಾಡುತ್ತಿಲ್ಲ?

“ನನ್ನನ್ನು ಕೆಣಕಿದ್ದಾರೆ ನಾನು ಸುಮ್ಮನೆ ಇರುವುದಿಲ್ಲ’ ಎನ್ನುವ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಕೇಳಿದಾಗ ಅವರಿಗೆ ದೇವರು ಒಳ್ಳೆಯದು ಮಾಡಲಿ. ನಾವೆಲ್ಲಿ ಕೆಣಕಿದ್ದೇವೆ, ಅವರ ಮೈತ್ರಿ ಪಕ್ಷದವರೇ ಅವರನ್ನು ಕೆಣಕಿರುವುದು, ಅವರಿಂದಲೇ ಎಲ್ಲಾ ಬಿಡುಗಡೆಯಾಗಿರುವುದು ಎಂದು ಕುಟುಕಿದರು.
DK Suresh slams HD Deve gowda family, says pendrive is their family Asset. People all over the state are rejoicing with the pendrive he added.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm