ಬ್ರೇಕಿಂಗ್ ನ್ಯೂಸ್
07-08-20 11:04 am Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 7: ತಿಲಕ್ನಗರ ಠಾಣೆ ವ್ಯಾಪ್ತಿಯ ಶಬನಮ್ ಡೆವಲಪರ್ಸ್ ಕಚೇರಿ ಮೇಲೆ ದಾಳಿ ನಡೆಸಿ ಇಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದ ಪ್ರಕರಣ ಸಂಬಂಧ ಭೂಗತ ಪಾತಕಿ ರವಿ ಪೂಜಾರಿಯ ಸಹಚರನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಉತ್ತರ ಪ್ರದೇಶದ ಮುಜಾಫರ್ ನಗರದ ಇಕ್ಬಾಲ್ ಖುರೇಷಿ ಬಂಧಿತ. ಈತ ಅಕ್ರಮವಾಗಿ ಶಸ್ತ್ರಾಸ್ತ್ರ ಸರಬರಾಜು ಮಾಡುತ್ತಿದ್ದ. ರವಿ ಪೂಜಾರಿ ಜೊತೆ ಒಡನಾಟವಿಟ್ಟುಕೊಂಡಿದ್ದ. ಈ ಸಂಬಂಧ ಆತನ ಮೇಲೆ ಹಲವು ಪ್ರಕರಣಗಳು ದಾಖಲಾಗಿವೆ’ ಎಂದು ಸಿಸಿಬಿ ಅಧಿಕಾರಿಯೊಬ್ಬರು ಹೇಳಿದರು.
2007ರಲ್ಲಿ ಶಬನಮ್ ಡೆವಲಪರ್ಸ್ ಕಚೇರಿ ಮೇಲೆ ದಾಳಿ ಮಾಡಿದ್ದ ಮುಸುಕುಧಾರಿಗಳು, ಕಚೇರಿ ಉದ್ಯೋಗಿ ಹಾಗೂ ಕಾರು ಚಾಲಕನನ್ನು ಹತ್ಯೆ ಮಾಡಿ ಪರಾರಿಯಾಗಿದ್ದರು’ ಎಂದರು.
ಸೆನೆಗಲ್ನಲ್ಲಿ ಸೆರೆ ಹಿಡಿಯಲಾದ ರವಿ ಪೂಜಾರಿ, ಹಲವು ಮಾಹಿತಿ ಬಾಯ್ಬಿಟ್ಟಿದ್ದಾನೆ. ಅದರ ಆಧಾರದಲ್ಲಿ ಆರೋಪಿಗಳನ್ನು ಸೆರೆ ಹಿಡಿಯಲಾಗುತ್ತಿದೆ. 2007ರಲ್ಲಿ ಇಕ್ಬಾಲ್ ಖುರೇಷಿಯನ್ನು ಬಂಧಿಸಲಾಗಿತ್ತು. ನಂತರ, ಜಾಮೀನು ಮೇಲೆ ಹೊರಬಂದಿದ್ದ ಆತ ತಲೆಮರೆಸಿಕೊಂಡಿದ್ದ. 13 ವರ್ಷಗಳ ನಂತರ ಆತನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆತನನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗುವುದು’ ಎಂದೂ ಹೇಳಿದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm